JOB ALERT : 8 ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್ : ‘CRPF’ ನಲ್ಲಿ ಉದ್ಯೋಗವಕಾಶ

By | 09/10/2021

CRPF (ಸೆಂಟ್ರಲ್ರಿಸರ್ವ್ಪೊಲೀಸ್ಫೋರ್ಸ್) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಿ ಆರ್ ಪಿ ಎಫ್ ನೇಮಕಾತಿ 2022 (CRPF Recruitment 2022) ಈ ನೇಮಕಾತಿಯಲ್ಲಿ ಭಾಗವಹಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು (CRPF) ನ ಅಧಿಕೃತ ವೆಬ್‌ಸೈಟ್ crpf.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 10 ರಿಂದ 22 ವರೆಗೆ ನೇಮಕಾತಿ ನಡೆಯಲಿದ್ದು,ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18 ರಿಂದ 28 ವರ್ಷಗಳ ನಡುವೆ ಇರಬೇಕು.ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ. 21700 ರಿಂದ… Read More »

ನಾಡಿನೆಲ್ಲೆಡೆ ನಾಡಹಬ್ಬದ ಸಂಭ್ರಮ, ಮೈಸೂರು ದಸರಾದ ಇತಿಹಾಸ ಗೊತ್ತೆ? ಎಲ್ಲರೂ ತಿಳಿದಿರಬೇಕಾದ ಅಮೂಲ್ಯ ಮಾಹಿತಿ ಇಲ್ಲಿದೆ..

By | 07/10/2021

ವಿಜಯನಗರ ದೊರೆಗಳು 15ನೇ ಶತಮಾನದಲ್ಲಿ ದಸರಾ ಉತ್ಸವ ಆರಂಭಿಸಿದರು.  ವಿಜಯನಗರ ಸಾಮ್ರಾಜ್ಯ ಪತನಗೊಂಡ ನಂತರ ಶ್ರೀರಂಗಪಟ್ಟಣದಲ್ಲಿಮೈಸೂರು ಮೂಲದ ದೊರೆ ರಾಜ ಒಡೆಯರ್‌ ಮಹಾನವಮಿ ಉತ್ಸವವನ್ನು ಪುರುಜ್ಜೀವನಗೊಳಿಸಿದರು. ಶ್ರೀರಂಗಪಟ್ಟಣದಲ್ಲಿವಿಜಯನಗರದ ಪ್ರತಿನಿಧಿಯಾಗಿದ್ದ ಶ್ರೀರಂಗರಾಯನನ್ನು ನಿಗ್ರಹಿಸಿ, ಮೈಸೂರು ಸೀಮೆಯ ದೊರೆಯಾದ ರಾಜ ಒಡೆಯರ್‌ ತನ್ನ ಶಕ್ತಿ ಸಾಮರ್ಥ್ಯ‌ದಿಂದ ಭದ್ರಬುನಾದಿ ಹಾಕಿದನಲ್ಲದೆ 1610ರಿಂದ ಮಹಾನವಮಿ ಹಬ್ಬದ ಪರಂಪರೆಯನ್ನು  ಮುಂದುವರಿಸಿದರು. ವಿಜಯನಗರ ಕಾಲದಲ್ಲಿ ಕ್ರಿ.ಶ. 1336ರಿಂದ 1565ರವರೆಗೆ ವಿಜಯನಗರ ಹಿಂದೂ ಸಾಮ್ರಾಜ್ಯ ಭಾರತದ ಇತಿಹಾಸದಲ್ಲೊಂದು ಪ್ರಮುಖ ಘಟ್ಟ. ವಿಜಯನಗರದ ಅರಸರಿಗೆ ರಾಜ್ಯ ವಿಸ್ತರಣೆಯ ಜೊತೆಗೆ ಬಿಜಾಪುರದ ಆದಿಲ್‌ಷಾಹಿ ಮೊದಲಾದ… Read More »

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ರಾಮನಗರ ಜಿಲ್ಲೆ ; ವಿವಿಧ ಹುದ್ದೆ, ಈ ಕೂಡಲೇ ಅರ್ಜಿ ಸಲ್ಲಿಸಿ

By | 02/10/2021

ರಾಮನಗರ ಜಿಲ್ಲೆಯಲ್ಲಿ 2021-22 ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಕಾರ್ಯಕ್ರಮದಡಿಯಲ್ಲಿ ಕಾರ್ಯನಿರ್ವಹಿಸಲು ಈ ಕೆಳಕಂಡ ವಿವಿಧ ಹುದ್ದೆಗಳಿಗೆ ಎನ್.ಹೆಚ್.ಎಮ್ ಮಾರ್ಗಸೂಚಿಯನ್ವಯ ನಿಯಮಾನುಸಾರವಾಗಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ. ಹಾಗೂ ಸದರಿ ಪ್ರಕಟಣೆಯು ( Rolling Advertisement) ಆಗಿರುವುದರಿಂದ ಇದರ ಕಾಲಾವಧಿಯು 31-03-2022 ವರೆಗೆ ಇರುತ್ತದೆ. ಪ್ರತಿಯೊಂದು ಹುದ್ದೆಯ ಸಾಮಾನ್ಯ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ಹುದ್ದೆಯ ಹೆಸರು : ಶುಶ್ರೂಷಕಿ, ಮಕ್ಕಳ ತಜ್ಞರು, ವೈದ್ಯಾಧಿಕಾರಿಗಳು, ಆಡಿಯೋಮೆಟ್ರಿಕ್ ಅಸಿಸ್ಟೆಂಟ್, ಡಯಟ್ ಕೌನ್ಸಿಲರ್,… Read More »

KSBCL ನಲ್ಲಿ ಹುದ್ದೆ ; ಆಸಕ್ತರು ಅರ್ಜಿ ಸಲ್ಲಿಸಿ

By | 02/10/2021

ಕರ್ನಾಟಕ ರಾಜ್ಯ ಪಾನೀಯ ನಿಗಮ ನಿಯಮಿತ, ಬೆಂಗಳೂರು, ಕರ್ನಾಟಕ ರಾಜ್ಯ ದಲ್ಲಿ ಮದ್ಯ/ಮದ್ಯಸಾರ ಪ್ರವಹನ ಚಟುವಟಿಕೆಗಳಲ್ಲಿ ತೊಡಗಿರುವ ರಾಜ್ಯದ ಪ್ರತಿಷ್ಠಿತ ನಿಗಮಗಳಲ್ಲಿ ಕರ್ನಾಟಕ ರಾಜ್ಯ ಪಾನೀಯ ನಿಗಮವು ಒಂದಾಗಿರುತ್ತದೆ. ನಿಗಮದಲ್ಲಿ ಉಪ ಪ್ರಧಾನ ವ್ಯವಸ್ಥಾಪಕರು ( ಅಡಿಟ್) ಹುದ್ದೆಗೆ, ನೇರ ಗುತ್ತಿಗೆ ಆಧಾರದ ಮೇಲೆ 02 ವರ್ಷಗಳ ಅವಧಿಗೆ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಗಮಕ್ಕೆ ಅವಶ್ಯಕತೆ ಇದ್ದಲ್ಲಿ ಮತ್ತು ಅಭ್ಯರ್ಥಿಯ ಕೆಲಸ ನಿರ್ವಹಣೆಯನ್ನನುಸರಿಸಿ ಗುತ್ತಿಗೆ ಅವಧಿಯನ್ನು ಮತ್ತೊಂದು ಅವಧಿಗೆ ಮುಂದುವರೆಸಲಾಗುವುದು. ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ದಿನಾಂಕ 28-10-2021 ರ… Read More »

ಗ್ರಾಮೀಣ ಪಶು ಸಂಗೋಪನಾ ನಿಗಮದಿಂದ 10th ಪಾಸಾದವರಿಗೆ ಉದ್ಯೋಗ

By | 02/10/2021

ಗ್ರಾಮೀಣ ಪಶು ಸಂಗೋಪನಾ ನಿಗಮ ನಿಯಮಿತ, ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಪಶು ಸಂಗೋಪನಾ ಅಭಿವೃದ್ಧಿ ಮಿಷನ್ ಅಡಿಯಲ್ಲಿ ನಿಗಮವು ಉನ್ನತ ಗುಣಮಟ್ಟದ ಪ್ರಾಣಿ ಉತ್ಪನ್ನಗಳನ್ನು ಸಮಂಜಸವಾದ ಬೆಲೆಯಲ್ಲಿ ಮಾರಾಟ ಮಾಡಲು ಈ ಕೆಳಗಿನ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಯ ಹೆಸರು : ಪಶು ಸಂಗೋಪನಾ ಕಾರ್ಯಕರ್ತ ವಯೋಮಿತಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ ‌40 ವರ್ಷ ವಯೋಮಿತಿ ಹೊಂದಿರಬೇಕು. ವಿದ್ಯಾರ್ಹತೆ : 10 ನೇ ತರಗತಿ ತೇರ್ಗಡೆ ಹೊಂದಿರಬೇಕು. ಮಾಸಿಕ… Read More »

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ; ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

By | 01/10/2021

ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆ ಗಳನ್ನು ಭರ್ತಿ ಮಾಡಲು ಇದೀಗ ಅಧಿಸೂಚನೆ ಬಿಡುಗಡೆ ಆಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ನಲ್ಲಿ ಬಿಡುಗಡೆ ಆಗಿದೆ. 2015 ನೇ ಸಾಲಿನ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದೆ ಭರ್ತಿಯಾಗದಿರುವ 145 ಹುದ್ದೆಗಳನ್ನು ಒಳಗೊಂಡಂತೆ ಪ್ರಸ್ತುತ ಕೆಳಗಿನ ಹುದ್ದೆಗಳನ್ನು ಭರ್ತಿ ಮಾಡಲು ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಹುದ್ದೆ : ಸಹಾಯಕ ಪ್ರಾಧ್ಯಾಪಕರು ಹುದ್ದೆಗಳ ಸಂಖ್ಯೆ : 1242 ಈ ಹುದ್ದೆಗಳ ಪೈಕಿ 1021 non HK… Read More »