4000 ಅತಿಥಿ ಉಪನ್ಯಾಸಕರ ಹುದ್ದೆಗೆ ನೇಮಕಾತಿ – ಸುದ್ದಿಜಾಲ ನ್ಯೂಸ್

By | 31/12/2021

ಬೆಂಗಳೂರು : ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ಹುದ್ದೆ ಭರ್ತಿ ಮಾಡಿಕೊಳ್ಳುವ ಪ್ರಕ್ರಿಯೆ ವಿಳಂಬವಾಗುವುದರಿಂದ ಶಿಕ್ಷಕರ ಕೊರತೆ ನೀಗಿಸಲು 4 ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಸರಕಾರ ನಿರ್ಧರಿಸಿದೆ. ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿಯಿರುವ ಅತಿಥಿ ಶಿಕ್ಷಕರ 2 ನೇ ಹಂತದ ನೇಮಕಾತಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅನುಮೋದನೆ ನೀಡಿದೆ. ರಾಜ್ಯದಲ್ಲಿ ಒಟ್ಟು 30 ಸಾವಿರಕ್ಕೂ ಅಧಿಕ ಶಿಕ್ಷಕರ ಹುದ್ದೆ ಖಾಲಿಯಿದ್ದು, ಮೊದಲ ಹಂತದಲ್ಲಿ 18 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ‌. ಇನ್ನೂ 12 ಸಾವಿರಕ್ಕೂ ಅಧಿಕ ಹುದ್ದೆ… Read More »

BEL : ಟ್ರೈನೀ ಇಂಜಿನಿಯರ್ | ಹುದ್ದೆಗಳಿಗೆ ಅರ್ಜಿ ಆಹ್ವಾನ – ಸುದ್ದಿಜಾಲ ನ್ಯೂಸ್

By | 31/12/2021

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ( ಬಿಇಎಲ್ ) ನಲ್ಲಿ 8 ಟ್ರೈನಿ ಇಂಜಿನಿಯರ್ | ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಜನವರಿ 15, 2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರ : ಟ್ರೈನಿ ಇಂಜಿನಿಯರ್ | ಹುದ್ದೆ ಸಂಖ್ಯೆ : 08 ವಿದ್ಯಾರ್ಹತೆ ಮತ್ತು ಅನುಭವ : ಈ ಹುದ್ದೆಗಳಿಗೆ ಬಿ.ಇ/ ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ / ವಿಶ್ವವಿದ್ಯಾಲಯ / ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಹಾಕಬಹುದು. ವಯೋಮಿತಿ… Read More »

ESIC ಯಲ್ಲಿ ಭರ್ಜರಿ ಉದ್ಯೋಗವಕಾಶ : 3865 ಹುದ್ದೆಗಳು, ಹೆಚ್ಚಿನ ಮಾಹಿತಿ ಇಲ್ಲಿದೆ- ಸುದ್ದಿಜಾಲ ನ್ಯೂಸ್

By | 30/12/2021

ರಾಜ್ಯ ನೌಕರರ ವಿಮಾ ನಿಗಮ ( ಇಎಸ್ ಐಸಿ) ವು 2021-22 ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಿ, ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರ : ಅಪ್ಪರ್ ಡಿವಿಷನ್ ಕ್ಲರ್ಕ್ – 1736 ಹುದ್ದೆಗಳುಮಲ್ಟಿ ಟಾಸ್ಕಿಂಗ್ ಸ್ಟಾಫ್ : 1964 ಹುದ್ದೆಗಳುಶೀಘ್ರಲಿಪಿಗಾರ – 165 ಹುದ್ದೆಗಳು ಒಟ್ಟು 3865 ಹುದ್ದೆಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ :… Read More »

3000 ಭೂಮಾಪಕರ ಹುದ್ದೆಗೆ ಅರ್ಜಿ ಆಹ್ವಾನ, ಪಿಯು, ಬಿಇ, ಬಿಟೆಕ್, ಡಿಪ್ಲೋಮಾ, ಐಟಿಐ ಪಾಸಾದವರು ಅರ್ಜಿ ಸಲ್ಲಿಸಿ, ಜ.21 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ

By | 29/12/2021

ಕರ್ನಾಟಕ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ‌ ಇಲಾಖೆಯು 3000 ಭೂಮಾಪಕರು ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಯ ಹೆಸರು : ಭೂಮಾಪಕರು ಹುದ್ದೆಗಳ ಸಂಖ್ಯೆ : 3000 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21-01-2022 ವಿದ್ಯಾರ್ಹತೆ : ದ್ವಿತೀಯ ಪಿಯುಸಿಯನ್ನು ವಿಜ್ಞಾನ ವಿಭಾಗದಲ್ಲಿ ಪಾಸ್ ಮಾಡಿರಬೇಕು. ಗಣಿತ ವಿಷಯದಲ್ಲಿ ಕನಿಷ್ಠ ಶೇ.60 ಅಂಕಗಳನ್ನು ಗಳಿಸಿದ ಬೇಕು. ಬಿಇ ಸಿವಿಲ್/ ಬಿ.ಟೆಕ್ ಸಿವಿಲ್/ ಡಿಪ್ಲೋಮಾ ಸಿವಿಲ್ ಇಂಜಿನಿಯರಿಂಗ್ ನಲ್ಲಿ… Read More »

ಕರ್ನಾಟಕ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳ ನೇಮಕ : ಆನ್ಲೈನ್ ಅರ್ಜಿ ಸಲ್ಲಿಕೆ ಆರಂಭ – ಸುದ್ದಿಜಾಲ ನ್ಯೂಸ್

By | 29/12/2021

ಕರ್ನಾಟಕ ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ( ಸಿಎಆರ್/ ಡಿಎಆರ್) ಹುದ್ದೆಗಳ ನೇಮಕಾತಿಗೆ ನೋಟಿಫಿಕೇಶನ್ ಹೊರಡಿಸಲಾಗಿದೆ. ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ( ಆರ್ ಎಸ್ ಐ, ಸಿಎಆರ್/ ಡಿಎಆರ್ ) (ಪುರುಷ) ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 28-12-2021 ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27-01-2022 ಆನ್ಲೈನ್ ಮೂಲಕ ಅರ್ಜಿ… Read More »

ನಿಮ್ಮ ಉದ್ಯೋಗ ಉಳಿಯಬೇಕೆ, ಯಶಸ್ಸು ಪಡೆಯಬೇಕೆ? ಇಂತಹ ಬುದ್ಧಿಗಳನ್ನು ಬಿಟ್ಟುಬಿಡಿ!

By | 27/12/2021

ಸೆಂಟರ್ ಫಾರ್ ಕ್ರಿಯೆಟಿವ್ ಲೀಡರ್ಷಿಪ್‌ ಸಂಸ್ಥೆಯು ಇತ್ತೀಚಿಗೆ ನಡೆಸಿದ ಸಮೀಕ್ಷೆಯೊಂದರಲ್ಲಿ ಕಂಪನಿಯೊಂದಕ್ಕೆ ಯಾರು ಸಮಸ್ಯಾತ್ಮಕ ಉದ್ಯೋಗಿಯಾಗಬಲ್ಲರು ಎಂಬ ಮಾಹಿತಿ ಒದಗಿಸಿದೆ. ನಿಮ್ಮಲ್ಲಿ ಸಮಸ್ಯಾತ್ಮಕ ಉದ್ಯೋಗಿಯಾಗುವ ಲಕ್ಷಣಗಳಿದ್ದರೆ ತಕ್ಷಣದಿಂದ ಆ ಗುಣಗಳನ್ನು ಬಿಟ್ಟುಬಿಡಲು ಪ್ರಯತ್ನಿಸಿ. 1.ಕೆಲಸದ ಕಾರ್ಯಕ್ಷಮತೆ ಉತ್ತಮವಾಗಿರದೆ ಇರುವುದು ನಿರ್ದಿಷ್ಟ ಕಾರ್ಯದಕ್ಷತೆ ಹೊಂದಿರದೆ ಇರುವುದು ಕಂಪನಿಗೆ ಹೊರೆಯಾಗಿ ಪರಿಣಮಿಸುತ್ತದೆ. ಪ್ರತಿಯೊಂದು ಕಂಪನಿಗಳಲ್ಲಿಯೂ ಅಂಡರ್‍ಪರ್ಫಾಮಿಂಗ್ ಉದ್ಯೋಗಿಗಳು ಇದ್ದೇ ಇರುತ್ತಾರೆ. ಇಂತವರು ತಮ್ಮ ಪರ್ಫಾಮೆನ್ಸ್ ಉತ್ತಮಪಡಿಸಿಕೊಳ್ಳಲು ಆದ್ಯತೆ ನೀಡಬೇಕು. ನಿಗದಿತ ಸಮಯಕ್ಕೆ ಕೆಲಸ ಪೂರ್ಣಗೊಳಿಸಲಾಗಿಲ್ಲವೆಂಬ ಸಬೂಬು ಹೇಳುವುದನ್ನು ಬಿಡಬೇಕು. 2. ಇತರರೊಂದಿಗೆ ಉತ್ತಮವಾಗಿ ಕೆಲಸ ಮಾಡದೆ… Read More »