Monthly Archives: June 2019

Happiness: ಸಂತೋಷದಿಂದ ಕೆಲಸ ಮಾಡುವುದು ಹೇಗೆ?

By | 30/06/2019

ನೀವು ಬ್ಯಾಂಕಿಗೆ ಹೋದಾಗ ಅಲ್ಲಿ ಸದಾ ಗಿಜಿಗಿಡುವ ಗ್ರಾಹಕರಿಂದ ಹಣ ಪಡೆದು ರಸೀದಿ ನೀಡುವ ಕ್ಯಾಷಿಯರ್‌ಗಳನ್ನು ಗಮನಿಸಿ. ಅವರ ಮುಂದೆ ಜನರು ಕ್ಯೂ ನಿಂತಿರುತ್ತಾರೆ. ಎಲ್ಲರೂ ಕೈಯಲ್ಲಿ ನೋಟುಗಳನ್ನು ಹಿಡಿದುಕೊಂಡಿರುತ್ತಾರೆ. ಅಲ್ಲಿ ಕೂತ ಕ್ಯಾಷಿಯರ್‌ಗಳಿಗೆ ನಿಜಕ್ಕೂ ಟೆನ್ಷನ್ ಇರುತ್ತದೆ. ಹಣದ ಲೆಕ್ಕ ತಪ್ಪಬಾರದು. ಕಂಪ್ಯೂಟರ್‌ನಲ್ಲಿ ದಾಖಲಿಸುವಲ್ಲಿ ಒಂದು ಸೊನ್ನೆ ಹೆಚ್ಚುಕಮ್ಮಿಯಾದರೂ ಹಲವು ಸಾವಿರ ರೂ. ಹೆಚ್ಚು ಕಮ್ಮಿಯಾಗಬಹುದು. ಲಕ್ಷ ಇದ್ದದ್ದು ಕೋಟಿ ಎಂದು ದಾಖಲಾಗಬಹುದು. ಇಂತಹ ಟೆನ್ಷನ್‌ನಲ್ಲಿ ಕೆಲಸ ಮಾಡುವ ಬಹುತೇಕ ಕ್ಯಾಷಿಯರ್‌ಗಳ ಮುಖ ಸದಾ ಗಂಟಿಕ್ಕಿಕೊಂಡೇ ಇರುತ್ತದೆ. ಆದರೆ, ಕೆಲವರು… Read More »

ವ್ಯಕ್ತಿತ್ವ ವಿಕಸನ: ಹೆಂಡತಿಗೆ ಕಿವಿ ಕೇಳಿಸುತ್ತಿಲ್ಲ

By | 18/06/2019

ಒಂದು ಕತೆಯಿಂದ ಆರಂಭಿಸೋಣ. ಒಂದೂರಲ್ಲಿ ಗಂಡ-ಹೆಂಡತಿ ಅನ್ಯೋನ್ಯವಾಗಿದ್ದರು. ಇಬ್ಬರೂ ಮಧ್ಯವಯಸ್ಕರು. ಇತ್ತೀಚೆಗೆ ಗಂಡನಿಗೆ ‘ನನ್ನ ಹೆಂಡತಿಗೆ ಕಿವಿ ಸರಿಯಾಗಿ ಕೇಳಿಸುತ್ತಿಲ್ಲ’ ಎಂಬ ಸಂಶಯ ಆರಂಭವಾಯಿತು. ಆಕೆಯ ಕಿವಿಗೆ ಚಿಕಿತ್ಸೆ ನೀಡಬೇಕೆಂದುಕೊಂಡನು. ಆದರೆ, ಇದನ್ನು ಹೆಂಡತಿಗೆ ಹೇಳುವುದು ಹೇಗೆ ಎಂಬ ಸಂದಿಗ್ಧತೆಗೆ ಬಿದ್ದನು. ತನ್ನ ಫ್ಯಾಮಿಲಿ ಡಾಕ್ಟರ್‌ಗೆ ಈ ಕುರಿತು ತಿಳಿಸಿದ. ಆಕೆಗೆ ಕಿವಿ ಕೇಳಿಸುತ್ತದೆಯೇ? ಇಲ್ಲವೇ? ಎಂದು ತಿಳಿಯಲು ಡಾಕ್ಟರ್ ಒಂದು ಐಡಿಯಾ ಹೇಳಿದರು. ‘ನಿನ್ನ ಹೆಂಡತಿಗೆ ಕಿವಿ ಕೇಳಿಸುತ್ತದೆಯೇ ಇಲ್ಲವೇ ಎಂದು ತಿಳಿಯಲು ಮೊದಲು ನೀನು ಅವಳಿಂದ ಹತ್ತು ಅಡಿ… Read More »

ನೀತಿಕತೆ: Torchlight ಆನ್ ಮಾಡಲು ನಿಮಗೆ ಗೊತ್ತೆ?

By | 17/06/2019

ಹೆಡ್‍ಲೈನ್ ನೋಡಿದಾಗ ನಿಮಗೆ ಆಶ್ಚರ್ಯವಾಗಿರಬಹುದು. ಟಾರ್ಚ್ ಯಾಕೆ? ದೊಡ್ಡ ಜನರೇಟರ್‍ ಅನ್ನೇ ಆನ್ ಮಾಡ್ತಿವಿ, ಎಂದು ಹೇಳಬಹುದು. ನಾನು ಹೇಳಲು ಹೊರಟ ಟಾರ್ಚ್ ಒಂದಿಷ್ಟು ವಿಚಾರ ಮಾಡುವಂತದ್ದು. ನೀತಿಕತೆ. ಯಂಡಮೂರಿ ವೀರೇಂದ್ರನಾಥ್ ಬರೆದ ಕಣಿವೆಯಿಂದ ಶಿಖರಕ್ಕೆ (ಕನ್ನಡ ಅನುವಾದ- ಯತಿರಾಜ್ ವೀರಾಂಬುಧಿ) ಪುಸ್ತಕ ಓದಿದಾಗ ಒಂದು ಕತೆ ಗಮನ ಸೆಳೆಯಿತು. ಅದನ್ನು ಕರ್ನಾಟಕಬೆಸ್ಟ್.ಕಾಂ ಓದುಗರೊಂದಿಗೆ ಹಂಚಿಕೊಳ್ಳಬೇಕೆನಿಸಿತು. [rml_read_more] “ತನ್ನ ಸ್ನೇಹಿತನನ್ನು ಒಬ್ಬ ಡಿನ್ನರ್‍ಗೆ ಆಹ್ವಾನಿಸಿದ. ಆತ ಮನೆಗೆ ಮರಳಿ ಹೊರಟಾಗ ಅವನಿಗೆ ಟಾರ್ಚ್‍ಲೈಟ್ ಒಂದನ್ನು ನೀಡಿದನಂತೆ. “ಇದೇಕೆ, ನನಗೆ ರಾತ್ರಿ ವೇಳೆ… Read More »