ಐಟಿಐ ಪಾಸಾದ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

By | 22/07/2021

ಜಿಲ್ಲಾ, ತಾಲೂಕು ಆಸ್ಪತ್ರೆಗಳು ಸೇರಿದಂತೆ ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಆಮ್ಲಜನಕ ಘಟಕಗಳನ್ನು ಸ್ಥಾಪಿಸಲಾಗುವುದರಿಂದ ಅವುಗಳ ನಿರ್ವಹಣೆ ಹಾಗೂ ಕಾರ್ಯಾಚರಣೆಗೆ ಐಟಿಐ ವಿದ್ಯಾರ್ಥಿಗಳನ್ನು ನೇಮಕ ಮಾಡಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ‌ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಇಂದು ಬೆಂಗಳೂರಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಐಟಿಐನಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಆಕ್ಸಿಜನ್ ಘಟಕಗಳ ನಿರ್ವಹಣೆ ಕಾರ್ಯಾಚರಣೆ ಕುರಿತ ಆನ್ಲೈನ್ ತರಬೇತಿಗೆ ವರ್ಚುವಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಐಟಿಐ ಪಾಸಾದವರಿಗೆ ಉದ್ಯೋಗ ಭರವಸೆಯನ್ನು ನೀಡಿದ್ದಾರೆ. ರಾಜ್ಯದ ಪ್ರತಿಯೊಂದು ಆಸ್ಪತ್ರೆಯಲ್ಲಿ ಆಕ್ಸಿಜನ್… Read More »

ಪ್ರಾಧ್ಯಾಪಕರ ವರ್ಗಾವಣೆಯ ತಾತ್ಕಾಲಿಕ ಪಟ್ಟಿ ಬಿಡುಗಡೆ

By | 22/07/2021

ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕ ವರ್ಗದ ವರ್ಗಾವಣೆಗೆ ಅರ್ಹ ಪ್ರಾಧ್ಯಾಪಕರ‌ ತಾತ್ಕಾಲಿಕ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸರಕಾರಿ ಇಂಜಿನಿಯರಿಂಗ್, ಪದವಿ ಕಾಲೇಜುಗಳಲ್ಲಿ ಸಾರ್ವಜನಿಕ ಹಿತಾಸಕ್ತಿಯ ವರ್ಗಾವಣೆಗೆ ಒಳಪಡಲಿರುವ ಬೋಧಕರು, ಗ್ರಂಥಪಾಲಕರು, ಕ್ರೀಡಾ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರು, ಸರಕಾರಿ‌ ಪಾಲಿಟೆಕ್ನಿಕ್ ಗಳಲ್ಲಿ ಸಾರ್ವಜನಿಕ ಹಿತಾಸಕ್ತಿಯ ವರ್ಗಾವಣೆಗೆ ಒಳಪಡಲಿರುವ ಉಪನ್ಯಾಸಕರ ಉಳಿದ ಮೂಲ ವೃಂದದ ವಲಯವಾರು ಪಟ್ಟಿ, ವಿಶೇಷ ಪ್ರಕರಣಗಳಡಿ ವರ್ಗಾವಣೆಯ ಕಾಯ್ದಿರಿಸಿದ ಬೋಧಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದು ವರ್ಗಾವಣಾ ತಾತ್ಕಾಲಿಕ ಆದ್ಯತಾ ಪಟ್ಟಿಯಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ, ಜು.23 ರೊಳಗೆ… Read More »

ಬಡ ಮಕ್ಕಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

By | 22/07/2021

‘ ಕೃಷಿಕ್ ಸರ್ವೋದಯ‌ ಫೌಂಡೇಶನ್ ‘ ಸಂಸ್ಥೆ ಪ್ರಸಕ್ತ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಪಿಯುಸಿ, ಸ್ನಾತಕ, ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಕೋರ್ಸ್ ಗಳಲ್ಲಿ ಉತ್ತೀರ್ಣರಾಗಿ ವಿದ್ಯಾಭ್ಯಾಸ ಮುಂದುವರಿಸಲಿರುವ ಗ್ರಾಮೀಣ ಬಡ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ‌ಯನ್ನು ಆಹ್ವಾನಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ಬಡ ಅಭ್ಯರ್ಥಿಗಳು ಆದಾಯ, ಆಸ್ತಿ ಸೇರಿ ಕೆಲವು ದೃಢೀಕರಣ ಪತ್ರ ಹಾಗೂ ದಾಖಲೆಗಳ ಸಹಿತ ಅರ್ಜಿಯನ್ನು ಆ.20 ರೊಳಗೆ ನಂ.15, 2 ನೇ ಹಂತ, ಗಾಲ್ಫ್‌ ಅವೆನ್ಯೂ ರಸ್ತೆ, ಹಳೆ ವಿಮಾನ ನಿಲ್ದಾಣ ರಸ್ತೆ, ಕೋಡಿಹಳ್ಳಿ ಬೆಂಗಳೂರು ‌- 560008… Read More »

ಪರಿಶಿಷ್ಟ ಜಾತಿಯ ಚರ್ಮ ಕುಶಲಕರ್ಮಿಗಳಿಂದ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

By | 18/07/2021

ಡಾ||ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ‌ಇಲ್ಲಿ ಪರಿಶಿಷ್ಟ ಜಾತಿಯ ಚರ್ಮ ಕುಶಲಕರ್ಮಿಗಳಿಂದ ಈ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದೆ. ಯೋಜನೆಗಳು : ತರಬೇತಿ: 60 ದಿನಗಳ ಕೌಶಲ್ಯಾಭಿವೃದ್ಧಿ ತರಬೇತಿ. ಚರ್ಮ ತಾಂತ್ರಿಕ ಉನ್ನತ ಶಿಕ್ಷಣಕ್ಕಾಗಿ ಮೂರು ವರ್ಷಗಳ ಡಿಪ್ಲೋಮಾ ಇನ್ ಲೆದರ್ ಆಂಡ್ ಫ್ಯಾಯ ಟೆಕ್ನಾಲಜಿ ( ಕಿಲ್ಟ್ ಬೆಂಗಳೂರು ) ಸ್ವಯಂ ಉದ್ಯೋಗ : ಸ್ವಾವಲಂಬಿ / ಸಂಚಾರಿ ಸ್ವಂತ ಮಾರಾಟ ಮಳಿಗೆ ತೆರೆಯಲು ಸಹಾಯಧನ. ದುಡಿಮೆ ಬಂಡವಾಳ ಯೋಯ/ ಮಹಿಳಾ ಕುಶಲಕರ್ಮಿಗಳಿಗೆ ಕಾಯಕ ಸ್ಪೂರ್ತಿ… Read More »

ವಿದ್ಯುತ್ ಮೇಲ್ವಿಚಾರಕರ ಪರೀಕ್ಷೆಗೆ ಅರ್ಜಿ ಆಹ್ವಾನ

By | 17/07/2021

ವಿದ್ಯುತ್ ಪರಿವೀಕ್ಷಣಾಲಯ ಇಲಾಖೆಯಿಂದ ನಡೆಸುವ 2020-2021 , 2021-2022 ನೇ ಸಾಲಿನ ವಿದ್ಯುತ್ ಮೇಲ್ವಿಚಾರಕರ ಸಾಮಾನ್ಯ (ಗ್ರೇಡ್ 2 ) ರಹದಾರಿ ಹಾಗೂ ಗಣಿ( ಗ್ರೇಡ್ 1 ಮತ್ತು ಗ್ರೇಡ್ 2 )ರಹದಾರಿ ಮತ್ತು ತಂತಿ ಕೆಲಸಗಾರರ ( ಗ್ರೇಡ್ 2) ರಹದಾರಿ ನೀಡುವ ಪರೀಕ್ಷೆಗಳನ್ನು ನಡೆಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದ್ದು, ಅರ್ಜಿಗಳನ್ನು ಆಯಾ ಜಿಲ್ಲೆಯ / ಕ್ಷತ್ರಿಯ ಉಪ ವಿದ್ಯುತ್ ಪರಿವೀಕ್ಷಕರುಗಳಿಗೆ ದಿನಾಂಕ. 01-08-2021 ರಿಂದ 31-08-2021 ರವರೆಗೆ ವಿದ್ಯುತ್ ಪರಿವೀಕ್ಷಣಾಲಯ ಇಲಾಖೆಯ www.ksei.gov.in ವೆಬ್‌ಸೈಟ್‌ ನಲ್ಲಿ ಆನ್ಲೈನ್… Read More »

ಒತ್ತಡ ತರುವ ಇಂಟರ್ವ್ಯೂ ಪ್ರಶ್ನೆ, ಉದ್ಯೋಗಾರ್ಥಿಗಳು ಓದಲೇಬೇಕಾದ ವಿಷಯ

By | 17/07/2021

ವಿವಿಧ ಉದ್ಯೋಗ ಸಂದರ್ಶನಗಳಲ್ಲಿಕೇಳುವ ಸಂಭಾವ್ಯ ಪ್ರಶ್ನೆಗಳ ಬಗ್ಗೆ ನಿಮಗೆ ಗೊತ್ತಿರಬಹುದು. ನಿಮ್ಮ ಬಗ್ಗೆ ಹೇಳಿ, ನಿಮ್ಮ ಸಾಮರ್ಥ್ಯ‌ ಏನು?, ನಿಮ್ಮ ವೀಕ್‌ನೆಸ್‌ ಏನು? ಹಿಂದಿನ ಕೆಲಸ ಯಾಕೆ ಬಿಟ್ಟಿರಿ?… ಸರಳವಾಗಿ ಕಾಣುವ ಆದರೆ ಉತ್ತರಿಸಲು ಕಷ್ಟವಿರುವ ಪ್ರಶ್ನೆಗಳಿಗೆ ಉತ್ತರಿಸಲು ಅಭ್ಯರ್ಥಿಗಳು ಸಾಕಷ್ಟು ಸಿದ್ಧತೆ ನಡೆಸಿಕೊಂಡು ಹೋಗುತ್ತಾರೆ. ಆದರೆ, ಕೆಲವು ಕಂಪನಿಗಳು ಅಭ್ಯರ್ಥಿಗಳ ಒತ್ತಡವನ್ನು ತಾಳಿಕೊಳ್ಳುವ ಅಥವಾ ಇಂತಹ ಒತ್ತಡದಲ್ಲಿಯೂ ಯಾವ ರೀತಿಯ ಮನಸ್ಥಿತಿ ಹೊಂದಿರುತ್ತಾರೆ ಎಂದು ತಿಳಿದುಕೊಳ್ಳಲು ಬಯಸುತ್ತಾರೆ. ಅನಿರೀಕ್ಷಿತ ಸಮಯದಲ್ಲಿಉದ್ಯೋಗಿಯು ಯಾವ ರೀತಿ ಕೆಲಸ ಮಾಡಬಹುದು ಎಂದು ತಿಳಿದುಕೊಳ್ಳುವುದು ಸ್ಟ್ರೆಸ್‌… Read More »