ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಹುದ್ದೆ

By | 15/03/2021

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 10-03-2021

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26-03-2021( 5pm)

ಹುದ್ದೆ: ತಾಂತ್ರಿಕ ಸಂಯೋಜಕರು- 03
ತಾಲೂಕು ಐಇಸಿ ಸಂಯೋಜಕರು-04
ತಾಂತ್ರಿಕ ಸಹಾಯಕರು(ತೋಟಗಾರಿಕೆ) – 01
ತಾಂತ್ರಿಕ ಸಹಾಯಕರು(ಕೃಷಿ)-1

ವಿದ್ಯಾರ್ಹತೆ :ಅಭ್ಯರ್ಥಿಗಳು ಹುದ್ದೆಗಳಿಗನುಸಾರವಾಗಿ ಬಿಇ/ಎಂಟೆಕ್,ಯುಜಿ/ಪಿಜಿ/ಸಮೂಹ ಸಂವಹನ, ಬಿ.ಎಸ್ಸಿ/ಎಂ.ಎಸ್ಸಿ ಇನ್ ಅಗ್ರಿಕಲ್ಚರ್,ಬಿ.ಎಸ್ಸಿ/ಎಂ.ಎಸ್ಸಿ ಇನ್ ಹಾರ್ಟಿಕಲ್ಚರ್ ಹೊಂದಿರಬೇಕು.

ವಯೋಮಿತಿ : ಅಭ್ಯರ್ಥಿಗಳಿಗೆ ಕನಿಷ್ಠ 21 ಹಾಗೂ ಗರಿಷ್ಠ 40 ವಯೋಮಿತಿಯವರು ಅರ್ಜಿ ಸಲ್ಲಿಸಬಹುದು.

ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.24,000/- ರಿಂದ ರೂ.29,000/- ರವರೆಗೆ ವೇತನ ವಿರುತ್ತದೆ.

ಅಭ್ಯರ್ಥಿಗಳು ಅರ್ಜಿಯನ್ನು ಪೋಸ್ಟ್ ಮೂಲಕ ಅಥವಾ ಖುದ್ದಾಗಿ ಈ ವಿಳಾಸಕ್ಕೆ ಸಲ್ಲಿಸಬೇಕು:

ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ ಭವನ, ಬೀರಸಂದ್ರ(ಚಪ್ಪರದ ಕಲ್ಲು)ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು-562110

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

https://bangalorerural.nic.in/

Author: Mallika Putran

ಕರ್ನಾಟಕ ಬೆಸ್ಟ್‌.ಕಾಂ Blogger

Leave a Reply

Your email address will not be published. Required fields are marked *