ದ.ಕ: ಯುವಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ

By | 05/11/2021

ಮಂಗಳೂರು : ಬೆಂಗಳೂರಿನ ನಿಮ್ಹಾನ್ಸ್ ನ ಎಪಿಡೀಮಿಯಾಲಜಿ ವಿಭಾಗದಲ್ಲಿ ಖಾಲಿ ಇರುವ ಯುವ ಪರಿವರ್ತಕರ ಹುದ್ದೆಗೆ ಗೌರವಧನದ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ಬಾನಿಸಿದೆ. ಶೈಕ್ಷಣಿಕ ಅರ್ಹತೆ : ಯಾವುದೇ ಪದವಿ ಹಾಗೂ ಮೇಲ್ಪಟ್ಟು ಪದವೀಧರ ಯುವಜನತೆ ಅವಶ್ಯವಿರುವ ಕೌಶಲ್ಯ, ಸ್ಥಳೀಯ ಭಾಷೆ, ಕನ್ನಡವನ್ನು ಸ್ಪಷ್ಟವಾಗಿ ಮಾತನಾಡಬೇಕು. ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಉತ್ತಮ ಅಂತರ್ವ್ಯಕೀಯ ಸಂವಹನ ಕೌಶಲ್ಯ ಜೊತೆಗೆ ಸಂವಾದ ಕೌಶಲಗಳನ್ನು ಹೊಂದಿರಬೇಕು. ಸಮಯದಲ್ಲಿ ಯುವಜನರಿಗೆ ತರಬೇತಿಯಂತಹ ಕಾರ್ಯಕ್ರಮಗಳನ್ನು ನಡೆಸಬೇಕು. 21 ರಿಂದ 35 ವರ್ಷ ವಯೋಮಿತಿಯ… Read More »

ಮೈಸೂರು ವಾಕ್ ಶ್ರವಣ ಸಂಸ್ಥೆಯಲ್ಲಿ ಉದ್ಯೋಗವಕಾಶ : ಅರ್ಜಿ ಆಹ್ವಾನ

By | 04/11/2021

ಮೈಸೂರು ಜಿಲ್ಲೆಯ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಯ ವಿವರ : ಡೀನ್ – 01ನರ್ಸಿಂಗ್ ಸೂಪರಿಂಟೆಂಡೆಂಟ್ – 01ಆಡಿಯೋಲಾಜಿಸ್ಟ್ ಸ್ಪೀಚ್ ಲಾಂಗ್ವೇಜ್ ಪಾತೋಲಜಿಸ್ಟ್ – 02ಲೈಬ್ರರಿ ಆಂಡ್ ಇನ್ಫಾರ್ಮೇಶನ್ ಪಾತಜಿಸ್ಟ್ – 02ಲೈಬ್ರರಿ ಆಂಡ್ ಇನ್ಫಾರ್ಮೇಶನ್ ಅಸಿಸ್ಟೆಂಟ್ – 01ಮೆಡಿಕಲ್ ರೆಕಾರ್ಡ್ ಟೆಕ್ನಿಶಿಯನ್ – 01ಅಸಿಸ್ಟೆಂಟ್ ಗ್ರೇಡ್ 2 – 01ಮಲ್ಟಿ ರಿಹೇಬ್ರೆಷನ್ ವರ್ಕರ್ – 01 ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17-12-2021… Read More »

ಶೀಘ್ರಲಿಪಿಗಾರರ ಹುದ್ದೆ: ಉತ್ತಮ ಸಂಬಳ, ಈ ಕೂಡಲೇ ಅರ್ಜಿ ಸಲ್ಲಿಸಿ

By | 04/11/2021

ವಿಜಯಪುರ ಹಾಗೂ ವಿಜಯಪುರ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆ : ಶೀಘ್ರಲಿಪಿಗಾರರು ( stenographer) – 5 ಹುದ್ದೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 30-10-2021 ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-11-2021 ವಿದ್ಯಾರ್ಹತೆ : ಪದವಿ ಪೂರ್ವ ಶಿಕ್ಷಣ ಇಲಾಖೆ ಬೆಂಗಳೂರು ನಡೆಸುವ ದ್ವಿತೀಯ ಪಿಯುಸಿ, ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು. ಕನ್ನಡ ಮತ್ತು ಆಂಗ್ಲ ಬೆರಳಚ್ಚು… Read More »

ರಾಯಚೂರು, ಮಂಡ್ಯ, ಚಿಕ್ಕಬಳ್ಳಾಪುರ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

By | 04/11/2021

ರಾಯಚೂರು ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ : ಅಂಗನವಾಡಿ ಕಾರ್ಯಕರ್ತೆ – 25ಅಂಗನವಾಡಿ ಸಹಾಯಕಿ: 03 ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 12-10-2021 ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13-11-2021 ಮಂಡ್ಯ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು ಆರಂಭಿಕ… Read More »

ಚಂದ್ರ ವಿವಿದೋದ್ದೇಶ ಸಹಕಾರ ಸಂಘ ನಿ.ಬೆಂಗಳೂರು : ಗುಮಾಸ್ತ ಹುದ್ದೆಗೆ ಅರ್ಜಿ ಆಹ್ವಾನ

By | 03/11/2021

ಚಂದ್ರ ವಿವಿದೋದ್ದೇಶ ಸಹಕಾರ ಸಂಘ ನಿಯಮಿತ, ಬೆಂಗಳೂರು ಇಲ್ಲಿ ಸಂಘದ ಗುಮಾಸ್ತ ಹುದ್ದೆಯು ಖಾಲಿ ಇದ್ದು, ಈ ಹುದ್ದೆಗೆ ಸಂದರ್ಶನ ಮೂಲಕ ಭರ್ತಿ ಮಾಡಲು ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಯು ಬೇಕಾಗಿದ್ದಾರೆ. ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದ ಬಿಕಾಂ, ಬಿಬಿಎಂ, ಸಹಕಾರ ಇಲಾಖೆಯ ತತ್ಸಂಬಧ ಪದವಿ ಮತ್ತು ಅದಕ್ಕಿಂತ ಹೆಚ್ಚು ವಿದ್ಯಾರ್ಹತೆ. 2 ರಿಂದ 3 ವರ್ಷ ಅನುಭವ. ಬ್ಯಾಂಕಿನ ಕೆಲಸದ ಬಗ್ಗೆ ಗಣಕೀಕೃತ ಜ್ಞಾನ ಹೊಂದಿರುವ ಮತ್ತು ಕನ್ನಡ ಮತ್ತು ಆಂಗ್ಲಭಾಷೆಯಲ್ಲಿ ಟೈಪಿಂಗ್ ಅನುಭವವಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.… Read More »

tomato pickle in kannada: ಟೊಮೆಟೊ ಉಪ್ಪಿನಕಾಯಿ ರೆಸಿಪಿ, ಸರಳವಾಗಿ ಮಾಡಿ ರುಚಿಕರ ಉಪ್ಪಿನಕಾಯಿ, ಊಟಕ್ಕೆ ಸಾಂಬರೇ ಬೇಡ!

By | 02/11/2021

ಟೊಮೆಟೊ ಇದ್ದರೆ ಬಹುಬಗೆಯ ರೆಸಿಪಿ ಮಾಡಬಹುದು. ಉಪ್ಪಿನಕಾಯಿ ಪ್ರಿಯರು ಟೊಮೆಟೊ ಉಪ್ಪಿನಕಾಯಿ (tomato pickle) ಮಾಡಬಹುದು. ಗೊಜ್ಜು ಪ್ರಿಯರು ಟೊಮೆಟೊ ಗೊಜ್ಜು ಮಾಡಿ ಅನ್ನದೊಂದಿಗೆ ಬೆರೆಸಿ ಊಟ ಮಾಡಲು ಬಯಸಬಹುದು. ಟೊಮೆಟೊದಲ್ಲಿ ಉಪ್ಪಿನಕಾಯಿ ಮಾಡಬಹುದೇ? ಎಂಬ ಪ್ರಶ್ನೆ ಹೆಚ್ಚಿನ ಜನರಲ್ಲಿ ಇರುತ್ತದೆ. ಖಂಡಿತವಾಗಿಯೂ ಮಾಡಬಹುದು, ಟೊಮೆಟೊ ಉಪ್ಪಿನಕಾಯಿ ಬಾಯಲ್ಲಿ ನೀರೂರಿಸುವಂತಹ ರೆಸಿಪಿಯಾಗಿದ್ದು, ಈಗಲೇ ಟ್ರೈ ಮಾಡಿ. ಟೊಮೆಟೊ ಉಪ್ಪಿನಕಾಯಿ (tomato pickle in kannada) ರೆಸಿಪಿ ಮಾಡಲು ಬೇಕಾಗುವ ಸಾಮಾಗ್ರಿಗಳು ಟೊಮೆಟೊ ಹುಳಿಯಾದ್ರೂ ಟೊಮೆಟೊ ಉಪ್ಪಿನಕಾಯಿಗೆ ಹುಣಸಹಣ್ಣು ಬೇಕು. 30 ಗ್ರಾಂ… Read More »