ಕಥಾಲೋಕ: ಒಡಲೊಳಗಿನ ಕೆಂಡಸಂಪಿಗೆ…
ಪವಿತ್ರಾ ಶೆಟ್ಟಿ ಎಲ್ಲಾದರೂ ಬಿಟ್ಟು ಬಾ ಈ ಮಗೂನಾ ಶಂಕರಣ್ಣಾ ನೀ ಒಂಬ್ನೆ ಹೆಂಗೇ ಸಾಕ್ತಿಯಾ…? ಹುಟ್ಟಿದ್ದು ಬೇರೆ ಹೆಣ್ಣು ಕೂಸು, ಅವಳ ಪಾಪದ ಪಿಂಡಕ್ಕೆ ನೀ ಯಾಕೆ ಹೊಣೆಗಾರ ಆಗ್ತಿಯಾ…? ಅದರ ಮೂಸುಡಿಯಲ್ಲಿರೋ ಆ ಮಚ್ಚೆ ನೋಡಿದರೆ ಗೊತ್ತಾಗುದಿಲ್ವಾ ಅದು ನಿನ್ನ ರಕ್ತಕ್ಕೆ ಹುಟ್ಟಿದ್ದು ಅಲ್ಲಾ ಅಂತ! ಎಂದು ಬುಡ್ಡಮ್ಮಜ್ಜಿ ಮುದುರಿ ಹೋದ ವೀಳ್ಯದೆಲೆಯ ಮೇಲೆ ಸುಣ್ಣ ಸವರಿಕೊಳ್ತಾ ಅದರ ಮಧ್ಯೆ ಎರಡು ಅಡಿಕೆ ಹೋಳು, ತಲೆಕೂದಲಿನಂತಿರುವ ಹೊಗೆಸೊಪ್ಪನ್ನ ಸೇರಿಸಿ ಬಾಯಲ್ಲಿಟುಕೊಂಡು ಚೆನ್ನಾಗಿ ಜಗಿದು ಪಿಚಕ್ ಎಂದು ಉಗಿದುಬಿಟ್ಟಳು! ತುಸು… Read More »