Category Archives: ರಾಜ್ಯ

ವಿಜಯಪುರ ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., : 39 ವಿವಿಧಗಳ ನೇಮಕ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

By | 17/12/2021

ವಿಜಯಪುರ ಮತ್ತ ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ವಿಜಯಪುರ ಇದರಲ್ಲಿ ವಿವಿಧ ವೃಂದದಲ್ಲಿ ಖಾಲಿ ಇರುವ ಒಟ್ಟು 39 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 18-12-2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-01-2022 ಕೇವಲ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ‌. ಖುದ್ದಾಗಿ/ ಅಂಚೆ/ಕೊರಿಯರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಹುದ್ದೆಯ ವಿವರ : ಸಹಾಯಕ ವ್ಯವಸ್ಥಾಪಕರು (… Read More »

ಶಿಕ್ಷಕ ವೃತ್ತಿ ನಿರೀಕ್ಷೆಯಲ್ಲಿರುವವರಿಗೆ ಸಿಹಿಸುದ್ದಿ : ಸರಕಾರಿ ಶಾಲೆಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರಕಾರ ನಿರ್ಧಾರ

By | 11/12/2021

ರಾಜ್ಯದ ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಒಟ್ಟು 15,000 ಶಿಕ್ಷಕರ ನೇಮಕಾತಿ ಮಾಡಲು ರಾಜ್ಯ ಸರಕಾರ ನಿರ್ಧಾರ ಕೈಗೊಂಡಿದೆ. ಈ ಕುರಿತು ಅತೀ ಶೀಘ್ರದಲ್ಲೇ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟ್ವೀಟ್ ಮಾಡಿದ್ದಾರೆ. ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು ” ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ 10,000 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಹಾಗೂ ಕಲ್ಯಾಣ ವೃಂದದ ಪದವೀಧರ ಪ್ರಾಥಮಿಕ ಶಾಲಾ… Read More »

ಶೀಘ್ರವೇ ಕಲ್ಯಾಣ ಕರ್ನಾಟಕ ಭಾಗದ 16,000 ಹುದ್ದೆ ಭರ್ತಿ

By | 06/12/2021

ಬೀದರ್ : ಶೀಘ್ರವೇ ಕಲ್ಯಾಣ ಕರ್ನಾಟಕ ಭಾಗದ 16 ಸಾವಿರ ಹುದ್ದೆ ಭರ್ತಿ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ 16 ಸಾವಿರ ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಸಿಕ್ಕಿದ್ದು, ಶೀಘ್ರವೇ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂಬುದಾಗಿ, ಸಿಎಂ ಅವರು ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆ ಪರ ಪ್ರಚಾರ ಸಮಾವೇಶದಲ್ಲಿ ಮಾತನಾಡುತ್ತಾ ಹೇಳಿದ್ದಾರೆ. ಹೆಣ್ಣು ಮಕ್ಕಳ ಅಭಿವೃದ್ಧಿಗೆ ವಿಶೇಷ ಯೋಜನೆ ಸದ್ಯದಲ್ಲೇ ರೂಪಿಸಲಾಗುವುದು. ವಸತಿ‌ ರಹಿತರಿಗೆ ಮಾರ್ಚ್ 31 ರೊಳಗೆ ಎಲ್ಲರಿಗೂ… Read More »

3000 ಭೂಮಾಪಕ ಹುದ್ದೆಗಳ ನೇಮಕಾತಿ ಆದೇಶ ವಾಪಸ್ ಪಡೆದ ರಾಜ್ಯಸರಕಾರ- ಸುದ್ದಿಜಾಲ ನ್ಯೂಸ್

By | 05/12/2021

ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ‌‌ ಇಲಾಖೆಯಲ್ಲಿ ಹೊಸದಾಗಿ ಪರವಾನಗಿ ಭೂಮಾಪಕರನ್ನು ಆಯ್ಕೆ ಮಾಡಲು ಹೊರಡಿಸಿದ ಅಧಿಸೂಚನೆಯನ್ನು ರಾಜ್ಯಸರಕಾರ ಹಿಂಪಡೆದಿದೆ. ರಾಜ್ಯದ ವಿವಿಧ ಜಿಲ್ಲೆಗಳಿಗೆ ಸೇರಿದಂತೆ ಒಟ್ಟು 3 ಸಾವಿರ ಲ್ಯಾಂಡ್ ಸರ್ವೇಯರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, 03-12-2021 ರಿಂದ 31-12-2021 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚನೆ ನೀಡಲಾಗಿತ್ತು. ವಿಧಾನಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಹೊಸದಾಗಿ ಭೂಮಾಪಕರನ್ನು ಆಯ್ಕೆ ಮಾಡಿಕೊಳ್ಳುವ ಸಂಬಂಧ ದಿನಾಂಕ 01.12.2021 ರಂದು ಹೊರಡಿಸಿರುವ ಅಧಿಸೂಚನೆಯನ್ನು ವಾಪಸ್ ಪಡೆಯಲಾಗಿದೆ ಎಂದು ಭೂಮಾಪನ… Read More »

ನರೇಗಾ ಯೋಜನೆಯಡಿ ಉದ್ಯೋಗ : ತಿಂಗಳಿಗೆ 25,000 ರೂ. ಸಂಬಳ

By | 12/11/2021

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಚಿಕ್ಕಮಗಳೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಮಾನವ ಸಂಪನ್ಮೂಲ ಸಂಸ್ಥೆಯ ಮೂಲಕ ಹೊರಗುತ್ತಿಗೆ ಆಧಾರದ ಮೇಲೆ ನೇರನೇಮಕಾತಿ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆ : ಜಿಲ್ಲಾ ಐ ಇ ಸಿ ಸಂಯೋಜಕ – 1ಹುದ್ದೆ ತಾಲ್ಲೂಕು ಐಇಸಿ ಸಂಯೋಜಕ – 1 ಹುದ್ದೆ ತಾಂತ್ರಿಕ ಸಹಾಯಕ ( ಕೃಷಿ ತೋಟಗಾರಿಕೆ )- 3 ಹುದ್ದೆಗಳು ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ – 7 ಹುದ್ದೆಗಳು ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 08-11-2021… Read More »

ಶೀಘ್ರಲಿಪಿಗಾರರ ಹುದ್ದೆ: ಉತ್ತಮ ಸಂಬಳ, ಈ ಕೂಡಲೇ ಅರ್ಜಿ ಸಲ್ಲಿಸಿ

By | 04/11/2021

ವಿಜಯಪುರ ಹಾಗೂ ವಿಜಯಪುರ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆ : ಶೀಘ್ರಲಿಪಿಗಾರರು ( stenographer) – 5 ಹುದ್ದೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 30-10-2021 ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-11-2021 ವಿದ್ಯಾರ್ಹತೆ : ಪದವಿ ಪೂರ್ವ ಶಿಕ್ಷಣ ಇಲಾಖೆ ಬೆಂಗಳೂರು ನಡೆಸುವ ದ್ವಿತೀಯ ಪಿಯುಸಿ, ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು. ಕನ್ನಡ ಮತ್ತು ಆಂಗ್ಲ ಬೆರಳಚ್ಚು… Read More »