KSP : 206 ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ – ಸುದ್ದಿಜಾಲ ನ್ಯೂಸ್

By | 16/12/2021

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಅಗತ್ಯವಿರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಯ ಹೆಸರು : ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ( ಸೀನ್ ಆಫ್ ಕ್ರೈಂ ಆಫೀಸರ್)( SOCO) ಹುದ್ದೆಗಳ ಸಂಖ್ಯೆ : ಒಟ್ಟು 206 ಮಿಕ್ಕುಳಿದ ವೃಂದ : 176 ಹುದ್ದೆಸ್ಥಳೀಯ ವೃಂದ : 26 ಹುದ್ದೆ ಉದ್ಯೋಗ ಸ್ಥಳ : ಕರ್ನಾಟಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ ; 17-12-2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-01-2022 ಅರ್ಜಿ ಸಲ್ಲಿಸಲು… Read More »

‘ನಮ್ಮ ಮೆಟ್ರೋ’ ಭರ್ಜರಿ ಉದ್ಯೋಗವಕಾಶ : 125 ವಿವಿಧ ಹುದ್ದೆ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

By | 16/12/2021

ಬಿಎಂಆರ್ ಸಿಎಲ್ ಅರ್ಹ ಮತ್ತು ಅನುಭವ ಹೊಂದಿರುವ ವ್ಯಕ್ತಿಗಳಿಂದ ಈ ಕೆಳಕಂಡ ಹುದ್ದೆಗಳಿಗೆ ” ಗುತ್ತಿಗೆ ಆಧಾರದ ” ಮೇಲ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಯ ಹೆಸರು : ಮುಖ್ಯ ಅಭಿಯಂತರರು – 01ಉಪ ಮುಖ್ಯ ಅಭಿಯಂತರರು – 04ಕಾರ್ಯನಿರ್ವಾಹಕ ಅಭಿಯಂತರರು – 04ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು – 05ಸಹಾಯಕ ಅಭಿಯಂತರರು – 34ಸೆಕ್ಷನ್ ಇಂಜಿನಿಯರ್ – 46ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ( ಸರ್ವೇ) – 02ಸಹಾಯಕ ಅಭಿಯಂತರರು ( ಸರ್ವೇ) – 06ಕಿರಿಯ ಅಭಿಯಂತರರು – 23 ಒಟ್ಟು ಹುದ್ದೆಗಳು‌-… Read More »

KUIDFC : ವಿವಿಧ ಉದ್ಯೋಗವಕಾಶ, ಈ ಕೂಡಲೇ ಅರ್ಜಿ ಸಲ್ಲಿಸಿ

By | 15/12/2021

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದಿಂದ ಅನುಷ್ಠಾನಗೊಳ್ಳುತ್ತಿರುವ ” ಕರ್ನಾಟಕ ಸಮಗ್ರ ನಗರ ನೀರು ಸರಬರಾಜು ಆಧುನೀಕರಣ ಯೋಜನೆ”, ” ಕರ್ನಾಟಕ ಸಮಗ್ರ ನಗರ ನೀರು ನಿರ್ವಹಣಾ ಹೂಡಿಕೆ ಕಾರ್ಯಕ್ರಮ – ಜಲಸಿರಿ” , ” ಒಂಭತ್ತು ಪಟ್ಟಣಗಳ ಯೊಜನೆಗಳಿಗೆ, ಯೋಜನಾ ಅವಧಿಗೆ ಸೀಮಿತಗೊಳಿಸಿ ಅವಶ್ಯಕವಿರುವ ಹುದ್ದೆಗಳಿಗೆ ಹೆಚ್.ಆರ್. ಪಾಲಿಸಿಯನ್ವಯ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 15-12-2021 ಅರ್ಜಿ ಸಲ್ಲಿಸಲು… Read More »

ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಖಾಲಿ ಇರುವ ‘ ಓಂಬುಡ್ಸ್ ಮನ್ ‘ ಉದ್ಯೋಗಗಳಿಗೆ ಅರ್ಜಿ ಆಹ್ವಾನ

By | 15/12/2021

ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದ ಸಂಬಂಧದಲ್ಲಿ ಸ್ವೀಕೃತವಾಗುವ ದೂರುಗಳ ವಿಲೇವಾರಿ ಮತ್ತು ಕುಂದುಕೊರತೆಗಳ ನಿವಾರಣೆಗಾಗಿ ಈ ಕೆಳಕಂಡ ಜಿಲ್ಲೆಗಳಲ್ಲಿ ರಚಿತವಾಗಿರುವ ಒಂಬುಡ್ಸ್ ಮನ್ ರವರ ಹುದ್ದೆಗಳನ್ನು ಆಯ್ಕೆ ಮಾಡುವ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಂಬುಡ್ಸ್ ಮೆನ್ ಹುದ್ದೆಗಳಿರುವ ಜಿಲ್ಲೆಗಳು : ಬೆಳಗಾವಿ, ಬೆಂಗಳೂರು ಗ್ರಾಮಾಂತರ/ ನಗರ, ಶಿವಮೊಗ್ಗ, ಚಿತ್ರದುರ್ಗ, ಬೀದರ, ಹಾಸನ/ ಕೊಡಗು, ಕೊಪ್ಪಳ ಮತ್ತು ವಿಜಯನಗರ ಅರ್ಹತೆ : ಸಾರ್ವಜನಿಕ ಆಡಳಿತ, ಕಾನೂನು, ಶೈಕ್ಷಣಿಕ ಕ್ಷೇತ್ರ, ಸಮಾಜ ಸೇವೆ/ಮ್ಯಾನೇಜ್ಮೆಂಟ್ ಈ ಕ್ಷೇತ್ರದಲ್ಲಿ 10 ವರ್ಷಗಳ ಸೇವಾನುಭವ… Read More »

BMRCL ನಲ್ಲಿ ಉದ್ಯೋಗ : 50 ನಿಲ್ದಾಣ ನಿಯಂತ್ರಕರು/ ರೈಲ್ವೆ ನಿರ್ವಾಹಕರು ಹುದ್ದೆಗಳಿಗೆ ಅರ್ಜಿ ಆಹ್ವಾನ – ಸುದ್ದಿಜಾಲ ನ್ಯೂಸ್

By | 15/12/2021

ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ( ಬಿಎಂಆರ್ ಸಿಎಲ್) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :ಜನವರಿ 10,2022 ವಿದ್ಯಾರ್ಹತೆ : ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆಯಿಂದ ಅಭ್ಯರ್ಥಿಗಳು ಪಡೆದಿರಬೇಕು. ವಯೋಮಿತಿ : ಈ ಹುದ್ದೆಗೆ ಜನವರಿ 1,2022 ರ ಅನ್ವಯ ಗರಿಷ್ಠ 45 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. ವೇತನ : ಈ ಹುದ್ದೆಗೆ ಆಯ್ಕೆಯಾದ… Read More »

2022 Career Resolutions: ವೃತ್ತಿ ಜೀವನದ ಯಶಸ್ಸಿಗೆ ಈ ನಿಯಮಗಳನ್ನು ಪಾಲಿಸಿ

By | 15/12/2021

ಉದ್ಯೋಗಕ್ಷೇತ್ರದಲ್ಲಿಪ್ರಗತಿ ಕಾಣಲು ಬಯಸುವವರಿಗೆ ತಜ್ಞರು ಒಂದಿಷ್ಟು ಕಿವಿಮಾತುಗಳನ್ನು ಇಲ್ಲಿಹೇಳಿದ್ದಾರೆ. ಹೊಸ ವರ್ಷದ ಆರಂಭದಲ್ಲಿಕರಿಯರ್‌ನಲ್ಲಿಪ್ರಗತಿ ಕಾಣಲು ಪ್ರಯತ್ನಿಸಬೇಕು ಎಂಬ ಸಂಕಲ್ಪ ಬಹುತೇಕರು ಮಾಡಿಕೊಂಡಿರುತ್ತಾರೆ. ಉದ್ಯೋಗದಲ್ಲಿಪ್ರಗತಿ ಕಾಣುವ ಕುರಿತು ನೀವು ತಜ್ಞರಿಂದ, ಈಗಾಗಲೇ ಉದ್ಯೋಗದಲ್ಲಿಉನ್ನತ ಹಂತದಲ್ಲಿರುವವರಿಂದ, ಸಮಲೋಚಕರಿಂದ ಟಿಫ್ಸ್‌ ಪಡೆದಿರಬಹುದು. ಕರಿಯರ್‌ನಲ್ಲಿಸಾಧನೆ ಮಾಡಿರುವವರ ಅನುಭವಗಳನ್ನು ಕೇಳುವುದು ತುಂಬಾ ಒಳ್ಳೆಯ ಕೆಲಸ. ಅವರ ಅನುಭವ, ಆಲೋಚನೆಗಳು ಅತ್ಯುನ್ನತವಾಗಿರುತ್ತವೆ. ಇಂತಹ ಅನುಭವಿ ಸಾಧಕರು ಬಿಸ್ನೆಸ್‌ ಇನ್‌ಸೈಡರ್‌ಗೆ ನೀಡಿದ ಸಂದರ್ಶನದಲ್ಲಿಕೆಲವು ಅಮೂಲ್ಯ ಸಲಹೆಗಳನ್ನು ನೀಡಿದ್ದಾರೆ. ಅವುಗಳಲ್ಲಿಆಯ್ದ ಕೆಲವು ಟಿಪ್ಸ್‌ ಗಳು ಇಲ್ಲಿವೆ. 2022 Career Resolutions: ನೆಟ್‌ವರ್ಕಿಂಗ್‌ ಅಗತ್ಯ… Read More »