ನೀತಿಕತೆ: Torchlight ಆನ್ ಮಾಡಲು ನಿಮಗೆ ಗೊತ್ತೆ?
ಹೆಡ್ಲೈನ್ ನೋಡಿದಾಗ ನಿಮಗೆ ಆಶ್ಚರ್ಯವಾಗಿರಬಹುದು. ಟಾರ್ಚ್ ಯಾಕೆ? ದೊಡ್ಡ ಜನರೇಟರ್ ಅನ್ನೇ ಆನ್ ಮಾಡ್ತಿವಿ, ಎಂದು ಹೇಳಬಹುದು. ನಾನು ಹೇಳಲು ಹೊರಟ ಟಾರ್ಚ್ ಒಂದಿಷ್ಟು ವಿಚಾರ ಮಾಡುವಂತದ್ದು. ನೀತಿಕತೆ. ಯಂಡಮೂರಿ ವೀರೇಂದ್ರನಾಥ್ ಬರೆದ ಕಣಿವೆಯಿಂದ ಶಿಖರಕ್ಕೆ (ಕನ್ನಡ ಅನುವಾದ- ಯತಿರಾಜ್ ವೀರಾಂಬುಧಿ) ಪುಸ್ತಕ ಓದಿದಾಗ ಒಂದು ಕತೆ ಗಮನ ಸೆಳೆಯಿತು. ಅದನ್ನು ಕರ್ನಾಟಕಬೆಸ್ಟ್.ಕಾಂ ಓದುಗರೊಂದಿಗೆ ಹಂಚಿಕೊಳ್ಳಬೇಕೆನಿಸಿತು. [rml_read_more] “ತನ್ನ ಸ್ನೇಹಿತನನ್ನು ಒಬ್ಬ ಡಿನ್ನರ್ಗೆ ಆಹ್ವಾನಿಸಿದ. ಆತ ಮನೆಗೆ ಮರಳಿ ಹೊರಟಾಗ ಅವನಿಗೆ ಟಾರ್ಚ್ಲೈಟ್ ಒಂದನ್ನು ನೀಡಿದನಂತೆ. “ಇದೇಕೆ, ನನಗೆ ರಾತ್ರಿ ವೇಳೆ… Read More »