Category Archives: Education

ಈ ಬಾರಿ SSLC ಪರೀಕ್ಷೆ ಸರಳೀಕರಣ : ಮಾಹಿತಿ ಇಲ್ಲಿದೆ

By | 19/06/2021

ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಈ ಬಾರಿ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸರಳೀಕರಿಸಿ ಎರಡು ದಿನದಲ್ಲಿ ನಡೆಸಲು ತೀರ್ಮಾನ ಮಾಡಿದ್ದ ಶಿಕ್ಷಣ ಇಲಾಖೆ ಈಗ ಈ ಬಗ್ಗೆ ಅಧಿಕೃತವಾಗಿ ಆದೇಶ ಮಾಡಿದೆ. ಭಾಷಾ ವಿಭಾಗದ ಮೂರು ವಿಷಯಗಳಿಗೆ ಒಂದು ಪ್ರಶ್ನೆ ಪತ್ರಿಕೆ ಮತ್ತು ಕೋರ್ ವಿಷಯಗಳಿಗೆ ಮತ್ತೊಂದು ಪ್ರಶ್ನೆ ಪತ್ರಿಕೆ ಸೇರಿ ಎರಡು ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ಎರಡು ದಿನದಲ್ಲಿ ಪರೀಕ್ಷೆ ಪೂರ್ಣಗೊಳಿಸಲು ಇಲಾಖೆಯು ನಿರ್ಧರಿಸಿದೆ. ಹಾಗಾಗಿ ಆರು ವಿಷಯಗಳಿಗೆ ಪ್ರತ್ಯೇಕವಾಗಿ 6 ದಿನ ಪರೀಕ್ಷೆ ಇರುವುದಿಲ್ಲ. ಪ್ರತಿ ವಿಷಯಕ್ಕೆ 40 ಅಂಕಗಳಿಗೆ ಪ್ರಶ್ನೆ… Read More »

ದ್ವಿತೀಯ ಪಿಯುಸಿ ಫಲಿತಾಂಶಕ್ಕೆ ತಡೆ

By | 17/06/2021

ಹೈಕೋರ್ಟ್ 2020-21 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಬಾರದು ಎಂದು ಆದೇಶ ಹೊರಡಿಸಿದೆ. ಈ ಬಾರಿ ರಾಜ್ಯ ಸರಕಾರವು ಪಿಯುಸಿ ರಿಪೀಟರ್ಸ್ ಮಾತ್ರ ಈ ಬಾರಿ ಪರೀಕ್ಷೆಯನ್ನು ಬರೆಯಬೇಕೆಂದು ಘೋಷಿಸಿತ್ತು. ಹೈಕೋರ್ಟ್ ನಲ್ಲಿ ಈ ಬಗ್ಗೆ ಅರ್ಜಿ ಸಲ್ಲಿಸಲಾಗಿತ್ತು. ಸಮಗ್ರ ನಿರ್ಧಾರ ತೆಗೆದುಕೊಳ್ಳುವವರೆಗೆ ಫಲಿತಾಂಶವನ್ನು ಪ್ರಕಟಿಸಬಾರದು ಎಂದು ಹೈಕೋರ್ಟ್ ವಿಭಾಗೀಯ ಪೀಠದಿಂದ ‌ಮಧ್ಯಂತರ ಆದೇಶ ಹೊರಡಿಸಿದೆ. 76 ಸಾವಿರ ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕೆಂದು ತಿಳಿಸಲಾಗಿದೆ. 5.92 ಲಕ್ಷ ಪಿಯು ವಿದ್ಯಾರ್ಥಿಗಳ ಫಲಿತಾಂಶ ಬರಬೇಕಾಗಿದೆ. ಹೈಕೋರ್ಟ್ ” ತಜ್ಞರ… Read More »

12 ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿ ಗ್ರೇಡ್ ಹೇಗೆ? : ಸುಪ್ರೀಂ ಕೋರ್ಟ್ ಗೆ ಸಿಬಿಎಸ್ ಇ ವರದಿ ಸಲ್ಲಿಕೆ

By | 17/06/2021

ದ್ವಿತೀಯ ಪಿಯುಸಿ ( 12 ನೇ ತರಗತಿ) ವಿದ್ಯಾರ್ಥಿಗಳಿಗೆ ಈ ಬಾರಿ ಗ್ರೇಡ್ ಹೇಗೆ ನೀಡಲಾಗುತ್ತದೆ, ಮೌಲ್ಯಮಾಪನ ಮಾನದಂಡ ಬಗ್ಗೆ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ಸಮಿತಿ ಅಂತಿಮ ವರದಿಯನ್ನು ಸುಪ್ರೀಯ ಕೋರ್ಟ್ ಮುಂದೆ ಮಂಡಿಸಿದೆ. 11 ನೇ ತರಗತಿಯ ಅಂತಿಮ ಪರೀಕ್ಷೆಯಲ್ಲಿ ಶೇಕಡಾ 30 ರಷ್ಟು ಅಂಕ, ಶೇಕಡಾ 30 ರಷ್ಟು ಅಂಕಗಳನ್ನು 10 ನೇ ತರಗತಿಯ ಮೂರು ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕಗಳು ಯಾವ ಪರೀಕ್ಷೆಯಲ್ಲಿ ಬಂದಿರುತ್ತದೋ ಅದರಿಂದ ಸೇರಿಸಿ ಹಾಗೂ ಉಳಿದ ಶೇಕಡಾ 40 ನ್ನು 12… Read More »

PUC ಪುನರಾವರ್ತಿತ ವಿದ್ಯಾರ್ಥಿಗಳ ಪರೀಕ್ಷೆ ಬಗ್ಗೆ ಇಂದು ನಿರ್ಧಾರ

By | 17/06/2021

ಕರ್ನಾಟಕ ದ್ವಿತೀಯ ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕು ಎಂಬುದರ ಬಗ್ಗೆ ಹೈಕೋರ್ಟ್ ಇಂದು ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. ಕೋವಿಡ್ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ರದ್ದು ಮಾಡಲಾಗಿರುವುದರಿಂದ ಹಾಗೂ ಪು‌ನರಾವರ್ತಿತ ವಿದ್ಯಾರ್ಥಿಗಳ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿತ್ತು. 93,000 ಅಭ್ಯರ್ಥಿಗಳು ಪರೀಕ್ಷೆ ಬರೆಯಬೇಕಾಗಿರುವುದರಿಂದ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಮಾತ್ರ ಈ ನಿರ್ಧಾರ ಸರಿಯಲ್ಲ ಎಂಬುದರ ಬಗೆ ಹೈಕೋರ್ಟ್ ನಲ್ಲಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ಉತ್ತೀರ್ಣ ಮಾಡಿದರೆ ಎಲ್ಲರನ್ನೂ ಮಾಡಬೇಕು, ಈ ರೀತಿ ಮಾಡುವುದು ತಾರತಮ್ಯ ಮಾಡಿದಂತೆ ಆಗುತ್ತದೆ.… Read More »

SSLC ಒಎಂಆರ್ ಶೀಟ್ ಹಾಗೂ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ

By | 17/06/2021

ರಾಜ್ಯ ಸರಕಾರ ನಡೆಸಲಿರುವ ಜುಲೈ 3 ನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಬಗ್ಗೆ ವಿದ್ಯಾರ್ಥಿ ಗಳಿಗೆ ಅರಿವು ಮೂಡಿಸುವ ಬಗ್ಗೆ ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಒಎಂಆರ್ ಶೀಟ್ ಹಾಗೂ ಮಾದರಿ ಪ್ರಶ್ನೆ ಪತ್ರಿಕೆಯನ್ನು ಬಿಡುಗಡೆ ಮಾಡಿದೆ. ಪ್ರತಿಯೊಂದು ಪುಟದಲ್ಲೂ ಆಯಾ ವಿಷಯಕ್ಕೆ ಸಂಬಂಧಿಸಿದ ಪ್ರತ್ಯೇಕ ಮಾಹಿತಿ ಇದೆ. ಮೂರೂ ಪುಟದಲ್ಲೂ ವಿದ್ಯಾರ್ಥಿಯ ಫೊಟೋ ಮತ್ತು ಸಹಿ ಹಾಕಬೇಕು. ಮೂರು ಪುಟದಲ್ಲೂ ಬಣ್ಣಗಳನ್ನು ಪ್ರತ್ಯೇಕವಾಗಿ ನೀಡಲಾಗಿದೆ.ಮೂರು ವಿಷಯದ ಪ್ರಶ್ನೆಗಳು ಒಂದೇ ಪ್ರಶ್ನೆ ಪತ್ರಿಕೆಯಲ್ಲಿ ನೀಡಲಾಗಿದೆ. ಮಾದರಿ ಪ್ರಶ್ನೆ ಪತ್ರಿಕೆಯನ್ನು… Read More »

ಮೊಬೈಲ್ ನಲ್ಲಿಯೇ ಸಿಇಟಿ ಗೆ ಅರ್ಜಿ

By | 16/06/2021

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ( ಕೆಇಎ) ವಿದ್ಯಾರ್ಥಿ ಸ್ನೇಹಿ ಯೋಜನೆ ರೂಪಿಸಿದ್ದು, ಸಾಮಾನ್ಯ ಪ್ರವೇಶ ಪರೀಕ್ಷೆ ( ಸಿಇಟಿ) ತೆಗೆದುಕೊಳ್ಳಲು (2021) ಇಚ್ಛಿಸುವ ವಿದ್ಯಾರ್ಥಿಗಳು ಮೊಬೈಲ್ ನಲ್ಲೇ ಮನೆಯಲ್ಲಿಯೇ ಕುಳಿತು ಅರ್ಜಿ ಸಲ್ಲಿಸಬಹುದು. ಈ ಮೊದಲು ಕಂಪ್ಯೂಟರ್ ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇತ್ತು‌. ಆದರೆ ಬಹುತೇಕ ವಿದ್ಯಾರ್ಥಿಗಳು ಕೊರೊನಾ ಅಲೆ ವ್ಯಾಪಕವಾಗಿ ಹರಡಿರುವುದರಿಂದ ಎಲ್ಲರೂ ಹಳ್ಳಿಯಲ್ಲಿ ನೆಲೆಸಿದ್ದಾರೆ. ಕಂಪ್ಯೂಟರ್ ಇಲ್ಲದವರು ಸೈಬರ್ ಸೆಂಟರ್ ಅಥವಾ ಕಂಪ್ಯೂಟರ್ ಮೂಲಕ ಅರ್ಜಿ ಸಲ್ಲಿಸುವುದಕ್ಕೆ ಕಷ್ಟವಾಗುವುದರಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿದ್ಯಾರ್ಥಿಗಳಿಗೆ ಮೊಬೈಲ್… Read More »