Category Archives: ಉದ್ಯೋಗ ಮಾಹಿತಿ

ಉಡುಪಿ : ಅಂಗನವಾಡಿಯಲ್ಲಿ ಖಾಲಿ ಇರುವ 23 ಹುದ್ದೆಗಳಿಗೆ ನೇಮಕ, ಆಸಕ್ತ ಮಹಿಳಾ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ- ಸುದ್ದಿಜಾಲ ನ್ಯೂಸ್

By | 24/12/2021

ಉಡುಪಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 4 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 23 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸದರಿ ಹುದ್ದೆಗಳು ಉಡುಪಿ ಜಿಲ್ಲೆಯಲ್ಲಿ ಖಾಲಿ ಇದ್ದು, ಅಲ್ಲಿನ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ಡಿಸೆಂಬರ್ 23, 2021 ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು… Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ( ರಿ) – ವಿವಿಧ ಉದ್ಯೋಗಗಳಿಗೆ ಅರ್ಜಿ ಆಹ್ವಾನ

By | 24/12/2021

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ( ರಿ) ಯು ರಾಜ್ಯದ ಪ್ರತಿಷ್ಠಿತ ಸೇವಾ ಸಂಸ್ಥೆಯಾಗಿದೆ. ಇಲ್ಲಿ ಖಾಲಿ ಇರುವ ಅನೇಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರ : ಕರ್ನಾಟಕ ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಮೇಲ್ವಿಚಾರಕ, ಸಂಘ ಪರಿವೀಕ್ಷಕ, ಕೃಷಿ ಮೇಲ್ವಿಚಾರಕ ಮತ್ತು ಆಡಳಿತ ( ಸಹಾಯಕ ) ಪ್ರಬಂಧಗಳ ಹುದ್ದೆಗಳು ಖಾಲಿ ಇವೆ‌. ಅರ್ಹತೆ: ಸಮಾಜಸೇವೆಯಲ್ಲಿ ಆಸಕ್ತಿಯಿದ್ದು, ಅಭಿವೃದ್ಧಿಯ ಕುರಿತು ಗ್ರಾಮೀಣ ಪರಿಸರದಲ್ಲಿ ಕರ್ತವ್ಯ ನಿರ್ವಹಿಸಲು ಆಸಕ್ತಿ ಇರುವ ಯುವಕ/ಯುವತಿಯರು ಅರ್ಜಿ ಸಲ್ಲಿಸಬಹುದು. ಆನ್ಲೈನ್… Read More »

UPSC ಸಿಡಿಎಸ್ ನೇಮಕಾತಿ : 341 ಹುದ್ದೆಗಳಿಗೆ ಅರ್ಜಿ ಆಹ್ವಾನ – ಸುದ್ದಿಜಾಲ ನ್ಯೂಸ್

By | 23/12/2021

ಕೇಂದ್ರ ಲೋಕಸೇವಾ ಆಯೋಗ ಕಂಬೈನ್ಡ್ ಡಿಫೆನ್ಸ್ ಸರ್ವೀಸ್ ( I) ಪರೀಕ್ಷೆಯ ಅಧಿಸೂಚನೆಯನ್ನು ಪ್ರಕಟ ಮಾಡಿದೆ. ಆಯೋಗವು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆ ಹೆಸರು : ಕಂಬೈನ್ಡ್ ಡಿಫೆನ್ಸ್‌ ಸರ್ವಿಸ್ ಹುದ್ದೆಗಳು ಹುದ್ದೆ ಸಂಖ್ಯೆ : 341 ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ಡಿಸೆಂಬರ್ 22, 2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 11, 2022 ಸಂಜೆ 6 ಗಂಟೆ ಆನ್ಲೈನ್ ಅರ್ಜಿ ವಿತ್ ಡ್ರಾ ಮಾಡಲು ದಿನಾಂಕ : ಜನವರಿ 18,… Read More »

ಜಿಲ್ಲಾ ಪಂಚಾಯತ್, ವಿಜಯನಗರ : ವಿವಿಧ ಹುದ್ದೆ – ಸುದ್ದಿಜಾಲ ನ್ಯೂಸ್

By | 23/12/2021

ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತರಿ ಯೋಜನೆಯು ಅನುಷ್ಠಾನಕ್ಕಾಗಿ ಹೊರಗುತ್ತಿಗೆ ಆಧಾರದ ಮೇಲೆ ಎಡಿಪಿಸಿ, ಜಿಲ್ಲಾ ಎಂಐಎಸ್ ಸಂಯೋಜಕರು ಹಾಗೂ ಜಿಲ್ಲಾ ಐಇಸಿ ಹಾಗೂ ಅಕೌಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಯ ಹೆಸರು : ಸಹಾಯಕ ಕಾರ್ಯಕ್ರಮ ಸಂಯೋಜನಾಧಿಕಾರಿ -01 ಜಿಲ್ಲಾ ಐಇಸಿ ಸಂಯೋಜಕರು-01 ಜಿಲ್ಲಾ ಎಂಐಎಸ್ ಸಂಯೋಜಕರು -01 ಜಿಲ್ಲಾ ಅಕೌಂಟ್ ಮ್ಯಾನೇಜರ್ – 01 ವಯೋಮಿತಿ : ಕನಿಷ್ಠ 25 ವರ್ಷ ಹಾಗೂ ಗರಿಷ್ಠ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ… Read More »

ಸಾರಸ್ವತ್ ಬ್ಯಾಂಕ್ ನಲ್ಲಿ ಉದ್ಯೋಗ : ಜೂನಿಯರ್ ಆಫೀಸರ್ ಗಳ ನೇಮಕ, ಡಿಗ್ರಿ ಪಾಸಾದವರು ಅರ್ಜಿ ಸಲ್ಲಿಸಬಹುದು – ಸುದ್ದಿಜಾಲ ನ್ಯೂಸ್

By | 22/12/2021

ಸಾರಸ್ವತ್ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಮಾರ್ಕೆಟಿಂಗ್ ಮತ್ತು ಆಪರೇಷನ್ಸ್ ( ಕ್ಲೆರಿಕಲ್ ಕೇಡರ್) ವಿಭಾಗಗಳಲ್ಲಿ ನೇಮಕ ಮಾಡಲಿದೆ. ಹುದ್ದೆಯ ಹೆಸರು : ಜೂನಿಯರ್ ಆಫೀಸರ್ ಹುದ್ದೆ ಸಂಖ್ಯೆ : 300 ವಿದ್ಯಾರ್ಹತೆ : ಯಾವುದೇ ಪದವಿ ಪಾಸ್ ಆಗಿರಬೇಕು. ಕಾರ್ಯಾನುಭವ : ಯಾವುದೇ ಬ್ಯಾಂಕ್/ ಸಬ್ ಸಿಡಿಯರಿ ಬ್ಯಾಂಕ್ / ಎನ್ ಬಿಎಫ್ ಸಿ / ಡಿಎಸ್ ಎ/ ಕ್ರೆಡಿಟ್ ಸೊಸೈಟಿಯಲ್ಲಿ ಒಂದು ವರ್ಷ ಕಾರ್ಯಾನುಭವ ಹೊಂದಿರಬೇಕು. ಪ್ರಥಮ ಶ್ರೇಣಿಯಲ್ಲಿ… Read More »

ಸರ್ ಸಿ ವಿ ರಾಮನ್ ಸಾರ್ವಜನಿಕ ಆಸ್ಪತ್ರೆ, ಬೆಂಗಳೂರು : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

By | 22/12/2021

ಸರ್ ಸಿ ವಿ ರಾಮನ್ ಸಾರ್ವಜನಿಕ ಆಸ್ಪತ್ರೆ, ಇಂದಿರಾನಗರ, ಬೆಂಗಳೂರು ಇಲ್ಲಿನ ಎ ಆರ್ ಟಿ ಕೇಂದ್ರದಲ್ಲಿ ಖಾಲಿ ಇರುವ ಔಷಧಿ ವಿತರಕರು ಮತ್ತು ಶುಶ್ರೂಷಕರು ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ದಿನಾಂಕ : 05.01.2022 ರಂದು 12.00 ರಿಂದ 1.00 ರವರೆಗೆ ನೇರ ಸಂದರ್ಶನವನ್ನು ನಿಗದಿಪಡಿಸಲಾಗಿದೆ. ಹುದ್ದೆಯ ಹೆಸರು : ಔಷಧಿ ವಿತರಕರು ( Pharmacist) ಹುದ್ದೆ ಸಂಖ್ಯೆ : 01 ವಿದ್ಯಾರ್ಹತೆ : ಬಿ.ಫಾರ್ಮ್/ ಡಿಪ್ಲೋಮಾ ಇನ್ ಫಾರ್ಮಸಿ 3 ವರ್ಷಗಳ ಅನುಭವ ಮಾಸಿಕ ಸಂಭಾವನೆ… Read More »