Category Archives: ರಾಜ್ಯ

4000 ಅತಿಥಿ ಉಪನ್ಯಾಸಕರ ಹುದ್ದೆಗೆ ನೇಮಕಾತಿ – ಸುದ್ದಿಜಾಲ ನ್ಯೂಸ್

By | 31/12/2021

ಬೆಂಗಳೂರು : ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ಹುದ್ದೆ ಭರ್ತಿ ಮಾಡಿಕೊಳ್ಳುವ ಪ್ರಕ್ರಿಯೆ ವಿಳಂಬವಾಗುವುದರಿಂದ ಶಿಕ್ಷಕರ ಕೊರತೆ ನೀಗಿಸಲು 4 ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಸರಕಾರ ನಿರ್ಧರಿಸಿದೆ. ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿಯಿರುವ ಅತಿಥಿ ಶಿಕ್ಷಕರ 2 ನೇ ಹಂತದ ನೇಮಕಾತಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅನುಮೋದನೆ ನೀಡಿದೆ. ರಾಜ್ಯದಲ್ಲಿ ಒಟ್ಟು 30 ಸಾವಿರಕ್ಕೂ ಅಧಿಕ ಶಿಕ್ಷಕರ ಹುದ್ದೆ ಖಾಲಿಯಿದ್ದು, ಮೊದಲ ಹಂತದಲ್ಲಿ 18 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ‌. ಇನ್ನೂ 12 ಸಾವಿರಕ್ಕೂ ಅಧಿಕ ಹುದ್ದೆ… Read More »

ಸರ್ ಸಿ ವಿ ರಾಮನ್ ಸಾರ್ವಜನಿಕ ಆಸ್ಪತ್ರೆ, ಬೆಂಗಳೂರು : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

By | 22/12/2021

ಸರ್ ಸಿ ವಿ ರಾಮನ್ ಸಾರ್ವಜನಿಕ ಆಸ್ಪತ್ರೆ, ಇಂದಿರಾನಗರ, ಬೆಂಗಳೂರು ಇಲ್ಲಿನ ಎ ಆರ್ ಟಿ ಕೇಂದ್ರದಲ್ಲಿ ಖಾಲಿ ಇರುವ ಔಷಧಿ ವಿತರಕರು ಮತ್ತು ಶುಶ್ರೂಷಕರು ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ದಿನಾಂಕ : 05.01.2022 ರಂದು 12.00 ರಿಂದ 1.00 ರವರೆಗೆ ನೇರ ಸಂದರ್ಶನವನ್ನು ನಿಗದಿಪಡಿಸಲಾಗಿದೆ. ಹುದ್ದೆಯ ಹೆಸರು : ಔಷಧಿ ವಿತರಕರು ( Pharmacist) ಹುದ್ದೆ ಸಂಖ್ಯೆ : 01 ವಿದ್ಯಾರ್ಹತೆ : ಬಿ.ಫಾರ್ಮ್/ ಡಿಪ್ಲೋಮಾ ಇನ್ ಫಾರ್ಮಸಿ 3 ವರ್ಷಗಳ ಅನುಭವ ಮಾಸಿಕ ಸಂಭಾವನೆ… Read More »

KSP : ಮಂಗಳಮುಖಿಯರಿಗೆ ಪೊಲೀಸ್ ಇಲಾಖೆಯಲ್ಲಿ ಉದ್ಯೋಗವಕಾಶ – ಸುದ್ದಿಜಾಲ ನ್ಯೂಸ್

By | 21/12/2021

ಬೆಂಗಳೂರು : ಇನ್ನು ಮುಂದೆ ಮಂಗಳಮುಖಿಯರಯ ಕೂಡ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸಬಹುದು. ಕೆ ಎಸ್ ಆರ್ ಪಿ ಹಾಗೂ ಭಾರತೀಯ ರಿಸರ್ವ್ ಬೆಟಾಲಿಯನ್ ನ ವಿಶೇಷ ಮೀಸಲು ಉಪ ನಿರೀಕ್ಷಕರ ಹುದ್ದೆಗೆ ಪುರುಷ, ಮಹಿಳೆ ಹಾಗೂ ಮಂಗಳಮುಖಿಯರಿಗೆ ಅರ್ಜಿ ಸಲ್ಲಿಸಲು ಕೆಎಸ್ ಪಿ ಆಹ್ವಾನ ನೀಡಿದೆ. ಈ ಮೂಲಕ ಕರ್ನಾಟಕದಲ್ಲಿ ಮಂಗಳಮುಖಿಯರಿಗೆ ‌ಮಹತ್ವದ‌ ಅವಕಾಶವನ್ನು ನೀಡಲಾಗಿದ್ದು, ಪೊಲೀಸ್ ಇಲಾಖೆಯ ಎಲ್ಲಾ ವಿಭಾಗದಲ್ಲಿಯೂ ಅವರು ಕೆಲಸ ಮಾಡಬಹುದಾಗಿದೆ. ಪ್ರತಿ ವಿಭಾಗದಲ್ಲಿಯೂ ಶೇ.1 ರಷ್ಟು‌ಮೀಸಲಾತಿ ನೀಡಲಾಗಿದೆ. ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡಿರುವ… Read More »

ದಾವಣಗೆರೆ ಅಂಗನವಾಡಿ ಕೇಂದ್ರಗಳಲ್ಲಿ 19 ಕಾರ್ಯಕರ್ತೆ ಹಾಗೂ 101 ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ : ಸುದ್ದಿಜಾಲ ನ್ಯೂಸ್

By | 19/12/2021

ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 05 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 19 ಅಂಗನವಾಡಿ ಕಾರ್ಯಕರ್ತೆ ಮತ್ತು 101 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಸಂಬಂಧ ಹೆಚ್ಚಿನ ವಿವರಗಳಿಗೆ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಕಚೇರಿಯ ವೇಳೆಯಲ್ಲಿ ಸಂಪರ್ಕಿಸಲು ಕೋರಿದೆ. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಾರಂಭದ ದಿನಾಂಕ : 18-12-2021 ಅರ್ಜಿ ಸಲ್ಲಿಸಲು… Read More »

ಹೈದರಾಬಾದ್ – ಕರ್ನಾಟಕ ರಾಷ್ಟ್ರೀಯ ವ್ಯಾಪ್ತಿಯ ಸ್ಥಳೀಯ ವೃಂದ ವಿವಿಧ ಶ್ರೇಣಿಗಳ ಹುದ್ದೆಗಳಿಗೆ ನೇಮಕ – ಸುದ್ದಿಜಾಲ ನ್ಯೂಸ್

By | 18/12/2021

ಹೈದರಾಬಾದ್ ಕರ್ನಾಟಕ ರಾಷ್ಟ್ರೀಯ ವ್ಯಾಪ್ತಿಯ ಸ್ಥಳೀಯ ವೃಂದ ಶ್ರೇಣಿಯ ಹುದ್ದೆಗಳನ್ನು ಭರ್ತಿ ಮಾಡಲು ನೇರ ನೇಮಕಾತಿಯಿಂದ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಯ ಹೆಸರು : ಸಹಾಯಕ ತರಬೇತಿ ಅಧಿಕಾರಿ – 01 ಹುದ್ದೆ ಸಂಖ್ಯೆ ಕಿರಿಯ ಕಾರ್ಯನಿರ್ವಾಹಕರು – 01 ಹುದ್ದೆ ಸಹಾಯಕರು – 02 ಹುದ್ದೆಗಳು ವಯೋಮಿತಿ : ಕನಿಷ್ಠ : 21 ವರ್ಷಗಳುಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ : ಗರಿಷ್ಠ 35 ವರ್ಷಗಳುಪ.ಜಾ ಅರ್ಹತೆಯ ಅಭ್ಯರ್ಥಿಗಳಿಗೆ : ಗರಿಷ್ಠ 40 ವರ್ಷಗಳುಅಂಗವಿಕಲ / ವಿಧವೆ ಅಭ್ಯರ್ಥಿಗಳಿಗೆ : 10… Read More »

ಶೀಘ್ರವೇ 2,318 ಗ್ರಾ.ಪಂ, ಪಿಡಿಒ, ಕಾರ್ಯದರ್ಶಿಗಳ ಹುದ್ದೆಗಳ ನೇಮಕಾತಿ- ಸುದ್ದಿಜಾಲ ನ್ಯೂಸ್

By | 18/12/2021

ರಾಜ್ಯ ಸರಕಾರವು ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದೆ. ಶೀಘ್ರವೇ ರಾಜ್ಯದಲ್ಲಿ 2,318 ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ( PDO) ಮತ್ತು ಕಾರ್ಯದರ್ಶಿಗಳ ಹುದ್ದೆಗಳನ್ನು ಭರ್ತಿ ಮಾಡಲಾಗುವುದರ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಗ್ರಾಮಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳ 2,318 ಹುದ್ದೆಗಳು ಖಾಲಿ ಇದ್ದು, 727 ಪಿಡಿಒಗಳು, 635 ಕಾರ್ಯದರ್ಶಿ ಗ್ರೇಡ್ – 1 ಮತ್ತು 856 ಕಾರ್ಯದರ್ಶಿ ಗ್ರೇಡ್ 2 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಕೆಲವು ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗದ… Read More »