Monthly Archives: August 2018

ಬೆಸ್ಟ್ ನಾಟಕ: ಪಾರ್ಶ್ವ ಸಂಗೀತ-ಶಾಮನ ಧ್ಯಾನ

By | 09/08/2018

ನಾಟಕದ ಹೆಸರು: ಪಾರ್ಶ್ವ ಸಂಗೀತ ಪ್ರಸ್ತುತಿ: ರಂಗವಲ್ಲಿ ಮೈಸೂರು ಪರಿಕಲ್ಪನೆ ಮತ್ತು ನಿರ್ದೇಶನ: ಪ್ರಶಾಂತ್ ಹಿರೇಮಠ (ಈ ನಾಟಕವನ್ನು ಬೆಂಗಳೂರಿನಲ್ಲಿ ನೋಡಿದ ಶ್ರೀಲಕ್ಷ್ಮಿ ಹೆಗಡೆ ಬರೆದ ಅಭಿಪ್ರಾಯ ಇಲ್ಲಿದೆ. ನೀವು ನೋಡಿದ ನಾಟಕಗಳ ವಿಮರ್ಶೆಯನ್ನು ಕರ್ನಾಟಕ ಬೆಸ್ಟ್ ಗೆ (ಇಮೇಲ್: [email protected] ) ಕಳುಹಿಸಬಹುದು.   -ಶ್ರೀಲಕ್ಷ್ಮಿ ಹೊಸ್ಕೊಪ್ಪ ಮೊದಲಿನಿಂದಲೂ ಅಷ್ಟೇ, ನಾಟಕವೆಂದರೆ ಅದೆನೋ ಪ್ರೀತಿ. ಸಮಯ ಸಿಕ್ಕಾಗೆಲ್ಲ ಯಾವುದೇ ನಾಟಕವಿದ್ದರೂ ಮಿಸ್ ಮಾಡೋ ಪ್ರಶ್ನೆಯೇ ಇಲ್ಲ. ಕಳೆದ ಭಾನುವಾರ ಶ್ರೀನಿವಾಸ ವೈದ್ಯರ ಬರಹಗಳನ್ನಾಧರಿಸಿದ ಮೈಸೂರಿನ ರಂಗವಲ್ಲಿ ತಂಡದ ಪ್ರಶಾಂತ ಹಿರೇಮಠ… Read More »

ಬ್ಯಾಂಕ್ ಉದ್ಯೋಗವನ್ನು ಎಲ್ಲರೂ ಯಾಕೆ ಇಷ್ಟಪಡುತ್ತಾರೆ?

By | 05/08/2018

ನಿಮಗೆ ಯಾವ ಉದ್ಯೋಗ ಇಷ್ಟವೆಂದು ಯಾರಲ್ಲಿಯಾದರೂ ಕೇಳಿನೋಡಿ. ಸರಕಾರಿ ಜಾಬ್, ಎಂಜಿನಿಯರ್, ಡಾಕ್ಟರ್, ಬ್ಯಾಂಕ್ ಜಾಬ್ ಎಂಬೆಲ್ಲ ಉತ್ತರ ಸಿಗಬಹುದು. ಇವೆಲ್ಲ ಎಂದೆಂದಿಗೂ ಎವರ್ಗ್ರೀನ್ ಜಾಬ್‍ಗಳಾಗಿ ಪರಿಣಮಿಸಿವೆ. ಇವುಗಳಲ್ಲಿ ಬ್ಯಾಂಕಿಂಗ್ ಉದ್ಯೋಗ ಬಹುತೇಕರ ಹಾಟ್ ಫೇವರಿಟ್. ಹಲವು ರಿಕ್ರೂಟ್‍ಮೆಂಟ್ ಸಂಸ್ಥೆಗಳ ಅಂಕಿಅಂಶಗಳೂ ಇದನ್ನು ಖಚಿತಪಡಿಸಿವೆ. ನೀವೂ ಬ್ಯಾಂಕಿಂಗ್ ಉದ್ಯೋಗ ಇಷ್ಟಪಡುವರಾಗಿದ್ದರೆ ಕರ್ನಾಟಕ ಬೆಸ್ಟ್.ಕಾಂ ಈ ಕುರಿತು ಇನ್ನಷ್ಟು ವಿವರವನ್ನು ಇಲ್ಲಿ ನೀಡಿದ್ದು, ಓದಬಹುದು. ಮೊದಲಿಗೆ ಒಂದು ಪ್ರಶ್ನೆ ನಿಮ್ಮ ಮುಂದೆ ಮೂಡಬಹುದು. ಉದ್ಯೋಗಕ್ಕೆ ಸಾರ್ವಜನಿಕ ವಲಯದ ಬ್ಯಾಂಕ್‍ಗಳನ್ನು ಆಯ್ಕೆ ಮಾಡಿಕೊಳ್ಳಬೇಕೇ? ಅಥವಾ… Read More »

ಪುಸ್ತಕ ಪರಿಚಯ: ಸೇತುರಾಮ್ ಅವರ “ನಾವಲ್ಲ” ಕಥಾ ಸಂಕಲನ

By | 01/08/2018

ಇತ್ತೀಚೆಗೆ ನಾನು ಓದಿ ಮುಗಿಸಿದ ಪುಸ್ತಕ ಎಸ್.ಎನ್. ಸೇತುರಾಮ್ ರಚಿಸಿದ “ನಾವಲ್ಲ” ಎಂಬ ಕಥಾ ಸಂಕಲನ. ದೊಡ್ಡ ಪುಸ್ತಕವನ್ನು ಒಂದೆರಡೇ ದಿನದಲ್ಲಿ ಓದಿ ಮುಗಿಸುವ ನನಗೆ ಈ ಆರು ಕತೆಗಳ ಪುಸ್ತಕವನ್ನು ಓದಿ ಮುಗಿಸಲು ಭರ್ತಿ ಆರು ದಿನ ಬೇಕಾಯಿತು. ತಡವಾಗಿರುವುದಕ್ಕೆ ಕಾರಣ “ಇದರಲ್ಲಿರುವ ಒಂದೊಂದು ಕತೆಯೂ ಮನಸ್ಸಿನ ಮೇಲೆ ಬೀರುವ ಪರಿಣಾಮ, ಚಿಂತನೆಗೆ ಹಚ್ಚುವ ಪರಿ, ಮೂಡಿಸುವ ಭಾವ ಇತ್ಯಾದಿಗಳು”. ನಾನು ಓದಿದ ಅತ್ಯುತ್ತಮ ಕಥಸಂಕಲನವಿದು. ಸೇತುರಾಮ್ ನಾಟಕಗಳು ನನಗಿಷ್ಟ. ಅವರ “ಅತೀತ” ನಾಟಕವನ್ನು ರಂಗಶಂಕರದಲ್ಲಿ ನೋಡಿದ್ದೆ. ಕೆಲವೇ ಪಾತ್ರಗಳಾದರೂ… Read More »