Category Archives: News

ಶಿಕ್ಷಕ ವೃತ್ತಿ ನಿರೀಕ್ಷೆಯಲ್ಲಿರುವವರಿಗೆ ಸಿಹಿಸುದ್ದಿ : ಸರಕಾರಿ ಶಾಲೆಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರಕಾರ ನಿರ್ಧಾರ

By | 11/12/2021

ರಾಜ್ಯದ ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಒಟ್ಟು 15,000 ಶಿಕ್ಷಕರ ನೇಮಕಾತಿ ಮಾಡಲು ರಾಜ್ಯ ಸರಕಾರ ನಿರ್ಧಾರ ಕೈಗೊಂಡಿದೆ. ಈ ಕುರಿತು ಅತೀ ಶೀಘ್ರದಲ್ಲೇ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟ್ವೀಟ್ ಮಾಡಿದ್ದಾರೆ. ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು ” ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ 10,000 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಹಾಗೂ ಕಲ್ಯಾಣ ವೃಂದದ ಪದವೀಧರ ಪ್ರಾಥಮಿಕ ಶಾಲಾ… Read More »

ಬೆಂಗಳೂರು ನಗರ ವಿಶ್ವವಿದ್ಯಾನಿಲಯ : ಪೂರ್ಣ/ ಅರೆಕಾಲಿಕ ಅತಿಥಿ ಉಪನ್ಯಾಸಕರಿಗೆ ಅರ್ಜಿ ಆಹ್ವಾನ

By | 20/11/2021

2021-22 ನೇ ಶೈಕ್ಷಣಿಕ ವರ್ಷಕ್ಕೆ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಕಲಾ ಮತ್ತು ವಿಜ್ಞಾನ ವಿಭಾಗಗಳ ಅಡಿಯಲ್ಲಿ ಈ ಕೆಳಗಿನ ಸ್ನಾತಕೋತ್ತರ ಅಧ್ಯಯನ ವಿಭಾಗದಲ್ಲಿ ಬೋಧಿಸಲು ಪೂರ್ಣ/ಅರೆಕಾಲಿಕ ಅತಿಥಿ ಉಪನ್ಯಾಸಕರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಯುಜಿಸಿ ನಿಯಮಗಳ ಪ್ರಕಾರ ಆಯಾ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವ ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ವಿಶ್ವವಿದ್ಯಾನಿಲಯದ ಜಾಲತಾಣ www.bcu.ac.in ದಲ್ಲಿ ಡೌನ್‌ಲೋಡ್ ಮಾಡಿಕೊಳ್ಳುವ ಮೂಲಕ ಸಂಬಂಧಿತ ದಾಖಲೆಯ‌ ಪ್ರತಿಗಳೊಂದಿಗೆ ಕುಲಸಚಿವರು, ಬೆಂಗಳೂರು ನಗರ ವಿಶ್ವವಿದ್ಯಾನಿಲಯ, ಸೆಂಟ್ರಲ್ ಕಾಲೇಜು ಆವರಣ, ಬೆಂಗಳೂರು – 560001 ಇವರಿಗೆ ಕಚೇರಿ… Read More »

ಬೆಂಗಳೂರಿನ ಸೆಂಟ್ರಲ್ ಸಿಲ್ಕ್ ಬೋರ್ಡ್ ನಲ್ಲಿ 60 ಹುದ್ದೆಗಳು : ಅರ್ಜಿ ಸಲ್ಲಿಸಲು ನ.17 ಕೊನೆಯ ದಿನಾಂಕ

By | 09/11/2021

ಬೆಂಗಳೂರಲ್ಲಿರುವ ಸೆಂಟ್ರಲ್ ಸಿಲ್ಕ್ ಬೋರ್ಡ್ ಕಚೇರಿಯಲ್ಲಿ ಟ್ರೈನರ್ ಮತ್ತು ಟ್ರೈನಿಂಗ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಪ್ರಕಟಣೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ‌ ಹಾಜರಾಗಬಹುದು. ಹುದ್ದೆ : ಟ್ರೈನರ್ – 30ಟ್ರೈನಿಂಗ್ ಅಸಿಸ್ಟೆಂಟ್ – 30 ಸೆಂಟ್ರಲ್ ಸಿಲ್ಕ್ ಬೋರ್ಡ್ ಕಚೇರಿಯಲ್ಲಿ ಮೇಲಿನ ಹುದ್ದೆಗಳನ್ನು ‘ Scheme For Capacity Building in Textile Sector Smarth’ ಎಂಬ ಯೋಜನೆಯಡಿ ನೇಮಕ ಮಾಡಿಕೊಳ್ಳಲಾಗುವುದು. ವಿದ್ಯಾರ್ಹತೆ : 10th , 12th, ITI, ಡಿಪ್ಲೋಮಾ, ಇಂಜಿನಿಯರಿಂಗ್ ಪದವಿ ಯಾವುದೇ ವಿದ್ಯಾರ್ಹತೆ… Read More »

ಉಚಿತವಾಗಿ ಹೊಲಿಗೆಯಂತ್ರ ಪಡೆಯಲು ಈ ನಂಬರ್ ಗೆ ಕರೆ ಮಾಡಿ

By | 27/10/2021

ಬೆಂಗಳೂರು ಗ್ರಾಮಾಂತರ : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಖಾದಿ ಗ್ರಾಮೋದ್ಯೋಗ ವಿಭಾಗದ ವತಿಯಿಂದ 2021-22 ನೇ ಸಾಲಿನ ಜಿಲ್ಲಾ ಉದ್ಯಮ ಕೇಂದ್ರ ಯೋಜನೆಯಡಿ‌ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಭಾಗದ ಅರ್ಹ 309 ಮಹಿಳಾ ಅಭ್ಯರ್ಥಿಗಳಿಗೆ ಉಚಿತ ಹೊಲಿಗೆ ಯಂತ್ರ ಹಾಗೂ ವೃತ್ತಿಪರ ಕುಶಲಕರ್ಮಿಗಳಿಗೆ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿ ವಿವಿಧ ವೃತ್ತಿಪರ 84 ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆಗಳನ್ನು ವಿತರಿಸಲು ಆಯ್ಕೆಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳನ್ನು ಸಂಬಂಧಿಸಿದ ಗ್ರಾಮ ಪಂಚಾಯತಿ ಅಥವಾ ತಾಲ್ಲೂಕು ಕೈಗಾರಿಕಾ ವಿಸ್ತರಣಾಧಿಕಾರಿಗಳ ಕಚೇರಿಯಿಂದ… Read More »

ಕೊರಗಜ್ಜನಿಗಿಟ್ಟಿದ್ದ ಮದ್ಯ ಕದ್ದ ಕಳ್ಳ ; ದೈವ ಕೊಟ್ಟ ಶಿಕ್ಷೆ ಏನು ಗೊತ್ತಾ ?

By | 22/10/2021

ಕೊಡಗು : ದೇಗುಲದಲ್ಲಿ ಕೊರಗಜ್ಜ ದೇವರಿಗೆ ಇಟ್ಟಿದ್ದ ಪ್ರಸಾದವನ್ನು ಕದ್ದ ಕಳ್ಳನ ಸ್ಥಿತಿ ಏನಾಗಿದೆ ಗೊತ್ತಾ? ಕಳ್ಳನಿಗೆ ಕೊರಗಜ್ಜ ಶಿಕ್ಷೆ ಕೊಟ್ಟದ್ದು, ದೇಗುಲಕ್ಕೆ ಬಂದು ಕ್ಷಮಾಪಣೆ ಕೇಳಿದ್ದಾನೆ. ಇದು ಮಡಿಕೇರಿ ತಾಲೂಕಿನ ಸುಂಟಿಕೊಪ್ಪ‌ ಸಮೀಪದ ‌ಕೆದಕಲ್ ಗ್ರಾಮದಲ್ಲಿ ಸಖತ್ ಸದ್ದು ಮಾಡುತ್ತಿರುವ ಸುದ್ದಿ. ದೇವಸ್ಥಾನದಲ್ಲಿ ಕೊರಗಜ್ಜ ದೇವರಿಗೆ ಪ್ರಸಾದವಾಗಿ ಇಟ್ಟಿದ್ದ ಮದ್ಯದ ಪ್ಯಾಕೆಟ್ ನ್ನು ಸ್ಥಳೀಯ ವ್ಯಕ್ತಿಯೊಬ್ಬ ವಾರದ ಹಿಂದೆ ಕದ್ದಿದ್ದ. ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದೇ ರೀತಿ ಹಲವು ಬಾರಿ ದೇವಾಲಯದಲ್ಲಿ ಮದ್ಯ ಎಗರಿಸಿದ್ದ. ಇದರಿಂದ ಬೇಸತ್ತ… Read More »

ನಮ್ಮ ಮೆಟ್ರೋನಲ್ಲಿ ಭರ್ಜರಿ ಉದ್ಯೋಗವಕಾಶ ; 30,000 ಸಂಬಳ, ಈ ಕೂಡಲೇ ಅರ್ಜಿ ಸಲ್ಲಿಸಿ

By | 19/10/2021

ಬೆಂಗಳೂರು ಮೆಟ್ರೋ ರೈಲು‌ ನಿಗಮ ಮಂಡಳಿಯು ( ಬಿಎಂಆರ್ ಸಿ ಎಲ್ ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. 37 ಸಹಾಯಕರು ಸೆಕ್ಯುರಿಟಿ ಅಧಿಕಾರಿ ( ಅಸಿಸ್ಟೆಂಟ್ ಸೆಕ್ಯುರಿಟಿ ಆಫೀಸರ್) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 18-10-2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17-11-2021 ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ( ಪೋಸ್ಟ್ ಆಫೀಸ್ / post( ಮೂಲಕ ಅರ್ಜಿ ಹಾಕಬೇಕು.… Read More »