ವಾಸ್ತು ಪ್ರಕಾರ ಯಾವ ದಿಕ್ಕಿಗೆ ಮಲಗಬೇಕು? ನಿದ್ದೆಗೂ ಇದೆಯೇ ವಾಸ್ತು ನಿಯಮ?

By | 12/10/2021

ಹೊಸ ಮನೆಗೆ ಪ್ರವೇಶ ಮಾಡಿದ ಬಳಿಕ ಬೆಡ್‍ರೂಂನಲ್ಲಿ ಯಾವ ದಿಕ್ಕಿಗೆ ಬೆಡ್ ಜೋಡಿಸಬೇಕು? ಯಾವ ದಿಕ್ಕಿಗೆ ತಲೆಯಿಟ್ಟು ನಿದ್ದೆ ಮಾಡಬೇಕು? ಇತ್ಯಾದಿ ಗೊಂದಲಗಳು ಬಹುತೇಕರಲ್ಲಿ ಇರುತ್ತದೆ. ಸ್ಥಳಾವಕಾಶ ನೋಡಿಕೊಂಡು ಬೇಕಾಬಿಟ್ಟಿ ಬೆಡ್ ಜೋಡಿಸಿ ಮಲಗುವುದಕ್ಕಿಂತ ವಾಸ್ತುಪ್ರಕಾರ ಬೆಡ್ ಇಟ್ಟು, ಸರಿಯಾದ ದಿಕ್ಕಿಗೆ ತಲೆಯಿಟ್ಟು ಮಲಗುವುದು ಶ್ರೇಯಸ್ಕರ ಎಂದು ವಾಸ್ತುಶಾಸ್ತ್ರಜ್ಞರು ಅಭಿಪ್ರಾಯಪಟ್ಟಿದ್ದಾರೆ. ಬೆಳಗ್ಗೆ ಎದ್ದು ಉಲ್ಲಾಸದಿಂದ ದಿನವನ್ನು ಆರಂಭಿಸಬೇಕಾದರೆ ರಾತ್ರಿಯ ನಿದ್ದೆ ಚೆನ್ನಾಗಿರಬೇಕು. ರಾತ್ರಿ ನಿದ್ರಾ ಹೀನತೆಯಿಂದ ಬಳಲುವವರು ತಮ್ಮ ಆರೋಗ್ಯದ ಸಮಸ್ಯೆ, ತಮ್ಮ ಕೆಲಸ ಕಾರ್ಯಗಳ ರೀತಿಯ ಜೊತೆಗೆ ಮಲಗುವ ದಿಕ್ಕಿನ… Read More »

KPSC ಇಲಾಖಾ ಪರೀಕ್ಷೆ ಅಧಿಸೂಚನೆ ಬಿಡುಗಡೆ

By | 12/10/2021

ಕರ್ನಾಟಕ ಲೋಕಸೇವಾ ಆಯೋಗವು 2021 ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ನೋಟಿಫಿಕೇಶನ್ ಪ್ರಕಟಿಸಿದೆ. ಸರಕಾರಿ ನೌಕರರು ಈ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್ಲೈನ್ ನಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಲು ಆರಂಭಿಕ ದಿನಾಂಕ : 12-10-2021 ಆನ್ಲೈನ್ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 12-11-2021 ಅರ್ಜಿ ಸಲ್ಲಿಸುವ ವಿಧಾನ ಇಲಾಖಾ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗದ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ… Read More »

ಕೆಪಿಟಿಸಿಎಲ್ : 1899 ಹುದ್ದೆಗಳ ಭರ್ತಿಗೆ ಚಾಲನೆ ನೀಡಿದ ಸಚಿವ ವಿ. ಸುನಿಲ್ ಕುಮಾರ್

By | 11/10/2021

ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ 1899 ಕಿರಿಯ ಪವರ್ ಮ್ಯಾನ್ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಇಂದು ಅದರ ಮೊದಲ ಹಂತವಾಗಿ ಸಾಂಕೇತಿಕವಾಗಿ 21 ಜನರಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಗುತ್ತಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಅವರು ಇಂದು ಬೆಂಗಳೂರಿನ ಕಾವೇರಿ ಭವನದಲ್ಲಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಸಭಾಂಗಣದಲ್ಲಿ ಈ ಹದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ನೀಡಿ ಮಾತನಾಡುತ್ತಿದ್ದರು. ಕೆಪಿಟಿಸಿಎಲ್ ನ… Read More »

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 3006 ಹುದ್ದೆ : ಅ‌.18 ಅರ್ಜಿ ಸಲ್ಲಿಸಲು ಕಡೇ ದಿನಾಂಕ, ಈ ಕೂಡಲೇ ಅರ್ಜಿ ಸಲ್ಲಿಸಿ

By | 11/10/2021

ಕರ್ನಾಟಕದಾದ್ಯಂತ ಹಲವು ಜಿಲ್ಲೆಗಳಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ( ಸಿಎಚ್ ಒ) ಪೋಸ್ಟ್ ಗಳನ್ನು ಭರ್ತಿ ಮಾಡಲು ಕಳೆದ ತಿಂಗಳು ಅಧಿಸೂಚನೆ ಪ್ರಕಟಿಸಲಾಗಿತ್ತು. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಅರ್ಜಿ ಸಲ್ಲಿಸಬಹುದು ಆನ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 27-09-2021 ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18-10-2021 ಸಂಜೆ 5 ಗಂಟೆವರೆಗೆ ಲಿಖಿತ ಪರೀಕ್ಷೆ ಮತ್ತು ಫಲಿತಾಂಶ ಪ್ರಕಟಣೆ : 23-10-2021 ಮೂಲ ದಾಖಲೆಗಳ ಪರಿಶೀಲನೆ… Read More »

ದ.ಕ : ಮಂಗಳೂರು ಮಹಾನಗರ ಪಾಲಿಕೆಯಲ್ಲಿ 190 ಹುದ್ದೆ, ಈ ಕೂಡಲೇ ಅರ್ಜಿ ಸಲ್ಲಿಸಿ

By | 10/10/2021

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ‌ಮಹಾನಗರಪಾಲಿಕೆಯಲ್ಲಿ‌ಖಾಲಿ‌ ಇರುವ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ‌ ಆನ್ಲೈನ್ ಮೂಲಕ‌ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ದ.ಕ.ಜಿಲ್ಲಾಧಿಕಾರಿ ಕಚೇರಿಯ ಜಿಲ್ಲಾ ನಗರಾಭಿವೃದ್ಧಿ ಕೋಶ ವೆಬ್ಸೈಟ್ ಹಾಗೂ ಮಂಗಳೂರು ಮಹಾನಗರಪಾಲಿಕೆಯ ವೆಬ್ಸೈಟ್ ಮೂಲಕ ಸಲ್ಲಿಸಬಹುದಾಗಿದೆ. ಹುದ್ದೆ : ಪೌರಕಾರ್ಮಿಕರು ಹುದ್ದೆ ಸಂಖ್ಯೆ : 190 ವಿದ್ಯಾರ್ಹತೆ : ವಿದ್ಯಾರ್ಹತೆ ಅನ್ವಯಿಸುವುದಿಲ್ಲ. ಕನ್ನಡ ಮಾತನಾಡಲು ಗೊತ್ತಿರಬೇಕು. ಪೌರಕಾರ್ಮಿಕ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ಕ್ಷೇಮಾಭಿವೃದ್ಧಿ ದಿನಗೂಲಿ, ಗುತ್ತಿಗೆ, ಹೊರಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ… Read More »

ಬಬಲ್ ಒಡೆಯುವ ಅಭ್ಯಾಸ ನಿಮಗೆ ಇದೆಯಾ ? ಇದರ ಬಗ್ಗೆ ಇದೆ ಒಂದು ಅಚ್ಚರಿಯ ಮಾಹಿತಿ

By | 10/10/2021

ಒಮ್ಮೆ ಬಬಲ್ ಒಡೆಯಲು ಪ್ರಾರಂಭಿಸಿದರೆ ಅದನ್ನು ಸಂಪೂರ್ಣವಾಗಿ ಹಾಗೂ ನಿರಂತರವಾಗಿ ಮಾಡಲು ಬಯಸುವುದರಿಂದ ಒತ್ತಡ ದೂರವಾಗುವ ಜೊತೆಗೆ ಒಬ್ಬರು ಒಂದೇ ಸ್ಥಳದಲ್ಲಿ ಗಮನ ಹರಿಸಬಹುದು. ಹೆಬ್ಬೆರಳು ಮತ್ತು ‌ಮೊದಲ ಬೆರಳನ್ನು ಒಟ್ಟಿಗೆ ಸೇರಿಸಿದಾಗ ಮತ್ತು ಗುಳ್ಳೆಗಳು ಒಂದರ ನಂತರ ಒಂದರಂತೆ ಒಡೆಯಲು ಪ್ರಯತ್ನಿಸಿದಾಗ ಗಮನ ಒಂದೇ ಕಡೆ ಇರುತ್ತದೆ. ಬೆರಳುಗಳಿಗೆ ವ್ಯಾಯಾಮವಾಗುತ್ತದೆ. ಬಬಲ್ ತುಂಬಾ ಆಕರ್ಷಕವಾಗಿರುತ್ತದೆ. ಸೀಲ್ಡ್ ಏರ್ ಕಾರ್ಪೋರೇಷನ್ ನಡೆಸಿದ ಅಧ್ಯಯನದ ಪ್ರಕಾರ 1 ನಿಮಿಷ ಬಬಲ್ ಒಡೆದರೆ ಅದು ಒತ್ತಡದ ಮಟ್ಟವನ್ನು ಶೇ. 30 ನಿಮಿಷಗಳ ಮಸಾಜ್ ನಿಂದಾಗುವ… Read More »