ಶಿಕ್ಷಣ ಪ್ರಸಾರಕ ಮಂಡಳ, ರಾಯಬಾಗ : ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ಶಿಕ್ಷಣ ಪ್ರಸಾರಕ ಮಂಡಳ, ರಾಯಬಾಗ ಬೆಳಗಾವಿ ಈ ಸಂಸ್ಥೆಯಿಂದ ನಡೆಯುತ್ತಿರುವ ವಿವಿಧ ಅನುದಾನಿತ ಪ್ರೌಢಶಾಲೆ/ ಸಂ.ಪ.ಪೂ ಮಹಾವಿದ್ಯಾಲಯಗಳಲ್ಲಿ ಖಾಲಿ ಇರುವ ಈ ಕೆಳಕಂಡ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಯ ವಿವರ :ಸಹ ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರು ಆಸಕ್ತ ಅಭ್ಯರ್ಥಿಗಳು ಈ ಜಾಹೀರಾತು ಪ್ರಕಟಗೊಂಡ 21 ದಿನಗಳ ಒಳಗಾಗಿ ತಮ್ಮ ಶೈಕ್ಷಣಿಕ ಪ್ರಮಾಣ ಪತ್ರಗಳ ಝೆರಾಕ್ಸ್ ಪ್ರತಿಗಳೊಂದಿಗೆ ಸಾಮಾನ್ಯ ಅಭ್ಯರ್ಥಿಗಳು ರೂ.500/-, ಪ್ರವರ್ಗ 2 ಎ, 2 ಬಿ, 2 ಬಿ ಅಭ್ಯರ್ಥಿಗಳು ರೂ.250/- ಹಾಗೂ… Read More »
ಇಸ್ರೊದಲ್ಲಿ ಉದ್ಯೋಗ ಪಡೆಯಬೇಕೆ? ಐಸ್ಯಾಟ್ (ಐಎಸ್ಎಟಿ) ಕುರಿತು ಇಲ್ಲಿದೆ ವಿವರ
ಶ್ರೀಮಂತರು ಮಾತ್ರವಲ್ಲದೆ ಬಡವರೂ ಇಸ್ರೊ ಸೇರುವ ಕನಸು ರೂಪಿಸಿಕೊಳ್ಳಬಹುದು. ಇಸ್ರೊ ಸೇರುವ ಕನಸಿರುವವರು ಎಸ್ಎಸ್ಎಲ್ಸಿಯಲ್ಲಿ ಅತ್ಯುತ್ತಮ ಅಂಕ ಪಡೆಯಿರಿ. ನಂತರ ನಮ್ಮ ಶಕ್ತಿ ಅನುಸಾರ ಸರಕಾರಿ ಅಥವಾ ಖಾಸಗಿ ಸಂಸ್ಥೆಯಲ್ಲಿ ಪಿಯುಸಿಗೆ ಸೇರಿರಿ. ನೆನಪಿಡಿ: ಪಿಯುಸಿಯಲ್ಲಿ ವಿಜ್ಞಾನವನ್ನು (ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತ) ಆಯ್ಕೆ ಮಾಡಿಕೊಳ್ಳಬೇಕು. ಸಿಬಿಎಸ್ಇ ಪಠ್ಯಕ್ರಮ ಓದಿದರೆ ಇನ್ನೂ ಉತ್ತಮ. ಪಿಯುಸಿ ಸಮಯದಲ್ಲಿ ಜೆಇಇ ಮೇನ್ಸ್ ಮತ್ತು ಅಡ್ವಾನ್ಸಡ್ ಪರೀಕ್ಷೆ ಬರೆಯಬೇಕು. ಅಡ್ವಾನ್ಸಡ್ನಲ್ಲಿ ಸಾಧ್ಯವಿರುವಷ್ಟು ಅತ್ಯುತ್ತಮ ರ್ಯಾಂಕ್ ಪಡೆಯಬೇಕು. ಪಿಯುಸಿಯಲ್ಲಿ ಶೇಕಡ 75ಕ್ಕಿಂತ ಹೆಚ್ಚು ಅಂಕ ಪಡೆಯಬೇಕು. ಭಾರತದ… Read More »
ಮುದ್ದು ಮಗುವಿನ ತ್ವಚೆಗೆ ಈ ಸಲಹೆ ಪಾಲಿಸಿ
ಮಗುವಿನ ತ್ವಚೆಯ ಕುರಿತು ಅಮ್ಮಂದಿರು ಹೆಚ್ಚಿನ ಕಾಳಜಿ ವಹಿಸುತ್ತಾರೆ. ನಿಮ್ಮ ಮಗುವಿನ ತ್ವಚೆ ಉತ್ತಮಗೊಳ್ಳಲು ಈ ಮುಂದಿನ ಸಲಹೆಗಳನ್ನು ಪಾಲಿಸಿ. ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ಯುಕ್ತವಾದ ಕ್ರೀಂ, ಲೋಷನ್ ಗಳನ್ನು ಬಳಸುವುದರಿಂದ ಮಕ್ಕಳ ತ್ವಚೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಹಾಗಾಗಿ ಮನೆಯಲ್ಲಿಯೇ ಸಿಗುವ ವಸ್ತುಗಳನ್ನು ಬಳಸಿ ಮಕ್ಕಳ ತ್ವಚೆ ಆರೈಕೆ ಮಾಡಿದರೆ ಆರೋಗ್ಯಕರ ಹಾಗೂ ಕೋಮಲವಾಗಿರಿಸಬಹುದು. ಮಗುವಿನ ಪ್ರತಿದಿನ ಸ್ನಾನ ಮಾಡಿಸು ಮೊದಲು ದೇಹವನ್ನು ಕೊಬ್ಬರಿ ಎಣ್ಣೆಯಿಂದ ಮಸಾಜ್ ಮಾಡುತ್ತಾರೆ. ಆ ವೇಳೆ ಕೊಬ್ಬರಿ ಎಣ್ಣೆ ಬಿಸಿ ಮಾಡಿ… Read More »
ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪೊಲೀಸ್ ಇಲಾಖೆಯಲ್ಲಿ ಮೀಸಲು ಪೊಲೀಸ್, ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ನಲ್ಲಿ ಕಾನ್ಸ್ ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಕೆಎಸ್ ಆರ್ ಪಿ, ಕೆಎಸ್ ಐಎಸ್ ಎಫ್ ನಲ್ಲಿ ಪಿಸಿ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ನಾಗರಿಕ ಪೊಲೀಸ್ ಕಾನ್ಸ್ ಟೇಬಲ್ ಆಗಿ ಕೆಲಸ ಮಾಡಲು ಇಚ್ಛೆಯಿದ್ದಲ್ಲಿ ಅಧಿಸೂಚನೆಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಯ ಹೆಸರು : ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್… Read More »
ಕಿಯೋನಿಕ್ಸ್ : ಶಿಕ್ಷಣ ವಿಭಾಗದಲ್ಲಿ ಉದ್ಯೋಗ
ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ( ಕಿಯೋನಿಕ್ಸ್) ಸಂಸ್ಥೆಯ ಕರ್ನಾಟಕ ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇಲ್ಲಿನ “ಶಿಕ್ಷಣ ವಿಭಾಗ” ಇಲ್ಲಿಗೆ ಅರ್ಹ ಅಭ್ಯರ್ಥಿಗಳಿಂದ ಹೊರಗುತ್ತಿಗೆ ಆಧಾರದ ಮೇಲೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆ : ಸಲಹೆಗಾರ ( consultants) ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-08-2021 ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಶ್ರೀ ಆನಂದ್ ಅಯ್ಯಂಗಾರ್, ವ್ಯವಸ್ಥಾಪಕರು- ಮಾ.ಸಂ. ಇವರನ್ನು ಸಂಪರ್ಕಿಸಬಹುದಾಗಿದೆ. ವಿವರಗಳಿಗಾಗಿ keonics.in/other_links/downloads ನಲ್ಲಿ ಮಾಹಿತಿ ಪಡೆಯಬಹುದು. ದೂರವಾಣಿ ಸಂಖ್ಯೆ :… Read More »