ವಿದ್ಯಾರ್ಥಿಗಳೇ ಗಮನಿಸಿ : ಪಿಯುಸಿ ನಂತರ ಮುಂದೇನು? ವಿವಿಧ ಕೋರ್ಸ್ ಹಾಗೂ ಉದ್ಯೋಗಗಳ ಮಾಹಿತಿಯ ಸಂಕ್ಷಿಪ್ತ ವಿವರ ಇಲ್ಲಿದೆ

By | 08/12/2021

ವಿಜ್ಞಾನ ವಿಭಾಗ ಡಿಪ್ಲೋಮಾ ಮತ್ತು ಇಂಜಿನಿಯರಿಂಗ್ : ವಿಜ್ಞಾನ ವಿಭಾಗದಲ್ಲಿ ಕಲಿತಿರುವ ವಿದ್ಯಾರ್ಥಿಗಳು ಇಂಜಿನಿಯರಿಂಗ್, ಡಿಪ್ಲೋಮಾ ಮತ್ತು ಎಂಬಿಬಿಎಸ್. ಇವೆಲ್ಲದರ ಹೊರತಾಗಿ ಅನೇಕ ವಿಶಿಷ್ಟ ಬ್ರಾಂಚ್ ಗಳ ಆಯ್ಕೆ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಿದೆ. ಡಿಪ್ಲೋಮಾದಲ್ಲಿ ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಮೆಡಿಕಲ್ ಲ್ಯಾಬ್ ಟೆಕ್ನಾಲಜಿ, ಬೇಕರಿ ಮತ್ತು ಕನ್ಫೆಕ್ಷನರಿ, ಫುಡ್ ಪ್ರೊಡಕ್ಷನ್, ಫ್ಯಾಷನ್ ಡಿಸೈನ್, ಬಿಜಿನೆಸ್, ಹೋಟೆಲ್ ಮ್ಯಾನೇಜ್ಮೆಂಟ್ ಹಾಗೂ ಕಮರ್ಷಿಯಲ್ ಪ್ರಾಕ್ಟೀಸ್ ಆಯ್ಕೆಗಳಿವೆ. ಇಂಜಿನಿಯರಿಂಗ್ ಮಾಡುವ ವಿದ್ಯಾರ್ಥಿಗಳಿಗೆ ಸಿವಿಲ್, ಮೆಕ್ಯಾನಿಕ್, ಎಲೆಕ್ಟ್ರಾನಿಕ್ ಆಂಡ್ ಕಮ್ಯೂನಿಕೇಶನ್, ಕಂಪ್ಯೂಟರ್ ಸೈನ್ಸ್, ಏರೋನಾಟಿಕಲ್, ಮರೈನ್, ಆಟೋ ಮೊಬೈಲ್,… Read More »

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ : ರಾಜ್ಯದ ಪ್ರಾಥಮಿಕ/ ಪ್ರೌಢಶಾಲಾ ಶಿಕ್ಷಕರು ಮಾತೃ ಇಲಾಖೆಯಲ್ಲಿ ಕರ್ತವ್ಯ ನಿರ್ವಹಣೆ- ಸುದ್ದಿಜಾಲ ನ್ಯೂಸ್

By | 07/12/2021

ಬೆಂಗಳೂರು : ಸರಕಾರಿ ಪ್ರಾಥಮಿಕ/ಪ್ರೌಢ ಶಾಲಾ ಶಿಕ್ಷಕರನ್ನು ಅನ್ಯ ಇಲಾಖೆಗೆ ನಿಯೋಜಿಸಿರುವುದನ್ನು ರದ್ದುಪಡಿಸಿ ತಮ್ಮ ಮಾತೃ ಇಲಾಖೆಯಲ್ಲಿಯೇ ಕರ್ತವ್ಯ ನಿರ್ವಹಿಸುವ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದು, ಸರಕಾರಿ ಪ್ರಾಥಮಿಕ/ ಪ್ರೌಢ ಶಾಲಾ ಶಿಕ್ಷಕರನ್ನು ವಿವಿಧ ಇಲಾಖೆಗಳ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ನಿಯೋಜನೆ ಮೇರೆಗೆ ಸರಕಾರ ಅನುಮತಿ ನೀಡಿರುತ್ತದೆ. ಸದರಿ ಶಿಕ್ಷಕರುಗಳ ನಿಯೋಜನೆ ಮಾರ್ಚ್ 2021 ಕ್ಕೆ ಅಂತ್ಯವಾಗಿದ್ದು, ಕೆಲವು ಶಿಕ್ಷಕರು ಬೋಧಕೇತರ ಹುದ್ದೆಗಳಿಗೆ ನಿಯೋಜನೆಗೊಳಿಸಿರುವುದರಿಂದ ಇದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ… Read More »

ಸರ್ಕಾರಿ ಇಲಾಖೆಗೆ ವಕೀಲರ ನೇಮಕಾತಿ- ಅರ್ಜಿ ಸಲ್ಲಿಸಲು 14/12/2021 ಕೊನೆ ದಿನ

By | 06/12/2021

ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರಕ್ಕೆ ಕಾನೂನು ವಿಭಾಗದಲ್ಲಿ ಸೇವೆ ಸಲ್ಲಿಸಲು ಕಾನೂನು ಸಲಹೆಗಾರರನ್ನು ನೇಮಿಸಲು ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ವಕೀಲರು ಸೇರಿದಂತೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ(KSMHA Karnataka) ಹುದ್ದೆಯ ಹೆಸರು: ಲೀಗಲ್ ಕನ್ಸಲ್ಟೆಂಟ್ ವೇತನ: ಮಾಸಿಕ ರೂ. 50,000/- ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಕಾನೂನು ಪದವೀಧರರಾಗಿರಬೇಕು ಮತ್ತು ಕನಿಷ್ಟ ಐದು ವರ್ಷಗಳ ಅನುಭವ ಇರಬೇಕು. ಅಥವಾ ವಕೀಲರಾಗಿ ಮೂರು ವರ್ಷದ ಅನುಭವ ಅಥವಾ ಆರೋಗ್ಯ/ಮಾನಸಿಕ ಆರೋಗ್ಯದಲ್ಲಿ ಅದಕ್ಕೂ ಹೆಚ್ಚಿನ ಅನುಭವ. ವಯೋಮಿತಿ: ಗರಿಷ್ಟ… Read More »

ಶೀಘ್ರವೇ ಕಲ್ಯಾಣ ಕರ್ನಾಟಕ ಭಾಗದ 16,000 ಹುದ್ದೆ ಭರ್ತಿ

By | 06/12/2021

ಬೀದರ್ : ಶೀಘ್ರವೇ ಕಲ್ಯಾಣ ಕರ್ನಾಟಕ ಭಾಗದ 16 ಸಾವಿರ ಹುದ್ದೆ ಭರ್ತಿ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ 16 ಸಾವಿರ ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಸಿಕ್ಕಿದ್ದು, ಶೀಘ್ರವೇ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂಬುದಾಗಿ, ಸಿಎಂ ಅವರು ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆ ಪರ ಪ್ರಚಾರ ಸಮಾವೇಶದಲ್ಲಿ ಮಾತನಾಡುತ್ತಾ ಹೇಳಿದ್ದಾರೆ. ಹೆಣ್ಣು ಮಕ್ಕಳ ಅಭಿವೃದ್ಧಿಗೆ ವಿಶೇಷ ಯೋಜನೆ ಸದ್ಯದಲ್ಲೇ ರೂಪಿಸಲಾಗುವುದು. ವಸತಿ‌ ರಹಿತರಿಗೆ ಮಾರ್ಚ್ 31 ರೊಳಗೆ ಎಲ್ಲರಿಗೂ… Read More »

3000 ಭೂಮಾಪಕ ಹುದ್ದೆಗಳ ನೇಮಕಾತಿ ಆದೇಶ ವಾಪಸ್ ಪಡೆದ ರಾಜ್ಯಸರಕಾರ- ಸುದ್ದಿಜಾಲ ನ್ಯೂಸ್

By | 05/12/2021

ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ‌‌ ಇಲಾಖೆಯಲ್ಲಿ ಹೊಸದಾಗಿ ಪರವಾನಗಿ ಭೂಮಾಪಕರನ್ನು ಆಯ್ಕೆ ಮಾಡಲು ಹೊರಡಿಸಿದ ಅಧಿಸೂಚನೆಯನ್ನು ರಾಜ್ಯಸರಕಾರ ಹಿಂಪಡೆದಿದೆ. ರಾಜ್ಯದ ವಿವಿಧ ಜಿಲ್ಲೆಗಳಿಗೆ ಸೇರಿದಂತೆ ಒಟ್ಟು 3 ಸಾವಿರ ಲ್ಯಾಂಡ್ ಸರ್ವೇಯರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, 03-12-2021 ರಿಂದ 31-12-2021 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚನೆ ನೀಡಲಾಗಿತ್ತು. ವಿಧಾನಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಹೊಸದಾಗಿ ಭೂಮಾಪಕರನ್ನು ಆಯ್ಕೆ ಮಾಡಿಕೊಳ್ಳುವ ಸಂಬಂಧ ದಿನಾಂಕ 01.12.2021 ರಂದು ಹೊರಡಿಸಿರುವ ಅಧಿಸೂಚನೆಯನ್ನು ವಾಪಸ್ ಪಡೆಯಲಾಗಿದೆ ಎಂದು ಭೂಮಾಪನ… Read More »

ಸೆಕ್ಸ್ ಬಳಿಕ ಪುರುಷರು ಏನು ಯೋಚನೆ ಮಾಡುತ್ತಾರೆ ?- ಸುದ್ದಿಜಾಲ ನ್ಯೂಸ್

By | 05/12/2021

ಸೆಕ್ಸ್ ನ ಬಳಿಕ ಹುಡುಗರ ಮನದಲ್ಲಿ ಅನೇಕ ಆಲೋಚನೆಗಳು ಸುತ್ತುವರಿದಿದೆ. ಅನೇಕ ಪುರುಷರು ತಮ್ಮ ಸಂಗಾತಿ ಸಂಭೋಗದಿಂದ ಖುಷಿ ಪಟ್ಟಳೇ ಇಲ್ಲವೇ ಎಂಬ ಒಂದು ಆಲೋಚನೆಯಲ್ಲಿ ಇರುತ್ತಾರೆ. ಸಂಭೋಗಿಸಿದ ನಂತರ ಹುಡುಗರು ಸಾಮಾನ್ಯವಾಗಿ ಏನು ಯೋಚನೆ ಮಾಡುತ್ತಾರೆ ಎಂಬುದನ್ನು ಇಲ್ಲಿ ತಿಳಿಯೋಣ : ಸೆಕ್ಸ್ ನ್ನು ಆನಂದಿಸಿದಳೇ ? – ಹುಡುಗರು ಸೆಕ್ಸ್ ನಂತರ ತಮ್ಮ ಹುಡುಗಿಯ ಪ್ರೀತಿಯ ಪ್ರತಿಕ್ರಿಯೆಯನ್ನು ಕೇಳಲು ಬಯಸುತ್ತಾರೆ. ಲೈಂಗಿಕ ಸುಖ ಇಷ್ಟಪಟ್ಟರೇ ಇಲ್ಲವೇ , ತನ್ನಂತೆಯೇ ಆಕೆ ಕೂಡಾ ಸಂಭೋಗವನ್ನು ಇಷ್ಟ ಪಟ್ಟರೇ ?, 2… Read More »