ಶ್ರೀ ಸಿದ್ಧಲಿಂಗೇಶ್ವರ ಕ್ಷೇತ್ರ ಎಡೆಯೂರು : ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

By | 17/09/2021

ಶ್ರೀ ಸಿದ್ಧಲಿಂಗೇಶ್ವರ ಕ್ಷೇತ್ರ ಎಡೆಯೂರು, ತುಮಕೂರು ಜಿಲ್ಲೆ, ಕುಣಿಗಲ್ ತಾಲ್ಲೂಕು, ಇಲ್ಲಿ ಕ್ಷೇತ್ರದ ಆಡಳಿತ ನಿಯಂತ್ರಣಕ್ಕೆ ಒಳಪಟ್ಟಿರುವ ಶ್ರೀ ಸಿದ್ಧಲಿಂಗೇಶ್ವರ ಸಂಸ್ಕೃತ, ವೇದ, ಜ್ಯೋತಿಷ್ಯ ಮತ್ತು ‌ವೀರಶೈವಗಾಮ ಶಾಲೆ ಪಾಠಶಾಲೆ ಎಡೆಯೂರು ಇಲ್ಲಿ ಖಾಲಿ ಇರುವ 02 ತಾತ್ಕಾಲಿಕ ಹುದ್ದೆ ನೇಮಕಾತಿ ಬಗ್ಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಯ ಹೆಸರು : ವೇದ ಶಿಕ್ಷಕರು, ಸಂಸ್ಕೃತ ಸಾಹಿತ್ಯ ಶಿಕ್ಷಕರು ವಯೋಮಿತಿ : 18 ವರ್ಷ ಮೇಲ್ಪಟ್ಟು, 40 ವರ್ಷ ದಾಟಿರಬಾರದು. ಮೇಲ್ಕಂಡ ಎರಡು ಹುದ್ದೆಗಳು ತಾತ್ಕಾಲಿಕ ಹುದ್ದೆಗಳಾಗಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಕೈ… Read More »

ಮಹಾತ್ಮಾ ಗಾಂಧಿ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಯಲ್ಲಿ ಉದ್ಯೋಗವಕಾಶ

By | 17/09/2021

ಮಹಾತ್ಮಾ ಗಾಂಧಿ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಗೆ ಮೂರು ವರ್ಷದ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಯ ಹೆಸರು : ಸಮಾಲೋಚಕ‌ ಬೋಧಕರು ( ಬಯೋ ಎನರ್ಜಿ & ಘನ ತ್ಯಾಜ್ಯ ನಿರ್ವಹಣೆ ) ಹುದ್ದೆ ಸಂಖ್ಯೆ : 01 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26-09-2021 ರ ಸಂಜೆ 06.00 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 080-23626359/23626493 ಅಭ್ಯರ್ಥಿಗಳು ಸಂಸ್ಥೆಯ ವೆಬ್ಸೈಟ್ ಭೇಟಿ ನೀಡಿ… Read More »

KPSC Exam : ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

By | 16/09/2021

ಸೆಪ್ಟೆಂಬರ್ 18 ಮತ್ತು 19 ರಂದು ನಡೆಯಲಿರುವ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ( KPSC ) ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಮೊಬೈಲ್ ತರಲು ಅವಕಾಶವಿಲ್ಲ ಎಂದು ಹೇಳಿದೆ. ಸೆ.18 ಮತ್ತು 19 ರಂದು ಕರ್ನಾಟಕ ಲೋಕ ಸೇವಾ ಆಯೋಗದ ವತಿಯಿಂದ ನಡೆಯಲಿರುವ ಸಹಾಯಕರು ಮತ್ತು ದ್ವಿ ದರ್ಜೆ ಸಹಾಯಕ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಮತ್ತು ಕೊಠಡಿ ಮೇಲ್ವಿಚಾರಕರು ಪರೀಕ್ಷಾ ಕೇಂದ್ರಕ್ಕೆ… Read More »

ಬೆಂಗಳೂರು ನಗರ ಜಿಲ್ಲೆ ಅಂಗನವಾಡಿಯಲ್ಲಿ 357 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ

By | 16/09/2021

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 06 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಖಾಲಿ ಇರುವ 97 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 260 ಅಂಗನವಾಡಿ ಸಹಾಯಕಿಯರ ಗೌರವ ಧನ ಆಧಾರಿತ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದಿನಾಂಕ : 16-09-2021 ರಿಂದ 16-10-2021 ರ ತನಕ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ಕ್ಲಿಕ್ ಮಾಡಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ರಿ) ಚಿತ್ರದುರ್ಗ ; ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

By | 16/09/2021

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ( ರಿ) ಚಿತ್ರದುರ್ಗ ಇಲ್ಲಿ ಗುತ್ತಿಗೆ ಆಧಾರದಲ್ಲಿ ತಜ್ಞ ವೈದ್ಯರನ್ನು ನೇಮಕಾತಿ ಮಾಡುವ ಕುರಿತು ಪ್ರಕಟಣೆ ಹೊರಡಿಸಿದೆ. ಹುದ್ದೆಯ ಹೆಸರು : ರೇಡಿಯಾಲಜಿಸ್ಟ್ ಹುದ್ದೆ ಸಂಖ್ಯೆ : 1 ವಿದ್ಯಾರ್ಹತೆ : MBBS MD Radiology ಮಾಸಿಕ ಸಂಚಿತ ವೇತನ : ರೂ. 1,30,000/- ವೇತನ ನಿಗದಿಪಡಿಸಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಪತ್ರಿಕಾ ಪ್ರಕಟಣೆ ದಿನಾಂಕ 24-09-2021ರ ಸಂಜೆ 5.30 ರೊಳಗಾಗಿ ಬಯೋಡೇಟಾದಲ್ಲಿ‌ ನಿಗದಿತ ವಿದ್ಯಾರ್ಹತೆಯ ದೃಢೀಕೃತ ದಾಖಲಾತಿಗಳೊಂದಿಗ ಕಚೇರಿಗೆ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ… Read More »

ಹಾಸನ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

By | 15/09/2021

ಹಾಸನ ಜಿಲ್ಲೆಯಲ್ಲಿ ಖಾಲಿ ಇರುವ 7 ಅಂಗನವಾಡಿ ಕಾರ್ಯಕರ್ತೆ ಹಾಗೂ 24 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಕ್ಟೋಬರ್ 13 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 14-09-2021ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13-10-2021 ಹುದ್ದೆ ವಿವರ : ಅಂಗನವಾಡಿ ಕಾರ್ಯಕರ್ತೆ – 07ಅಂಗನವಾಡಿ ಸಹಾಯಕಿಯರು – 24 ವಿದ್ಯಾರ್ಹತೆ : ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ SSLC ಪಾಸ್ ಆಗಿರಬೇಕು.ಅಂಗನವಾಡಿ ಸಹಾಯಕಿಯರ… Read More »