SSC ಯಿಂದ ಅಧಿಸೂಚನೆ ಪ್ರಕಟ ; 3261 ಹುದ್ದೆಗಳಿಗೆ ಅರ್ಜಿ ಆಹ್ವಾನ

By | 25/09/2021

ಸ್ಟಾಫ್ ಸೆಲೆಕ್ಷನ್ ಕಮಿಷನ್ ( ಎಸ್ ಎಸ್ ಸಿ) ಸೆಲೆಕ್ಷನ್ ಪೋಸ್ಟ್ ( ಫೇಸ್ -9) ಹುದ್ದೆಗಳ ನೇಮಕಾತಿಗೆ ಶುಕ್ರವಾರ ಅಧಿಸೂಚನೆ ಪ್ರಕಟಿಸಿದೆ. ಕೇಂದ್ರ ಸರಕಾರದ ಅಧೀನದ ವಿವಿಧ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಎಸ್ ಎಸ್ ಸಿ ಒಟ್ಟು 3261 ಸೆಲೆಕ್ಷನ್ ಪೋಸ್ಟ್ ಗಳಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಹುದ್ದೆಗಳ ವಿವರ : ಜೂನಿಯರ್ ಸೀಡ್ ಅನಾಲಿಸ್ಟ್, ಗರ್ಲ್ಸ್ ಕೆಡೆಟ್ ಇನ್ಸ್ ಸ್ಟ್ರಕ್ಟರ್, ಮೆಕ್ಯಾನಿಕಲ್ ವಿಭಾಗ ಚಾರ್ಜ್ ಮನ್, ಸೈಂಟಿಫಿಕ್ ಅಸಿಸ್ಟೆಂಟ್,… Read More »

ONGC ಯಲ್ಲಿ 313 ಹುದ್ದೆಗಳಿಗೆ ಅರ್ಜಿ ಆಹ್ವಾನ

By | 24/09/2021

ತೈಲ ಮತ್ತು ನೈಸರ್ಗಿಕ ಅನಿಲ‌ ಆಯೋಗ ( ಒಎನ್ ಜಿಸಿ) 2021 ರ ನೇಮಕಾತಿ ಅಧಿಸೂಚನೆ ಯನ್ನು ಬಿಡುಗಡೆ ಮಾಡಿದೆ. ಒಎನ್ ಜಿಸಿ 313 ಪದವೀಧರ ತರಬೇತಿ ( ಎಂಜಿನಿಯರಿಂಗ್ ಮತ್ತು ಜಿಯೋ ಸೈನ್ಸ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೋಂದಣಿ ಕಮ್ ಅರ್ಜಿ ಪ್ರಕ್ರಿಯೆಯು ಸೆ.22, 2021 ರಂದು ಪ್ರಾರಂಭವಾಗಿದೆ. ಹಾಗೂ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಅಕ್ಟೋಬರ್ 12, 2021 ರಂದು ಕೊನೆಗೊಳ್ಳಲಿದೆ. ಅರ್ಹತೆ ; ಒಎನ್ ಜಿಸಿ… Read More »

ಕಲ್ಯಾಣ ಕರ್ನಾಟಕದ ಉದ್ಯೋಗಾಂಕ್ಷಿಗಳಿಗೆ ಸಿಹಿ ಸುದ್ದಿ

By | 24/09/2021

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ರಚನೆಯನ್ನು 10 ದಿನದೊಳಗಾಗಿ ರಚಿಸಲಾಗುವುದು. ಕಾಯಂ ಕಾರ್ಯದರ್ಶಿ ನೇಮಕ ಮಾಡುವ ಜೊತೆಗೆ 20 ಸಾವಿರ ನೇರ ನೇಮಕಾತಿ ‌ಹುದ್ದೆ ಭರ್ತಿಗ ಒಪ್ಪಿಗೆ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹಣಕಾಸು ಇಲಾಖೆ ನಿರ್ಬಂಧ ತೆರವುಗೊಳಿಸಿ ಆಡಳಿತಾತ್ಮಕ ದೃಷ್ಟಿಯಿಂದ ಇಂಜಿನಿಯರ್ ಹುದ್ದೆಗಳ ಭರ್ತಿ ಮಾಡಲಾಗುತ್ತದೆ. 20,000 ನೇರ ನೇಮಕಾತಿ ಹುದ್ದೆಗಳ ಭರ್ತಿಗೆ ಒಪ್ಪಿಗೆ ನೀಡಲಾಗುವುದು. ಐಟಿ ಪಾರ್ಕ್, ಟೆಕ್ಸ್ಟೈಲ್ ಪಾರ್ಕ್ ಪುನರಾರಂಭಕ್ಕೆ ಸೂಚಿಸಿದ್ದು, ಹಲವು ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳ… Read More »

ಆಡಳಿತ ತರಬೇತಿ ಸಂಸ್ಥೆ ಮೈಸೂರು : ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ

By | 24/09/2021

ಆಡಳಿತ ತರಬೇತಿ ಸಂಸ್ಥೆ, ಮೈಸೂರು ಇಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ ; ಹುದ್ದೆ ವಿವರ : ಬೋಧಕರು ( ವಿಕೋಪ ನಿರ್ವಹಣಾ ಕೇಂದ್ರ) – 01ಬೋಧಕರು : 01ಒಟ್ಟು ಹುದ್ದೆ -02 ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಮಹಾ ನಿರ್ದೇಶಕರು, ಆ.ತ.ಸಂ.ಮೈಸೂರು ವಿಳಾಸಕ್ಕೆ ದಿ. 27.09.2021ರೊಳಗಾಗಿ ನೊಂದಾಯಿತ ಅರ್ಜಿಯ ಮೂಲಕ ಹಾಗೂ ಸಾಫ್ಟ್ ಕಾಪಿಯನ್ನು ಇ ಮೇಲ್ [email protected] ವಿಳಾಸಕ್ಕೆ ಕಳುಹಿಸುವುದು. ಒಂದಕ್ಕಿಂತ ಹೆಚ್ಚು… Read More »

ಸೆ.30 ರಂದು ಉಡುಪಿಯಲ್ಲಿ ಉದ್ಯೋಗಮೇಳ

By | 24/09/2021

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಮಣಿಪಾಲ ರಜತಾದ್ರಿಯ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸೆ.30 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಅನೇಕ‌ ಕಂಪನಿ ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದು, ಖಾಸಗಿ ವಲಯದಲ್ಲಿನ ಉದ್ಯೋಗಕ್ಕೆ ಆಸಕ್ತರಿರುವ ಎಸ್ ಎಸ್ ಎಲ್ ಸಿ, ಪಿಯುಸಿ, ಯಾವುದೇ ಪದವಿ, ಡಿಪ್ಲೊಮಾ, ‌ಐಟಿಐ, ಸ್ನಾತಕೋತ್ತರ ಹಾಗೂ ಕ್ಷೇತ್ರಕ್ಕೆ ಸಂಬಂಧಿಸಿದ ವಿದ್ಯಾರ್ಹತೆಯನ್ನು… Read More »

HEALTH TIPS: ಮೊಟ್ಟೆಯ ಚಿಪ್ಪನ್ನು ಎಸೆಯುತ್ತಿದ್ದೀರಾ? ಎಸೆಯುವ ಮುನ್ನ ಅದರ ಪ್ರಯೋಜನ ಏನೆಂದು ತಿಳಿದುಕೊಳ್ಳಿ

By | 23/09/2021

ಬೇಯಿಸಿದ ಮೊಟ್ಟೆಯಿಂದ ಮಾತ್ರವಲ್ಲದೆ ಚಿಪ್ಪಿನಿಂದಲೂ ಅನೇಕ ಪ್ರಯೋಜನಗಳಿವೆ. ಅವುಗಳಿಂದ ಮೊಟ್ಟೆಯನ್ನು ಬೇರ್ಪಡಿಸಿದ ನಂತರ ಹೆಚ್ಚಿನ ಚಿಪ್ಪುಗಳನ್ನು ಕಸದ ಬುಟ್ಟಿಗೆ ಎಸೆಯಲಾಗುತ್ತದೆ. ಈ ಚಿಪ್ಪುಗಳನ್ನು ವಿವಿಧ ಮನೆಮದ್ದುಗಳು ಮತ್ತು ಕಾಸ್ಮೆಟಿಕ್ ಚಿಕಿತ್ಸೆಗಳಿಗೆ ಬಳಸಬಹುದು. ಮೊಟ್ಟೆಯ ಚಿಪ್ಪಿನ ಪ್ರಯೋಜನಗಳೇನು ಎಂಬುದನ್ನು ತಿಳಿಯೋಣ ಸುಟ್ಟಗಾಯಗಳನ್ನು ಕಡಿಮೆ ಮಾಡಲು ಮೊಟ್ಟೆಯ ಚಿಪ್ಪುಗಳನ್ನು ಬಳಸಲು ಮೊದಲು ಮೊಟ್ಟೆಯ ಚಿಪ್ಪನ್ನು ರುಬ್ಬಿಕೊಳ್ಳಿ. ಪುಡಿಯನ್ನು ಉಪ್ಪುಸಹಿತ ನೀರಿನಲ್ಲಿ ಕುದಿಸಿ. ಸುಟ್ಟಗಾಯಗಳ ಮೇಲೆ ದ್ರಾವಣವನ್ನು ಅನ್ವಯಿಸಿ ಮತ್ತು ತಣ್ಣೀರಿನಿಂದ ತಯಾರಿಸಿ ಮನೆಯ ಮೂಲೆಯಲ್ಲಿ ಮೊಟ್ಟೆಯ ಚಿಪ್ಪನ್ನು ಇರಿಸುವ ಮೂಲಕ ಹಲ್ಲಿಗಳನ್ನು ತಡೆಯಬಹುದು. ಮೊಟ್ಟೆಯ… Read More »