ಇಂಡಿಯನ್ ಆರ್ಮಿಯಲ್ಲಿ ಟಿಜಿಸಿ ಕೋರ್ಸ್ ಗೆ ಅರ್ಜಿ ಆಹ್ವಾ‌ನ

By | 18/08/2021

ಭಾರತೀಯ ಮಿಲಿಟರಿಯಲ್ಲಿ 2022 ರ ಜನವರಿ ಸೆಷನ್ ನಿಂದ ಆರಂಭವಾಗುವ ಟೆಕ್ನಿಕಲ್ ಗ್ರಾಜ್ಯುಯೇಟ್ ಕೋರ್ಸ್ ಗಳಿಗೆ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಹತೆ : ಇಂಡಿಯನ್ ಆರ್ಮಿಯಲ್ಲಿ ಬಿ.ಇ.ಪಾಸಾದ ಉದ್ಯೋಗವಕಾಶವಿದೆ. ಬಿ.ಇ.ಪಾಸಾದ ಅಭ್ಯರ್ಥಿಗಳು ಟೆಕ್ನಿಕಲ್ ಗ್ರಾಜ್ಯುಯೇಟ್ ಕೋರ್ಸ್ ಗೆ ಅರ್ಜಿಯನ್ನು ಸಲ್ಲಿಸಬಹುದು. ಕೇವಲ ಪುರುಷ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಹುದ್ದೆಯ ಹೆಸರು : ಟೆಕ್ನಿಕಲ್ ಗ್ರಾಜ್ಯುಯೇಟ್ ಕೋರ್ಸ್ ಹುದ್ದೆಗಳ ಸಂಖ್ಯೆ : 134ಕೋರ್ಸ್ ಆರಂಭ : ಜನವರಿ‌ 2022 ರಿಂದ ಈ ಹುದ್ದೆಗಳನ್ನು ಮಾಹಿತಿ ತಂತ್ರಜ್ಞಾನ, ಇಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್,… Read More »

ದ.ಕ: ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

By | 18/08/2021

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ, ಶ್ರೀ ರಾಮ ಪ್ರಥಮ ದರ್ಜೆ ಮಹಾವಿದ್ಯಾಲಯ, ಹನುಮಾನ್ ನಗರ, ಕಲ್ಲಡ್ಕ, ಬಂಟ್ವಾಳ ಇಲ್ಲಿ ಉಪನ್ಯಾಸಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆ : ಕಂಪ್ಯೂಟರ್ ವಿಜ್ಞಾನ (ಬಿಸಿಎ‌ ಗೆ ಬೋಧಿಸಲು)-2 ಹುದ್ದೆ: ಕಂಪ್ಯೂಟರ್ ವಿಜ್ಞಾನದಲ್ಲಿ ಎಂ.ಎಸ್ಸಿ ಅಥವಾ ಎಂ.ಸಿ.ಎ, ಬಿ.ಇ‌ ಕಂಪ್ಯೂಟರ್ ಸೈನ್ಸ್ ನ ಅಭ್ಯರ್ಥಿಗಳು ಅರ್ಜಿ‌ ಸಲ್ಲಿಸಬಹುದು. ದೈಹಿಕ ಶಿಕ್ಷಣ ನಿರ್ದೇಶಕ ( ಎಂ.ಪಿ.ಇಡಿ) – 1 ಹುದ್ದೆ ‌: ಸಂಬಂಧಿಸಿದ ವಿಷಯದಲ್ಲಿ ಕನಿಷ್ಠ ಶೇ.55 ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಪಡೆದಿರಬೇಕು. ಅರ್ಹ ಅಭ್ಯರ್ಥಿಗಳು ತಮ್ಮ ಸಂಪೂರ್ಣ… Read More »

ಸರಕಾರಿ ವಕೀಲರ ನೇಮಕಕ್ಕೆ ಅರ್ಜಿ ಆಹ್ವಾನ

By | 18/08/2021

ಬೆಂಗಳೂರು ನಗರ ಜಿಲ್ಲೆಯ 2 ನೇ ಹೆಚ್ಚುವರಿ ಜಿಲ್ಲಾ ಸರಕಾರಿ ವಕೀಲರ ಹುದ್ದೆ ಅವಧಿ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ವಕೀಲರ ಹುದ್ದೆಗೆ ನೇಮಕ ಮಾಡಿಕೊಳ್ಳಲು ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ವಕೀಲರು ಕನಿಷ್ಠ 10 ವರ್ಷಗಳ ಕಾಲ ವಕೀಲ ವೃತ್ತಿ ಪೂರೈಸಿರಬೇಕು. ಅರ್ಜಿ ಸಲ್ಲಿಸಲು ಆ.25 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯ ಬೆಂಗಳೂರು ನಗರ ಜಿಲ್ಲೆ , ಕೆಂಪೇಗೌಡ ರಸ್ತೆ, ಬೆಂಗಳೂರು – 560009 ಅಥವಾ ದೂ. 080-22211292, 22211106 ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅನಿತಾ… Read More »

ರೈಲ್ವೆ ವ್ಹೀಲ್ ಫ್ಯಾಕ್ಟರಿಯಿಂದ ಉದ್ಯೋಗವಕಾಶ

By | 17/08/2021

ರೈಲ್ವೆ ಸಚಿವಾಲಯ ಅಧೀನದ ರೈಲ್ವೆ ವ್ಹೀಲ್ ಫ್ಯಾಕ್ಟರಿಯಲ್ಲಿ ಅಗತ್ಯ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹುದ್ದೆಗಳ ವಿವರ, ಅರ್ಜಿ ಸಲ್ಲಿಕೆಯ ದಿನಾಂಕ, ಅರ್ಜಿ ಶುಲ್ಕ, ವಯೋಮಿತಿ, ‌ಅರ್ಹತೆಗಳ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆ : ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಅರ್ಜಿ ಶುಲ್ಕ : ಎಸ್ಸಿ/ಎಸ್ಸಿ, ಪಿಹೆಚ್‌ಡಿ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಉಳಿದ ಅಭ್ಯರ್ಥಿಗಳು ರೂ.100 ಅರ್ಜಿ ಶುಲ್ಕವನ್ನು ಪಾವತಿಸಬೇಕು. ಅರ್ಜಿ ಶುಲ್ಕವನ್ನು ಇಂಡಿಯನ್ ಪೊಸ್ಟಲ್… Read More »

ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ” ಕಾರ್ಮಿಕ ಚಿಕಿತ್ಸಾ ಭಾಗ್ಯ”

By | 17/08/2021

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ‌ಮಂಡಳಿಯವತಿಯಿಂದ ” ಕಾರ್ಮಿಕ ಚಿಕಿತ್ಸಾ ಭಾಗ್ಯ” ಯೋಜನೆಯಡಿ ಔದ್ಯೋಗಿಕ ಖಾಯಿಲೆಗಳ ಚಿಕಿತ್ಸೆಗಳಿಗೆ ರೂ.2,00,000/- ಗಳ ವರೆಗೆ ಪ್ರಮುಖ ವೈದ್ಯಕೀಯ ವೆಚ್ಚ ಸಹಾಯಧನ ನೀಡಲಾಗುವುದು. ಅರ್ಹತೆ : ನೋಂದಣಿ ಚಾಲ್ತಿಯಲ್ಲಿರಬೇಕು. ಸಲ್ಲಿಸಬೇಕಾದ ದಾಖಲೆಗಳು : ಮಂಡಳಿಯು ನೀಡಿರುವ ಗುರುತಿನ ಚೀಟಿ ( ಲೇಬರ್ ಕಾರ್ಡ್), ಅರ್ಜಿ ನಮೂನೆ 22(ಎ) ನ್ನು ಭರ್ತಿ ಮಾಡಿ ಸಲ್ಲಿಸುವುದು. ಆಸ್ಪತ್ರೆ ಬಿಲ್ ಮತ್ತು ಡಿಸ್ಟಾರ್ಜ್ ಸಮ್ಮರಿ, ಬ್ಯಾಂಕ್… Read More »

ಜಿಲ್ಲಾ ಆರೋಗ್ಯ ಮತ್ತು ಕು.ಕ.ಸಂಘ ಬೆಂಗಳೂರು ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ

By | 17/08/2021

ಜಿಲ್ಲಾ ಆರೋಗ್ಯ ಮತ್ತು ಕು.ಕ.ಸಂಘ ಬೆಂಗಳೂರು ನಗರ ಜಿಲ್ಲೆಯಲ್ಲಿ 2021-22 ನೇ ಸಾಲಿಗೆ ಎನ್ ಹೆಚ್ ಎಂ ಯೋಜನೆಯ ವಿವಿಧ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಎನ್ ಹೆಚ್ ಎಂ ಮಾರ್ಗಸೂಚಿಗಳಂತೆ ಗುತ್ತಿಗೆ ಆಧಾರದ ಮೇಲೆ ನಿಯಮಾನುಸಾರ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ. ಈ ಪ್ರಕಟಣೆಯು ರೋಲಿಂಗ್ ಪ್ರಕಟಣೆ ಆಗಿರುವುದರಿಂದ ಇದರ ಕಾಲಾವಧಿಯು ದಿ.31-03-2022 ರವರೆಗೆ ಇರುತ್ತದೆ. ಹುದ್ದೆಗಳ ಮಾಹಿತಿ :ಸ್ಪೆಷಲಿಸ್ಟ್, ಬ್ಲಾಕ್ ಪ್ರೋಗ್ರಾಂ ಮ್ಯಾನೇಜರ್, ಟೆಕ್ನಿಕಲ್ ಸುಪರ್ ವೈಸರ್, ಕೌನ್ಸಿಲರ್, ಡಯೆಟ್ ಕೌನ್ಸಿಲರ್ ಆಸಕ್ತಿಯುಳ್ಳ ಅಭ್ಯರ್ಥಿಗಳು… Read More »