ಅಪ್ರೆಂಟಿಸ್ ಶಿಪ್ ಟ್ರೈನೀ ಹುದ್ದೆಗೆ ಅರ್ಜಿ ಆಹ್ವಾನ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

By | 04/12/2021

ಸೆಂಟರ್ ಫಾರ್ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಆಂಡ್ ರೋಬೊಟಿಕ್ಸ್( ಸಿಎಐಆರ್) ಅಪ್ರೆಂಟಿಸ್ ಶಿಪ್ ಟ್ರೈನಿಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಫೆಲೋಶಿಪ್ ಗಳ ಸಂಖ್ಯೆ : ಗ್ರಾಜ್ಯುಯೇಟ್ ಅಪ್ರೆಂಟಿಸ್ ಟ್ರೈನಿಗಳು -33 ಖಾಲಿ ಹುದ್ದೆ. ಈ ಹುದ್ದೆಗೆ ಬಿ.ಇ/ಬಿ.ಟೆಕ್ ವಿದ್ಯಾರ್ಹತೆ ಹೊಂದಿರಬೇಕು. ಡಿಪ್ಲೋಮಾ ಅಪ್ರೆಂಟಿಸ್ ಟ್ರೈನಿ – 01 ಹುದ್ದೆ, ಡಿಪ್ಲೋಮಾ ಇನ್ ಇಂಜಿನಿಯರಿಂಗ್ ಮಾಡಿರಬೇಕು. ವಯೋಮಿತಿ : ಕನಿಷ್ಠ 18 ವರ್ಷ, ಪ್ರವರ್ಗ 27 ವರ್ಷ, ಒಬಿಸಿ -30 ವರ್ಷ, ಎಸ್ ಸಿ/ ಎಸ್ ಟಿ – 32 ವರ್ಷ, ಅಂಗವೈಕಲ್ಯ ವ್ಯಕ್ತಿ (… Read More »

ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಬೋಧಕರ ಹುದ್ದೆ, ಈ ಕೂಡಲೇ ಅರ್ಜಿ ಸಲ್ಲಿಸಿ- ಸುದ್ದಿಜಾಲ ನ್ಯೂಸ್

By | 04/12/2021

ಭಾರತೀಯ ಇನ್ಸ್ಟಿಟ್ಯೂಟ್ ನಲ್ಲಿರುವ ಅಂಡರ್ ಗ್ರಾಜ್ಯುಯೃಟ್ ಪ್ರೋಗ್ರಾಮ್ ಕಚೇರಿಯಲ್ಲಿ ಬೋಧಕರು ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಯು ಸಂಪೂರ್ಣ ಗುತ್ತಿಗೆ ಆಧಾರದಲ್ಲಿ ಇರುತ್ತದೆ. ಹುದ್ದೆ : ಬೋಧಕರು ಹುದ್ದೆ ಸಂಖ್ಯೆ : 6 ( ಸಾಮಾನ್ಯ – 01, ಒಬಿಸಿ – 02, ಪ.ಜಾ- 01, ಪ.ಪಂ- 01, ಇಡ್ಬ್ಲೂಎಸ್ – 01) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24-12-2021 ಅಭ್ಯರ್ಥಿಗಳು ಹೆಚ್ಚಿನ ವಿವರಗಳನ್ನು ಆನ್ಲೈನ್ ಅರ್ಜಿ ಸಲ್ಲಿಸಲು ಸಂಸ್ಥೆಯ ವೆಬ್ಸೈಟ್ ಗೆ ಭೇಟಿ ನೀಡಬಹುದು. ನೋಟಿಫಿಕೇಶನ್ ಈ ಕೆಳಗೆ… Read More »

ಕೇಂದ್ರ ಸರಕಾರದ ಎಲ್ಲಾ ಹುದ್ದೆಗಳಿಗೆ ಇನ್ನು ಒಂದೇ ಪರೀಕ್ಷೆ – ಸುದ್ದಿಜಾಲ ನ್ಯೂಸ್

By | 04/12/2021

ನವದೆಹಲಿ : ಕೇಂದ್ರ ಸರಕಾರದ ವಿವಿಧ ಇಲಾಖೆಗಳಲ್ಲಿನ ನೇಮಕಾತಿ ಪ್ರಕ್ರಿಯೆಯನ್ನು ಸುಲಭ ಮತ್ತು ಪಾರದರ್ಶಕವಾಗಿಸಲು ರಾಷ್ಟ್ರೀಯ ನೇಮಕಾತಿ ಸಂಸ್ಥೆ ಒಂದೇ ಪರೀಕ್ಷೆಯನ್ನು ನಡೆಸಲಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಗುರುವಾರ ಹೇಳಿದ್ದಾರೆ. ರಾಜ್ಯಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಪೂರಕ ಪ್ರಶ್ನೆಗಳಿಗೆ ಉತ್ತರಿಸಿದ ಸಿಬ್ಬಂದಿ ಮತ್ತು ತರಬೇತಿ ಖಾತೆ ರಾಜ್ಯ ಸಚಿವ ಸಿಂಗ್ ಈ ಮಾಹಿತಿಯನ್ನು ನೀಡಿದ್ದಾರೆ. ಈ ವರ್ಷ ಸಂಯೋಜಿತ ಅರ್ಹತಾ ಪರೀಕ್ಷೆಯನ್ನು ಪ್ರಾರಂಭಿಸಲು ಸರಕಾರ ಯೋಜಿಸಿದೆ. ಆದರೆ ಅದು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದರು. ಹೊಸ ವ್ಯವಸ್ಥೆಯಲ್ಲಿ ದೇಶದ ಪ್ರತಿ… Read More »

ಜಿಲ್ಲಾ ಆಯುಷ್ ಅಧಿಕಾರಿಗಳ ಕಾರ್ಯಾಲಯ: ನೇಮಕಾತಿ ಅಧಿಸೂಚನೆ ರದ್ದು – ಸುದ್ದಿಜಾಲ ನ್ಯೂಸ್

By | 02/12/2021

ಜಿಲ್ಲಾ ಆಯುಷ್ ಅಧಿಕಾರಿಗಳ‌ ಕಾರ್ಯಾಲಯ ಬಾಗಲಕೋಟೆ ಇಲ್ಲಿ ಗುತ್ತಿಗೆ ಆಧಾರದಲ್ಲಿ ಆಯುಷ್ ತಜ್ಞ ವೈದ್ಯರು/ ಔಷಧಿ ವಿತರಕರು/ ಮಸಾಜಿಸ್ಟ್/ ಕ್ಷಾರಸೂತ್ರ ಅಟೆಂಡರ್/ ಮಲ್ಟಿ ಪರ್ಪಸ್ ವರ್ಕರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಹಿಂಪಡೆಯಲಾಗಿದೆ. ಆಯುಷ್ ತಜ್ಞ ವೈದ್ಯರು/ ಅರೆ ವೈದ್ಯಕೀಯ ಸಿಬ್ಬಂದಿಗಳನ್ನು ಹುದ್ದೆಗೆ ತಕ್ಕಂತೆ ನಿಯಮಾನುಸಾರ ಅಗತ್ಯ ವಿದ್ಯಾರ್ಹತೆ, ಮೀಸಲಾತಿ, ಗುತ್ತಿಗೆ ಷರತ್ತುಗಳ ಅನ್ವಯ ನೇಮಕಾತಿಗಾಗಿ ಸೂಕ್ತ ಅಭ್ಯರ್ಥಿಗಳಿಂದ ದಿನಾಂಕ 27-08-2021 ರಂದು ಸಂಯುಕ್ತ ಕರ್ನಾಟಕ ದಿನ ಪತ್ರಿಕೆಯಲ್ಲಿ ದಿನಾಂಕ : 30-08-3021 ರಿಂದ 17-09-2021 ರವರೆಗೆ ಅರ್ಜಿ ಆಹ್ವಾನಿಸಲಾಗಿತ್ತು. ದಿನಾಂಕ 17.11.2021… Read More »

ಆರೋಗ್ಯ ಸಹಾಯಕಿಯರ ತರಬೇತಿಗೆ ಅರ್ಜಿ ಆಹ್ವಾನ: ಆಸಕ್ತರು ಅರ್ಜಿ ಸಲ್ಲಿಸಿ – ಸುದ್ದಿಜಾಲ ನ್ಯೂಸ್

By | 02/12/2021

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿ, ರಾಮನಗರ ಜಿಲ್ಲೆಯಲ್ಲಿ ಖಾಲಿ ಇರುವ ಆರೋಗ್ಯ ಸಹಾಯಕಿಯರ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆರೋಗ್ಯ ಇಲಾಖಾ ವತಿಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ತರಬೇತಿ ಅವಧಿಯು 2 ವರ್ಷದ್ದಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ ಮೂಲಕ ಅರ್ಜಿಯನ್ನು ಪಡೆದು ದ್ವಿಪ್ರತಿಯಲ್ಲಿ ದೃಢೀಕೃತ ಪ್ರತಿಗಳೊಂದಿಗೆ ದಿನಾಂಕ 10-12-2021 ರ ಸಂಜೆ 5.30 ಗಂಟೆಯೊಳಗೆ ಅರ್ಜಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ರಾಮನಗರ ಜಿಲ್ಲೆ ಇವರಿಗೆ ಸಲ್ಲಿಸತಕ್ಕದ್ದು. ವಿದ್ಯಾರ್ಹತೆ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ… Read More »

ಪಿಯುಸಿ ನಂತರ ಮುಂದೇನು? ಇಲ್ಲಿದೆ ಉತ್ತಮ ಅವಕಾಶ- ಸುದ್ದಿಜಾಲ ನ್ಯೂಸ್

By | 26/11/2021

ಪಿಯುಸಿ ಮುಗಿದ ಮೇಲೆ ತುಂಬಾ ಜನರಿಗೆ ತಾನು ಮುಂದೆ‌ ಏನು ಓದಬೇಕು‌? ಯಾವ ಕ್ಷೇತ್ರದಲ್ಲಿ ಮುಂದುವರಿಯಬೇಕು? ಎಂಬ ಚಿಂತನೆ ಸಾಮಾನ್ಯ. ವಿದ್ಯಾರ್ಥಿಗಳು ಜೀವನದ ಯಶಸ್ಸಿಗೆ ಬೇಕಾದ ಕೆರಿಯರ್ ನ್ನು ಆಯ್ಕೆ ಮಾಡಿಕೊಳ್ಳುವುದು ಅಷ್ಟೊಂದು ಸುಲಭವಲ್ಲ. ಇತ್ತೀಚೆಗೆ ಶಿಕ್ಷಣ ರಂಗದಲ್ಲಿ ಹಲವಾರು ಕೋರ್ಸ್ ಗಳಿವೆ. ಯಾರಿಗೆ ಯಾವ ವಿಷಯದಲ್ಲಿ ಆಸಕ್ತಿ ಇದೆಯೋ‌ ಅಂತಹ ವಿಷಯವನ್ನು ಆಯ್ಕೆ ಮಾಡಬಹುದು. ನಾವು ಈಗ ನಿಮಗೆ ತಿಳಿಯಪಡಿಸುವ ವಿಷಯ ಇದು ಜನಸಾಮಾನ್ಯರಿಗೆ ಅಪರಿಚಿತವಾಗಿರಬಹದು. ಇದು ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ನೀಡಬಹುದು ಎಂಬುದು ನಮ್ಮ‌ ಅಭಿಪ್ರಾಯ. ಭಾರತದಲ್ಲಿ ಅಕ್ಯುಪೇಶನಲ್… Read More »