ಸೆ.17ಕ್ಕೆ ಕರಾಮುವಿಯಲ್ಲಿ ಪಿಎಸ್‌ಐ ಪರೀಕ್ಷೆ ತರಬೇತಿ ಶಿಬಿರ

By | 15/09/2021

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ಆಯೋಜಿಸಿರುವ ಪಿಎಸ್‌ಐ ಪರೀಕ್ಷೆಯ ನೇಮಕಾತಿ ತರಬೇತಿ ಶಿಬಿರ ಸೆ.17ರ ಶುಕ್ರವಾರ ಆರಂಭಗೊಳ್ಳಲಿದೆ. ಮುಕ್ತ ವಿವಿಯ ಕಾವೇರಿ ಸಭಾಂಗಣದಲ್ಲಿ ಅಂದು ಬೆಳಗ್ಗೆ 11ಕ್ಕೆ ಮೈಸೂರು ನಗರ ಕಾನೂನು ಮತ್ತು ಸುವ್ಯವಸ್ಥೆ ಉಪ ಆಯುಕ್ತ ಪ್ರದೀಪ್ ಗುಂಟಿ ಅವರು ಆನ್‌ಲೈನ್ ಶಿಬಿರಕ್ಕೆ ಚಾಲನೆ ನೀಡಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಕುರಿತು ಮಾರ್ಗದರ್ಶನ ನೀಡುವರು. ಪೊಲೀಸ್ ಇಲಾಖೆ ನಿವೃತ್ತ ಎಸ್ಪಿ ಶಂಕರೇಗೌಡ ಅವರು ಮುಖ್ಯ ಅತಿಥಿಯಾಗಿ ಆಗಮಿಸುವರು. ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಅಧ್ಯಕ್ಷತೆ ವಹಿಸಲಿದ್ದು, ಕುಲಸಚಿವ ಪ್ರೊ.ಆರ್.ರಾಜಣ್ಣ… Read More »

Skin care tips: ಮುಖದಲ್ಲಿನ ಮೊಡವೆ ಹೋಗಲಾಡಿಸಿ ತ್ವಚೆಯ ಕಾಂತಿ ಹೆಚ್ಚಿಸಲು ‘ಸಾಸಿವೆ ಎಣ್ಣೆ’ ಪ್ರಯೋಜನಕಾರಿ

By | 15/09/2021

ಇತ್ತೀಚಿನ ದಿನಗಳಲ್ಲಿ ಯುವತಿಯರು, ಮಹಿಳೆಯರು ತಮ್ಮ ಮುಖದ ಕಾಂತಿಗೆ ಹೆಚ್ಚಿನ ಗಮನ ನೀಡುತ್ತಾರೆ. ಮುಖದ ಮೇಲಾಗುವ ಮೊಡವೆ ಹೋಗಲಾಡಿಸಲು ಹಾಗೂ ಕಾಂತಿಗಾಗಿ ದುಬಾರಿ ತ್ವಚೆ ಉತ್ಪನ್ನಗಳನ್ನು ಬಳಸುತ್ತಾರೆ.ಆದರೆ ಅವುಗಳಲ್ಲಿ ಹೆಚ್ಚಿನವು ರಾಸಾಯನಿಕಗಳನ್ನು ಹೊಂದಿದ್ದು, ಪ್ರಯೋಜನಕ್ಕೆ ಬದಲಾಗಿ ಚರ್ಮಕ್ಕೆ ಹಾನಿ ಮಾಡುತ್ತವೆ.ಮುಖದ ಮೇಲೆ ನೈಸರ್ಗಿಕ ಹೊಳಪನ್ನು ತರಲು ಮತ್ತು ಮೊಡವೆಗಳನ್ನು ಹೋಗಲಾಡಿಸಲು ಸಾಸಿವೆ ಎಣ್ಣೆಯನ್ನು ರಾತ್ರಿಯಲ್ಲಿ ಹಚ್ಚುವುದು ಹೆಚ್ಚು ಪ್ರಯೋಜನಕಾರಿಯಾಗಿದೆ.ಸಾಸಿವೆ ಎಣ್ಣೆಯನ್ನು ರಾತ್ರಿ ಮುಖಕ್ಕೆ ಹಚ್ಚುವುದರಿಂದಾಗುವ ಪ್ರಯೋಜನಗಳು ಒಣ ಚರ್ಮವನ್ನು ತೊಡೆದು ಹಾಕಲು ಸಹಾಯಕ ಪ್ರಾಚೀನ ಕಾಲದಿಂದಲೂ ಸಾಸಿವೆ ಎಣ್ಣೆಯನ್ನು ಚರ್ಮವನ್ನು ತೇವಗೊಳಿಸಲು… Read More »

ಎಫ್ ಡಿಎ ಅರ್ಹತಾ ಪಟ್ಟಿ ಅನುಮಾನಕ್ಕೆ ಕೆಪಿಎಸ್ ಸಿ ಸ್ಪಷ್ಟನೆ

By | 14/09/2021

ಕರ್ನಾಟಕ ಲೋಕಸೇವಾ ಆಯೋಗವು 2019-20 ನೇ ಸಾಲಿನ ಸಹಾಯಕರು/ ಪ್ರಥಮ ದರ್ಜೆ ಸಹಾಯಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 09-09-2021 ರಂದು ಅರ್ಹತಾ ಪಟ್ಟಿಯನ್ನು ಪ್ರಕಟಿಸಿತ್ತು. ಈ ಅರ್ಹತಾ ಪಟ್ಟಿಯಲ್ಲಿ ಒಂದೇ ಸಮುದಾಯದ (ಜಾತಿಯ) 70 ಅಭ್ಯರ್ಥಿಗಳ ಹೆಸರು ಇತ್ತು. ಈ ಕಾರಣ ಹಲವು ಅನುಮಾನಗಳು ಕೆಪಿಎಸ್ ಸಿ ಬಗ್ಗೆ ವ್ಯಕ್ತವಾಗಿದ್ದವು. ಇವರೆಲ್ಲ ಒಂದೇ ಕೇಂದ್ರದಲ್ಲಿ ಪರೀಕ್ಷೆಗಳನ್ನು ಬರೆದು ಪಾಸಾಗಿರುತ್ತಾರೆ. ಹಾಗೂ ನಕಲು ಮಾಡಿರುವ ಶಂಕೆ ಇದೆ ಎಂದು ಮಾಧ್ಯಮಗಳಲ್ಲಿ ಕನ್ನಡ ಸುದ್ದಿ ಪತ್ರಿಕೆಗಳಲ್ಲಿ ಅನುಮಾನ ವ್ಯಕ್ತಪಡಿಸಿ ವರದಿ ಮಾಡಲಾಗಿತ್ತು. ಇದಕ್ಕೆ… Read More »

ನೀರಿಗೆ ನಿಂಬೆ ರಸ ಹಾಕಿ ಸ್ನಾನ ಮಾಡುವುದರಿಂದ ಏನೆಲ್ಲ ಪ್ರಯೋಜನಗಳಿವೆ ಗೊತ್ತಾ?

By | 14/09/2021

ಪ್ರತಿದಿನ ಬೆಳಗ್ಗೆ ಸ್ನಾನ ಮಾಡುವುದು ಸ್ವಚ್ಛತೆಯ ದೃಷ್ಟಿಯಿಂದ ಮಾತ್ರವಲ್ಲ ಆರೋಗ್ಯಕ್ಕೂ ಅತೀ ಅಗತ್ಯ. ಆದರೆ ಸ್ನಾನದ ನೀರಿನಲ್ಲಿ ನಿಂಬೆರಸ ಬೆರೆಸಿ ಸೇರಿಸಿದರೆ ಸಾಕಷ್ಟು ಪ್ರಯೋಜನಗಳಿವೆ. ಪ್ರತಿದಿನ ಬೆಳಗ್ಗೆ ಸ್ನಾನ ಮಾಡುವುದು ಸ್ವಚ್ಛತೆಯ ದೃಷ್ಟಿಯಿಂದ ಮಾತ್ರವಲ್ಲ ಆರೋಗ್ಯಕ್ಕೂ ಅತೀ ಅಗತ್ಯ. ಸ್ನಾನದ ನೀರಿನಲ್ಲಿ ನಿಂಬೆರಸ ಬೆರೆಸಿ ಸೇರಿಸಿದರೆ ಸಾಕಷ್ಟು ಪ್ರಯೋಜನಗಳಿವೆ. ಹೌದು, ನಿಂಬೆಯೊಳಗೆ ಆ್ಯಂಟಿಮೈಕ್ರೊಬಿಯಲ್, ಬ್ಯಾಕ್ಟೀರಿಯಾ ವಿರೋಧಿ ಗುಣಗಳು, ವಿಟಮಿನ್ ಸಿ ಇತ್ಯಾದಿ ಗುಣಗಳಿವೆ. ಇದು ನಿಮ್ಮ ಚರ್ಮದ ಅನೇಕ ಸಮಸ್ಯೆಗಳನ್ನು ನಿವಾರಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ನಿಂಬೆ ನೀರಿನಿಂದ ಸ್ನಾನ ಮಾಡಿದರೆ,… Read More »

ನೆಲದ ಮೇಲೆ ಸುಖಾಸನದಲ್ಲಿ ಕುಳಿತು ಊಟ ಮಾಡುವುದರ ಉಪಯೋಗಗಳು ಏನೆಂದು ತಿಳಿದಿದೆಯಾ?

By | 14/09/2021

ಎಲ್ಲರಿಗೂ ಆರೋಗ್ಯವಾಗಿರಬೇಕೆಂಬ ಹಂಬಲವೇನೊ ಇರುತ್ತದೆ. ಆದರೆ ಕ್ಷಣಿಕ ಸುಖ-ಭೋಗಕ್ಕೆ ಹಾತೊರೆದು ನಮ್ಮ ಆರೋಗ್ಯಕ್ಕೆ ನಾವೇ ಮುಳ್ಳಾಗುತ್ತೇವೆ. ಉದಾಹರಣೆಗೆ, ಸುಖಾಸನ ಕುಳಿತು ಊಟ ಮಾಡುವ ಪದ್ಧತಿ ತಲೆತಲಾಂತರದಿಂದ ನಡೆದುಕೊಂಡು ಬಂದಿದೆ. ನಾವುಗಳು ಅದನ್ನು ಬಿಟ್ಟು ಡೈನಿಂಗ್ ಟೇಬಲ್ ಮೇಲೆ ಆರಾಮಾಗಿ ಕುಳಿತು ಊಟ ಮಾಡುವ ದುರಭ್ಯಾಸಕ್ಕೆ ಮಾರು ಹೋಗಿದ್ದೇವೆ. “ಊಟ ಬಲ್ಲವನಿಗೆ ರೋಗವಿಲ್ಲ” ಎಂಬ ಮಾತು ಎಷ್ಟು ಸತ್ಯವೋ “ಸುಖಾಸನದಲ್ಲಿ ಕುಳಿತು ಊಟ ಮಾಡುವವನಿಗೂ ರೋಗವಿಲ್ಲ” ಎಂಬ ವ್ಯಾಖ್ಯಾನ ಉತ್ಪ್ರೇಕ್ಷೆಯೇನಲ್ಲ. ನೆಲದ ಮೇಲೆ ಸುಖಾಸನದಲ್ಲಿ ಕುಳಿತು ಊಟ ಮಾಡುವುದರ ಲಾಭಗಳೇನೆಂದು ಮುಂದೆ ನೋಡೋಣ:… Read More »

ಸಿಂಡಿಕೇಟ್ ರೈತರ ಸೇವಾ ಸಹಕಾರ ಸಂಘ, ನಿಯಮಿತ ; ಕಿರಿಯ ಸಹ

By | 14/09/2021

ಸಿಂಡಿಕೇಟ್ ರೈತರ ಸೇವಾ ಸಹಕಾರ ಸಂಘ, ನಿಯಮಿತ ಇಲ್ಲಿ ಖಾಲಿ ಇರುವ 8 ಕಿರಿಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು‌ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಂಘವು ಪೂರೈಸುವ ಮೂಲ‌ ಅರ್ಜಿಯೊಂದಿಗೆ ಪೂರಕ ದಾಖಲೆಗಳ ನಕಲುಗಳನ್ನು ಸ್ವಯಂ ದೃಢೀಕರಿಸಿ, ದಿನಾಂಕ 01-10-2021 ರಂದು ಸಂಜೆ 5.00 ಘಂಟೆ ಒಳಗಾಗಿ ಸಂಘಕ್ಕೆ ತಲುಪುವಂತೆ ಸಲ್ಲಿಸತಕ್ಕದ್ದು. ಹುದ್ದೆಯ ಹೆಸರು : ಕಿರಿಯ ಸಹಾಯಕ ವೇತಣ ಶ್ರೇಣಿ : ರೂ.21,400/- ರಿಂದ ರೂ.42,000/- + ಇತರ ಭತ್ಯೆಗಳು ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅಂಗೀಕೃತ… Read More »