Category Archives: ಮಂಗಳೂರು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ( ರಿ) – ವಿವಿಧ ಉದ್ಯೋಗಗಳಿಗೆ ಅರ್ಜಿ ಆಹ್ವಾನ

By | 24/12/2021

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ( ರಿ) ಯು ರಾಜ್ಯದ ಪ್ರತಿಷ್ಠಿತ ಸೇವಾ ಸಂಸ್ಥೆಯಾಗಿದೆ. ಇಲ್ಲಿ ಖಾಲಿ ಇರುವ ಅನೇಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರ : ಕರ್ನಾಟಕ ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಮೇಲ್ವಿಚಾರಕ, ಸಂಘ ಪರಿವೀಕ್ಷಕ, ಕೃಷಿ ಮೇಲ್ವಿಚಾರಕ ಮತ್ತು ಆಡಳಿತ ( ಸಹಾಯಕ ) ಪ್ರಬಂಧಗಳ ಹುದ್ದೆಗಳು ಖಾಲಿ ಇವೆ‌. ಅರ್ಹತೆ: ಸಮಾಜಸೇವೆಯಲ್ಲಿ ಆಸಕ್ತಿಯಿದ್ದು, ಅಭಿವೃದ್ಧಿಯ ಕುರಿತು ಗ್ರಾಮೀಣ ಪರಿಸರದಲ್ಲಿ ಕರ್ತವ್ಯ ನಿರ್ವಹಿಸಲು ಆಸಕ್ತಿ ಇರುವ ಯುವಕ/ಯುವತಿಯರು ಅರ್ಜಿ ಸಲ್ಲಿಸಬಹುದು. ಆನ್ಲೈನ್… Read More »

ಮಂಗಳೂರು : ಕಿರಿಯ ತರಬೇತಿ ಅಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ, ಆಸಕ್ತರು ಡಿ.18ರೊಳಗೆ ಅರ್ಜಿ ಸಲ್ಲಿಸಿ

By | 13/12/2021

ಮುಲ್ಕಿ ರಾಮಕೃಷ್ಣ ಪೂಂಜಾ ಕೈಗಾರಿಕಾ ತರಬೇತಿ ಸಂಸ್ಥೆ, ಹಳೆಯಂಗಡಿ , ಕರ್ನಾಟಕ ಸರಕಾರದ ಅನುದಾನಕ್ಕೊಳಪಟ್ಟ ಈ ಸಂಸ್ಥೆಯಲ್ಲಿ ಇಲೆಕ್ಟ್ರಿಶಿಯನ್ ಮತ್ತು ಎಲೆಕ್ಟ್ರೋನಿಕ್ ವೃತ್ತಿಯಲ್ಲಿ ‘ವೃತ್ತಿತತ್ವ’ ಮತ್ತು ‘ ಪ್ರಾಯೋಗಿಕ’ ವಿಷಯಗಳಲ್ಲಿ ತರಬೇತಿ ನೀಡಲು ತಾತ್ಕಾಲಿಕ ಕಿರಿಯ ತರಬೇತಿ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಹತೆ : ಸರಕಾರದಿಂದ ಮಾನ್ಯತೆ ಪಡೆದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎಲೆಕ್ಟ್ರಿಕಲ್ ( DEE), ಎಲೆಕ್ಟ್ರೋನಿಕ್ಸ್ ಮತ್ತು ಕಮ್ಯುನಿಕೇಶನ್ ( DEC) ಅಥವಾ ಎನ್.ಸಿ.ವಿ.ಟಿ ಮಾನ್ಯತೆ ಪಡೆದ ಐಟಿಐ ಮತ್ತು ಶಿಶಿಕ್ಷು ತರಬೇತಿಯನ್ನು ಮೇಲ್ಕಾಣಿಸಿದ ವೃತ್ತಿಯಲ್ಲಿ ಪಡೆದಿರಬೇಕು. ಆಸಕ್ತ… Read More »

ಶ್ರೀ ರಾಮ ವಿದ್ಯಾಕೇಂದ್ರ ಕಲ್ಲಡ್ಕ ಬಂಟ್ವಾಳ : ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

By | 20/11/2021

ಶ್ರೀ ರಾಮ ವಿದ್ಯಾಕೇಂದ್ರ‌ ಕಲ್ಲಡ್ಕ , ಬಂಟ್ವಾಳ ಖಾಲಿ ಇರುವ ಭೌತಶಾಸ್ತ್ರ ಉಪನ್ಯಾಸಕ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆ : ಉಪನ್ಯಾಸಕ ಹುದ್ದೆ ಭೌತಶಾಸ್ತ್ರ ( ಎಂ.ಎಸ್ಸಿ) – 1 ಹುದ್ದೆ ಸಂಬಂಧಿಸಿದ ವಿಷಯದಲ್ಲಿ ಕನಿಷ್ಠ ಶೇ.55 ರಷ್ಟು ಅಂಕವಿರಬೇಕು NET, SLET ಉತ್ತೀರ್ಣರಾದವರಿಗೆ ಆದ್ಯತೆ ಅರ್ಹ ಅಭ್ಯರ್ಥಿಗಳು ತಮ್ಮ ಸಂಪೂರ್ಣ ಮಾಹಿತಿಯೊಂದಿಗೆ ಬಯೋಡೇಟಾವನ್ನು‌ ದಿನಾಂಕ : 25.11.2021 ರ ಮೊದಲಾಗಿ ಪ್ರಾಂಶುಪಾಲರು – ಶ್ರೀರಾಮ ಪದವಿ ಮಹಾವಿದ್ಯಾಲಯ ಕಲ್ಲಡ್ಕ ಬಂಟ್ವಾಳ 574222 ಇವರಿಗೆ ಅರ್ಜಿ ಸಲ್ಲಿಸುವುದು ಅಥವಾ [email protected] ಗೆ… Read More »

ಆ. 18ರಂದು ಮಂಗಳೂರು ಮಿಲಾಗ್ರಿಸ್ ಕಾಲೇಜಿನಲ್ಲಿ ಉದ್ಯೋಗ ಮೇಳ

By | 15/10/2021

ಮಂಗಳೂರು: ನಗರದ ಮಿಲಾಗ್ರಿಸ್ ಕಾಲೇಜಿನಲ್ಲಿ ಅಕ್ಟೋಬರ್ 18ರಂದು ಬೆಳಗ್ಗೆ 9ರಿಂದ ಸಂಜೆ 3.30ರವರೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಸ್ಪೆಕ್ಟ್ರಂ ಇಂಡಸ್ಟ್ರಿಯ ಮುಖ್ಯ ವ್ಯವಸ್ಥಾಪಕ ಹಾಗೂ ಕಾನ್ಪೇಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿಯ ಮಾಜಿ ಅಧ್ಯಕ್ಷ ಜೀವನ್ ಸಲ್ದಾನ ಉದ್ಯೋಗ ಮೇಳವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು, ಬೆಂಗಳೂರು, ಮುಂಬೈ, ಗೋವಾ ಹಾಗೂ ಕೇರಳದ ಐಟಿ, ಬಿಪಿಒ, ಇನ್ಸೂರೆನ್ಸ್ ಬ್ಯಾಂಕಿಂಗ್, ಆರೋಗ್ಯ, ಹೊಟೇಲ್, ಆಟೊಮೊಬೈಲ್, ಕ್ರೂಸ್, ಶಿಕ್ಷಣ, ಟೆಲಿಕಮ್ಯುನಿಕೇಷನ್, ಸೇಲ್ಸ್ ಮತ್ತು ರಿಟೈಲ್‌ ಸೇರಿದಂತೆ 60 ಕಂಪೆನಿಗಳು ಭಾಗವಹಿಸಲಿವೆ. ಸುಮಾರು 2500 ಉದ್ಯೋಗವಕಾಶಗಳು ಲಭ್ಯವಿದೆ ಎಂದು ಕಾಲೇಜಿನ… Read More »

ದ.ಕ : ಮಂಗಳೂರು ಮಹಾನಗರ ಪಾಲಿಕೆಯಲ್ಲಿ 190 ಹುದ್ದೆ, ಈ ಕೂಡಲೇ ಅರ್ಜಿ ಸಲ್ಲಿಸಿ

By | 10/10/2021

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ‌ಮಹಾನಗರಪಾಲಿಕೆಯಲ್ಲಿ‌ಖಾಲಿ‌ ಇರುವ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ‌ ಆನ್ಲೈನ್ ಮೂಲಕ‌ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ದ.ಕ.ಜಿಲ್ಲಾಧಿಕಾರಿ ಕಚೇರಿಯ ಜಿಲ್ಲಾ ನಗರಾಭಿವೃದ್ಧಿ ಕೋಶ ವೆಬ್ಸೈಟ್ ಹಾಗೂ ಮಂಗಳೂರು ಮಹಾನಗರಪಾಲಿಕೆಯ ವೆಬ್ಸೈಟ್ ಮೂಲಕ ಸಲ್ಲಿಸಬಹುದಾಗಿದೆ. ಹುದ್ದೆ : ಪೌರಕಾರ್ಮಿಕರು ಹುದ್ದೆ ಸಂಖ್ಯೆ : 190 ವಿದ್ಯಾರ್ಹತೆ : ವಿದ್ಯಾರ್ಹತೆ ಅನ್ವಯಿಸುವುದಿಲ್ಲ. ಕನ್ನಡ ಮಾತನಾಡಲು ಗೊತ್ತಿರಬೇಕು. ಪೌರಕಾರ್ಮಿಕ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ಕ್ಷೇಮಾಭಿವೃದ್ಧಿ ದಿನಗೂಲಿ, ಗುತ್ತಿಗೆ, ಹೊರಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ… Read More »

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ LRP ಹುದ್ದೆಗೆ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ

By | 10/08/2021

ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪನಿ ನಿಯಮಿತ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆ : LRP ( ಸ್ಥಳೀಯ ಸ್ಥಳೀಯ ಸಂಪನ್ಮೂಲ ವ್ಯಕ್ತಿ ) ವಯೋಮಿತಿ : 30 ವರ್ಷದೊಳಗಿನ ಯುವಕ/ಯುವತಿಯರು ನೇರ ಸಂದರ್ಶನದಲ್ಲಿ ಭಾಗಿಯಾಗಬಹುದು. ವೇತನ : 15 ಸಾವಿರ ರೂ. ಮತ್ತು ಭತ್ಯೆ ನೀಡಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯ 8 ತಾಲ್ಲೂಕುಗಳಿಂದ LRP ( ಸ್ಥಳೀಯ ಸಂಪನ್ಮೂಲ ವ್ಯಕ್ತಿ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ… Read More »