3,552 ಅತಿಥಿ ಉಪನ್ಯಾಸಕರ ನೇಮಕಕ್ಕೆ ಆದೇಶ

By | 27/10/2021

ಬೆಂಗಳೂರು : 2021-22 ನೇ ಸಾಲಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ 3,552 ಅತಿಥಿ ಉಪನ್ಯಾಸಕರ ನೇಮಕಕ್ಕೆ ರಾಜ್ಯ ಸರಕಾರ ಆಡಳಿತಾತ್ಮಕ ಅನುಮತಿ ನೀಡಿದೆ. ಮಾಸಿಕ ಗೌರವಧನ 9 ಸಾವಿರ ರೂ. ನಿಗದಿ ಪಡಿಸಿದೆ. ಈ ಬಾರಿ ಎಸ್ಸೆಸ್ಸೆಲ್ಸಿಯಲ್ಲಿ ಎಲ್ಲ ವಿದ್ಯಾರ್ಥಿಗಳು ಪಾಸ್ ಆಗಿದ್ದು, ಪ್ರಥಮ ಪಿಯುಗೆ ಹೆಚ್ಚಿನ ವಿದ್ಯಾರ್ಥಿಗಳು ಪ್ರವೇಶ ಪಡೆದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಬೋಧನಾ ದೃಷ್ಟಿಯಿಂದ ಅತಿಥಿ ಉಪನ್ಯಾಸಕರ ನೇಮಕಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಅನುಮತಿ ನೀಡಿ ಆದೇಶ… Read More »

ವಿಜಯನಗರ ನಿರ್ಮಿತಿ ಕೇಂದ್ರದಲ್ಲಿ ವಿವಿಧ ಹುದ್ದೆ

By | 25/10/2021

ವಿಜಯನಗರ ನಿರ್ಮಿತಿ ಕೇಂದ್ರ ವಿಜಯನಗರ ಇವರು ಈ ಕೆಳಕಾಣಿಸಿದ ಹುದ್ದೆಗಳಿಗೆ ಒಂದು ವರ್ಷದ ಅವಧಿಗೆ ಮಾತ್ರ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಯ ಹೆಸರು : ತಾಂತ್ರಿಕ ಸಹಾಯಕರು- 01ಯೋಜನಾ ಅಭಿಯಂತರರು- 03 ಸಂಬಂಧಿಸಿದ ಕ್ಷೇತ್ರಗಳಲ್ಲಿ ಹೆಚ್ಚಿನ ವಿದ್ಯಾರ್ಹತೆ ಮತ್ತು ಅನುಭವವುಳ್ಳವರಿಗೆ ಆದ್ಯತೆ ‌ನೀಡಲಾಗುವುದು. ಅರ್ಹ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲೆಗಳನ್ನು ದಿನಾಂಕ 05-11-2021 ಸಮಯ ಸಾಯಂಕಾಲ 5.30 ರೊಳಗೆ Ballari Nic.in ಈ ವೆಬ್ಸೈಟಿಗೆ ಮೇಲ್ ಮಾಡಲು ಕೋರಿದೆ. ಅಂಚೆ ಮೂಲಕವಾಗಲಿ ಮತ್ತು ಖುದ್ದಾಗಿಯಾಗಲಿ… Read More »

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ ವಿವಿಧ 29 ಹುದ್ದೆ, ಈ ಕೂಡಲೇ ಅರ್ಜಿ ಸಲ್ಲಿಸಿ

By | 25/10/2021

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಬೆಂಗಳೂರು, ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆ : ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ, ಪ್ರಥಮ ದರ್ಜೆ ಸಹಾಯಕರು, ತಾಂತ್ರಿಕ ಮೇಲ್ವಿಚಾರಕರು, ತಾಂತ್ರಿಕ ಸಹಾಯಕರು ಒಟ್ಟು ಹುದ್ದೆ : 29 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಈ ಜಾಹೀರಾತು ಪ್ರಕಟಗೊಂಡ ದಿನಾಂಕದಿಂದ 30 ದಿವಸದೊಳಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆ : ವಿವಿಧ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

By | 25/10/2021

ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆ ಕಿತ್ತೂರು, ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆಯ ಹೆಸರು : ಸ್ನಾತಕೋತ್ತರ ಶಿಕ್ಷಕ ( ಆಂಗ್ಲ), ಟಿ.ಜಿ.ಟಿ( ಇಂಗ್ಲೀಷ್, ವಿಜ್ಞಾನ, ಗಣಿತ ಮತ್ತು ಸಂಸ್ಕೃತ ) , ದೈಹಿಕ ಶಿಕ್ಷಣ ಶಿಕ್ಷಕರು, ದ್ವಿತೀಯ ದರ್ಜೆ ಗುಮಾಸ್ತ, ಮಹಿಳಾ ವಾರ್ಡನ್ ವೇತನ : ಕಿರಿಯ ಗುಮಾಸ್ತ ಮತ್ತು ಮಹಿಳಾ ವಾರ್ಡನ್ ಗಳಿಗೆ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ವೇತನ… Read More »

ಕೊರಗಜ್ಜನಿಗಿಟ್ಟಿದ್ದ ಮದ್ಯ ಕದ್ದ ಕಳ್ಳ ; ದೈವ ಕೊಟ್ಟ ಶಿಕ್ಷೆ ಏನು ಗೊತ್ತಾ ?

By | 22/10/2021

ಕೊಡಗು : ದೇಗುಲದಲ್ಲಿ ಕೊರಗಜ್ಜ ದೇವರಿಗೆ ಇಟ್ಟಿದ್ದ ಪ್ರಸಾದವನ್ನು ಕದ್ದ ಕಳ್ಳನ ಸ್ಥಿತಿ ಏನಾಗಿದೆ ಗೊತ್ತಾ? ಕಳ್ಳನಿಗೆ ಕೊರಗಜ್ಜ ಶಿಕ್ಷೆ ಕೊಟ್ಟದ್ದು, ದೇಗುಲಕ್ಕೆ ಬಂದು ಕ್ಷಮಾಪಣೆ ಕೇಳಿದ್ದಾನೆ. ಇದು ಮಡಿಕೇರಿ ತಾಲೂಕಿನ ಸುಂಟಿಕೊಪ್ಪ‌ ಸಮೀಪದ ‌ಕೆದಕಲ್ ಗ್ರಾಮದಲ್ಲಿ ಸಖತ್ ಸದ್ದು ಮಾಡುತ್ತಿರುವ ಸುದ್ದಿ. ದೇವಸ್ಥಾನದಲ್ಲಿ ಕೊರಗಜ್ಜ ದೇವರಿಗೆ ಪ್ರಸಾದವಾಗಿ ಇಟ್ಟಿದ್ದ ಮದ್ಯದ ಪ್ಯಾಕೆಟ್ ನ್ನು ಸ್ಥಳೀಯ ವ್ಯಕ್ತಿಯೊಬ್ಬ ವಾರದ ಹಿಂದೆ ಕದ್ದಿದ್ದ. ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದೇ ರೀತಿ ಹಲವು ಬಾರಿ ದೇವಾಲಯದಲ್ಲಿ ಮದ್ಯ ಎಗರಿಸಿದ್ದ. ಇದರಿಂದ ಬೇಸತ್ತ… Read More »

ನಗುವ ಬುದ್ಧ ಮನೆಯ ಯಾವ ದಿಕ್ಕಿನಲ್ಲಿ ಇಟ್ಟರೆ ಉತ್ತಮ ?

By | 22/10/2021

ಫೆಂಗ್ ಶೂಯಿಯನ್ನು ಚೀನಾದ ವಾಸ್ತುಶಾಸ್ತ್ರವೆಂದು ಪರಿಗಣಿಸಲಾಗಿದೆ. ಮನೆ ವಸ್ತುಗಳು ಅಥವಾ ಯಾವುದೇ ಸ್ಥಳದ ಋಣಾತ್ಮಕ ಶಕ್ತಿಯನ್ನು ಧನಾತ್ಮಕ ಶಕ್ತಿಯಾಗಿ ಪರಿವರ್ತಿಸಲು ಫೆಂಗ್ ಶೂಯಿಯನ್ನು ಬಳಸಲಾಗುತ್ತದೆ. ಫೆಂಗ್ ಶೂಯಿಯನ್ನು ಮನೆ ಮತ್ತು ಅದೃಷ್ಟಕ್ಕೆ ಮಂಗಳಕರವೆಂದು ಪರಿಗಣಿಸಲಾಗಿದೆ. ಫೆಂಗ್ ಶೂಯಿ ಪ್ರಕಾರ ಅದೃಷ್ಟಕ್ಕಾಗಿ ಕೆಲವೊಂದು ‌ವಸ್ತುಗಳನ್ನು ಇಡಲಾಗುತ್ತದೆ. ಅವುಗಳಲ್ಲಿ ಒಂದು ಲಾಫಿಂಗ್ ಬುದ್ಧ. ನಗುವ ಬುದ್ಧ ಸಂತೋಷ, ತೃಪ್ತಿ ‌ಮತ್ತು ಸಮೃದ್ಧಿಯ ಸಂಕೇತ. ಇದನ್ನು ಚೀನೀ ಭಾಷೆಯಲ್ಲಿ ‘ ಬುಡೈ’ ಎಂದು ಕರೆಯಲಾಗುತ್ತದೆ. ಲಾಫಿಂಗ್ ಬುದ್ಧನ ಹೊಟ್ಟೆಯನ್ನು ಯಾರಾದರೂ‌ ಉಜ್ಜಿದರೆ, ಅವನು ಅದೃಷ್ಟ ಮತ್ತು… Read More »