ದಕ್ಷಿಣ ಕನ್ನಡ ; ತಾಲ್ಲೂಕು ಪಂಚಾಯತಿಯಲ್ಲಿ ಉದ್ಯೋಗ

By | 29/09/2021

ದಕ್ಷಿಣ ಕನ್ನಡ ಜಿಲ್ಲೆಯ ತಾಲ್ಲೂಕು ಪಂಚಾಯತಿಗಳಿಗೆ ಆಧಾರದ ಮೇಲೆ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಈ ಕೆಳಕಂಡ ಹುದ್ದೆಗೆ ಆನ್ಲೈನ್ ಮೂಲಕ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಯ ಹೆಸರು : ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ವಿದ್ಯಾರ್ಹತೆ : ಬಿ.ಕಾಂ. ಪಾಸಾಗಿರಬೇಕು. ಕನ್ನಡ ಮತ್ತು ಇಂಗ್ಲೀಷ್ ಕನ್ನಡ ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರಬೇಕು. M S word, ಎಕ್ಸೆಲ್, ಪವರ್ ಪಾಯಿಂಟ್ ಪ್ರೆಸೆಂಟೇಶನ್ ಸೇರಿದಂತೆ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಕನಿಷ್ಠ 2 ವರ್ಷಗಳ ಸಂಬಂಧಿತ ವಿಷಯದಲ್ಲಿ ಅನುಭವ ಹೊಂದಿರಬೇಕು. ವಯೋಮಿತಿ : ದಿನಾಂಕ… Read More »

‘ನಮ್ಮ ಮೆಟ್ರೋ’ ದಲ್ಲಿ ವಿವಿಧ ಹುದ್ದೆ; ಈ ಕೂಡಲೇ ಅರ್ಜಿ ಸಲ್ಲಿಸಿ

By | 28/09/2021

ಬೆಂಗಳೂರು ಮೆಟ್ರೋ ರೈಲು ನಿಗಮಿತ ( ಬಿಎಂಆರ್ ಸಿಎಲ್) ಗುತ್ತಿಗೆ ಆಧಾರದ ಅಥವಾ ನಿಯೋಜನೆ‌ ಮೇರೆಗೆ‌ ಕೆಳಕಂಡ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಅರ್ಹ ಮತ್ತು ಅನುಭವವುಳ್ಳ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಹುದ್ದೆ : ಉಪ ಪ್ರಧಾನ ವ್ಯವಸ್ಥಾಪಕರು ( ಎಫ್ & ಎ) – 02 ಹುದ್ದೆಗಳುಸಹಾಯಕ ಪ್ರಧಾನ ವ್ಯವಸ್ಥಾಪಕರು ( ಎಫ್ & ಎ) – 01 ಹುದ್ದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27-10-2021 ಸಂಜೆ 04.00 ಗಂಟೆಯವರೆಗೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ಸೈಟ್… Read More »

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 3006 ಹುದ್ದೆಗಳಿಗೆ ಅರ್ಜಿ ಆಹ್ವಾನ

By | 28/09/2021

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಬೀದರ್, ಬಳ್ಳಾರಿ, ಕಲಬುರಗಿ, ರಾಯಚೂರು, ಚಿಕ್ಕಮಗಳೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಉತ್ತರ ಕನ್ನಡ ಹಾಗೂ ಯಾದಗಿರಿ ಜಿಲ್ಲೆಗಳಿಗೆ ( ಹೆಚ್ಚಿನ ಆಧ್ಯತೆಯುಳ್ಳ ಜಿಲ್ಲೆಗಳು) ಹಾಗೂ ಹಾವೇರಿ, ಕೋಲಾರ, ಬೆಳಗಾವಿ, ತುಮಕೂರು, ಮೈಸೂರು, ದಕ್ಷಿಣ ಕನ್ನಡ, ಮಂಡ್ಯ, ಉಡುಪಿ, ಚಿಕ್ಕಬಳ್ಳಾಪುರ, ಕೊಡಗು, ದಾವಣಗೆರೆ, ಬೆಂಗಳೂರು ನಗರ ಮತ್ತು ಧಾರವಾಡ ಜಿಲ್ಲೆಗಳಿಗೆ ( ಆದ್ಯತೆ ಹೊರತು ಪಡಿಸಿದ ಇತರ ಜಿಲ್ಲೆಗಳು ) ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಇಚ್ಛೆಯುಳ್ಳ ಅಭ್ಯರ್ಥಿಗಳು… Read More »

545 ಸಿವಿಲ್ ಪಿಎಸ್ ಐ ಪರೀಕ್ಷೆ ಪ್ರವೇಶ ಪತ್ರ ಪ್ರಕಟ

By | 27/09/2021

ಪೊಲೀಸ್ ಸಬ್ ಇನ್ಸ್ ಪೆಕ್ಟರ್ ( ಸಿವಿಲ್‌) ಪುರುಷ ಮತ್ತು ಮಹಿಳಾ ( ಎನ್ ಕೆಕೆ-ಕೆಕೆ) ಹಾಗೂ ಸೇವಾನಿರತರನ್ನೊಳಗೊಂಡ 545 ಹುದ್ದೆಗಳಿಗೆ ನಡೆಸಲಾದ ಇಟಿ/ ಪಿಎಸ್ ಟಿ ಪರೀಕ್ಷೆಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಅ.3 ರಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು. ಪತ್ರಿಕೆ -1 ಮತ್ತು 2 ನ್ನು ಕ್ರಮವಾಗಿ ಬೆಳಗ್ಗೆ 11:00 ರಿಂದ 12:30 ರವರೆಗೆ ಮತ್ತು 3 ರಿಂದ 4:30 ರವರೆಗೆ ಬೆಂಗಳೂರು, ಮೈಸೂರು, ಹುಬ್ಬಳ್ಳಿ- ಧಾರವಾಡ, ಕಲಬುರಗಿ, ದಾವಣಗೆರೆ ಹಾಗೂ ತುಮಕೂರು ಕೇಂದ್ರಗಳಲ್ಲಿ ನಡೆಸಲಾಗುತ್ತಿದ್ದು, ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು… Read More »

ವಿಪ್ರೋ, ಇನ್ಫೋಸಿಸ್, ಟಾಟಾ ಕಂಪನಿಗಳಲ್ಲಿ ನೇಮಕಾತಿ ಪ್ರಕ್ರಿಯೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

By | 27/09/2021

ದೊಡ್ಡ ದೊಡ್ಡ ಕಂಪನಿಗಳಲ್ಲಿ ನೀವು ಉದ್ಯೋಗಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದೀರಾ ? ಈ ದಿಕ್ಕಿನಲ್ಲಿ ನೀವು ಸಾಗುವುದಾದರೆ ಸಿದ್ಧತೆಯನ್ನು ಸರಿಯಾದ ರೀತಿಯಲ್ಲಿ ಮಾಡುವುದು ಅತ್ಯಗತ್ಯ. ಸರಿಯಾದ ಸಿದ್ಧತೆ ನಡೆಸಿದರೆ, ಬಹಳ ಸುಲಭವಾಗಿ ಕೆಲಸ ಪಡೆಯಬಹುದು. ನಾವು ಎಷ್ಟೇ ತಯಾರಿ ಮಾಡಿಕೊಂಡಿದ್ದರೂ ಕೂಡಾ ಕಂಪನಿಗಳು ಅಭ್ಯರ್ಥಿಗಳಿಂದ ಏನನ್ನು ನಿರೀಕ್ಷಿಸುತ್ತದೆ ಎಂಬ ಗೊಂದಲ ಇದ್ದೇ ಇರುತ್ತದೆ. ದೈತ್ಯ ಐಟಿ ಕಂಪನಿಗಳಲ್ಲಿ ಯಾವ ರೀತಿ ಸಂದರ್ಶನ, ನೇಮಕಾತಿ, ಆಯ್ಕೆ ಪ್ರಕ್ರಿಯೆ ನಡೆಯುತ್ತದೆ ? ನೀವು ಯಾವ ರೀತಿ ಸಂದರ್ಶನಕ್ಕೆ ಸಿದ್ಧರಾಗಬೇಕು ಈ ಎಲ್ಲದರ ಬಗ್ಗೆ ಇಲ್ಲಿದೆ ಮಾಹಿತಿ… Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

By | 26/09/2021

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ‌ ಬಿ.ಸಿ.ಟ್ರಸ್ಟ್ ( ರಿ), ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ‌. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆ : ಅಂಡ್ರೋಯ್ಡ್ / ಎಸ್ ಕ್ಯೂ ಎಲ್ ಡೆವಲಪರ್, ಎನ್ ಇಟಿ/ ಎಸ್ ಕ್ಯು ಎಲ್ ಡೆವಲಪರ್ ವಿದ್ಯಾರ್ಹತೆ : ಹುದ್ದೆಗಳಿಗೆ ಅನುಗುಣವಾಗಿ ಎಂಸಿಎ ಅಥವಾ ಬಿಇ ( ಕಂಪ್ಯೂಟರ್ ಸೈನ್ಸ್ / ಐಟಿ ) ಡಿಗ್ರಿಯನ್ನು ಹೊಂದಿರಬೇಕು. ಅನುಭವ : ಮೇಲೆ ತಿಳಿಸಿರುವ ಹುದ್ದೆಗಳಲ್ಲಿ ಅಭ್ಯರ್ಥಿಗಳಿಗೆ ಕನಿಷ್ಠ 2 ವರ್ಷ ಅನುಭವ ಇರಬೇಕು. ಆಸಕ್ತರು… Read More »