ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದಿಂದ ಅನುಷ್ಠಾನಗೊಳ್ಳುತ್ತಿರುವ ” ಕರ್ನಾಟಕ ಸಮಗ್ರ ನಗರ ನೀರು ಸರಬರಾಜು ಆಧುನೀಕರಣ ಯೋಜನೆ”, ” ಕರ್ನಾಟಕ ಸಮಗ್ರ ನಗರ ನೀರು ನಿರ್ವಹಣಾ ಹೂಡಿಕೆ ಕಾರ್ಯಕ್ರಮ – ಜಲಸಿರಿ” , ” ಒಂಭತ್ತು ಪಟ್ಟಣಗಳ ಯೊಜನೆಗಳಿಗೆ, ಯೋಜನಾ ಅವಧಿಗೆ ಸೀಮಿತಗೊಳಿಸಿ ಅವಶ್ಯಕವಿರುವ ಹುದ್ದೆಗಳಿಗೆ ಹೆಚ್.ಆರ್. ಪಾಲಿಸಿಯನ್ವಯ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 15-12-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-12-2021
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬಹುದು.
ನೋಟಿಫಿಕೇಶನ್