ನಿಜವಾದ ನಾಯಕರು ಅನುಸರಿಸಬೇಕಾದ ಹತ್ತು ವಿಷಯಗಳು

By | 17/07/2021

ಮೊದಲಿಗೆ ಒಂದಿಷ್ಟು ನುಡಿಮುತ್ತುಗಳಿಂದ ಆರಂಭಿಸೋಣ. ‘ನಿಮ್ಮ ಕ್ರಿಯೆಯು ಇತರರಿಗೆ ತಮ್ಮ ಕನಸನ್ನು ಇನ್ನಷ್ಟು ಹೆಚ್ಚಿಸಿಕೊಳ್ಳಲು, ಇನ್ನಷ್ಟು ಕಲಿಯಲು, ಇನ್ನಷ್ಟು ಕೆಲಸ ಮಾಡಲು ಮತ್ತು ಇನ್ನಷ್ಟು ಸಾಧಿಸಲು ಸ್ಫೂರ್ತಿ ನೀಡುತ್ತಿದೆ ಎಂದಾದರೆ ನೀವು ನಿಜಕ್ಕೂ ನಾಯಕ’ ಎಂದು ಹೇಳುತ್ತಾರೆ ಜಾನ್‌ ಕ್ವಿನ್ಸಿ. ‘ಇತರರು ಮುಂದಿರಲಿ ಮತ್ತು ಅವರನ್ನು ನೀವು ಹಿಂದಿನಿಂದ ತಳ್ಳಿರಿ. ಮುಖ್ಯವಾಗಿ ನೀವು ಯಾವುದಾದರೂ ವಿಕ್ಟರಿಯನ್ನು ಸಾಧಿಸಿದಾಗ ನಿಮ್ಮ ತಂಡವನ್ನು ಮುಂದೆ ಇರಿಸಿ. ನೀವು ಹಿಂದೆ ಇರಿ. ಎಲ್ಲಾದರೂ ಏನಾದರೂ ಅಪಾಯ ಇದ್ದಾಗ ನೀವು ಮುಂದೆ ಇರಿ. ನಿಮ್ಮ ತಂಡ ಹಿಂದೆ… Read More »

ದ್ವಿತೀಯ ಪಿಯುಸಿ ರಿಸಲ್ಟ್ ಜುಲೈ 20 ಕ್ಕೆ

By | 17/07/2021

ಪಿ.ಯು.ಬೋರ್ಡ್ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಜು.20 ರಂದು ( ಮಂಗಳವಾರ) ಪ್ರಕಟಿಸಲಿದೆ. ಕೋವಿಡ್ ಸೋಂಕು ಪ್ರಕರಣದಿಂದಾಗಿ 2020-21 ನೇ ಸಾಲಿನ ದ್ವಿತೀಯ ಪರೀಕ್ಷೆ ರದ್ದು ಗೊಳಿಸಿರುವ ಇಲಾಖೆ , ವಿದ್ಯಾರ್ಥಿಗಳು ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳು, ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿದ ಅಂಕ ಹಾಗೂ ಕೃಪಾಂಕಗಳ ಆಧಾರದ ಮೇಲೆ ಅಂಕಗಳನ್ನು ನಿಗದಿಪಡಿಸಿ ಫಲಿತಾಂಶ ಪ್ರಕಟಿಸಲಿದೆ. 2020-21 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಹೊಸ ಹಾಗೂ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಫಲಿತಾಂಶ ಪ್ರಕಟಿಸುವ ಸಲುವಾಗಿ ಇಲಾಖೆಯು… Read More »

ಎಸ್ ಸಿ ವಿದ್ಯಾರ್ಥಿಗಳಿಗೆ ಉಚಿತ ಸ್ಕಾಲರ್ಶಿಪ್ ಇ ಕಾರ್ಡ್ ವಿತರಣೆ

By | 16/07/2021

ಮೆಟ್ರಿಕ್ ನಂತರ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಬಗ್ಗೆ ಕೇಂದ್ರ ಸರಕಾರದ ಮಾರ್ಗಸೂಚಿಗಳನ್ನು ಜಾರಿಗೆ ತರುವ ಮೊದಲ ರಾಜ್ಯ ಕರ್ನಾಟಕ ಎಂದು ಆಡಳಿತ ಸುಧಾರಣಾ ಮತ್ತು ಸಿಬ್ಬಂದಿ ಇಲಾಖೆ ( ಇ ಆಡಳಿತ ) ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ ಗುರುವಾರ ಹೇಳಿದರು. ಪರಿಶಿಷ್ಟ ಜಾತಿ ( ಎಸ್ ಸಿ) ವಿದ್ಯಾರ್ಥಿಗಳ ಮೆಟ್ರಿಕ್ ನಂತರ ಆಧಾರ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು, ಅಂತಿಮ ಬೋರ್ಡ್ ಪರೀಕ್ಷೆಯ ನೋಂದಣಿ ಸಂಖ್ಯೆ ಬಳಸಿಕೊಂಡು ಫ್ರೀ ( ಉಚಿತ) ಸ್ಕಾಲರ್ಶಿಪ್ ಇ-… Read More »

SSLC ಪರೀಕ್ಷಾ ಪ್ರವೇಶಗಳಿಗೆ ಸಮಸ್ಯೆಗಳಿಗೆ ಸಂಪರ್ಕಿಸಲು ದೂರವಾಣಿ ಸಂಖ್ಯೆ

By | 16/07/2021

2020-21 ನೇ ಸಾಲಿನ ಜುಲೈ -2021 ರಲ್ಲಿ ನಡೆಯಲಿರುವ ‌ಎಸ್.ಎಸ್.ಎಲ್.ಸಿ ವಾರ್ಷಿಕ ‌ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ( ಅದರಲ್ಲೂ ವಿಶೇಷವಾಗಿ ವಲಸೆ ವಿದ್ಯಾರ್ಥಿಗಳಿಗೆ) ಪರೀಕ್ಷಾ ಪ್ರವೇಶ ಪ್ರಕಾರ ಕುರಿತು ಸಮಸ್ಯೆಗಳಿದ್ದಲ್ಲಿ ಸಂಬಂಧಿಸಿದ ಜಿಲ್ಲಾ ನೋಡಲ್ ಅಧಿಕಾರಿಗಳನ್ನು/ ಜಿಲ್ಲಾ‌ಉಪನಿರ್ದೇಶಕರು‌( ಆಡಳಿತ) ರವರನ್ನು ಕೆಳಕಂಡ ದೂರವಾಣಿ ಸಂಖ್ಯೆಗಳ ಮೂಲಕ ಸಂಪರ್ಕಿಸಿ ಪರಿಹಾರ ಪಡೆಯಲು ತಿಳಿಸಿದೆ.

SSLC Exam 2021: ಶುಲ್ಕ ಕಟ್ಟದ ವಿದ್ಯಾರ್ಥಿಗಳಿಗೂ ಪರೀಕ್ಷೆಗೆ ಅವಕಾಶ

By | 15/07/2021

ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಜುಲೈ 19 ಮತ್ತು ಜುಲೈ 22 ರಂದು ನಿಗದಿಯಾಗಿದೆ. ಪೂರ್ಣ ಶುಲ್ಕ ಕಟ್ಟದ ವಿದ್ಯಾರ್ಥಿಗಳೂ ಪರೀಕ್ಷೆ ಬರೆಯಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ. ಪ್ರವೇಶ ಪತ್ರವನ್ನು ಅವರಿಗೆ ನಿರಾಕರಿಸುವಂತಿಲ್ಲ ಎಂದು ಹೇಳಿದ್ದಾರೆ. ಪರೀಕ್ಷೆಗೆ ಎಲ್ಲಾ ಸಿದ್ಧತೆಗಳು ನಡೆದಿದೆ. ಇದರ ಮಧ್ಯೆ ಪರೀಕ್ಷಾ ಶುಲ್ಕ ಪಾವತಿ ಮಾಡದಿದ್ದರೆ ಹಾಲ್ ಟಿಕೆಟ್ ನೀಡಲಾಗುವುದಿಲ್ಲ ಎಂಬ ಮಾತಿಗೆ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದೆಂದು ಕ್ರಮ ವಹಿಸಬೇಕೆಂದು ಕರ್ನಾಟಕ ಮಾಧ್ಯಮಿಕ ಶಿಕ್ಷಣ… Read More »

NEET (UG)-2021 ರ ಪ್ರವೇಶಾತಿಗಾಗಿ ಆನ್ಲೈನ್ ಅರ್ಜಿ ಆಹ್ವಾನ : ಹೆಚ್ಚಿನ ವಿವರ ಇಲ್ಲಿದೆ

By | 15/07/2021

ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಎಲ್ಲಾ ವೈದ್ಯಕೀಯ ಸಂಸ್ಥೆಗಳಲ್ಲಿ ಅಂಡರ್ ಗ್ರಾಜ್ಯುಯೇಟ್ ವೈದ್ಯಕೀಯ ಶಿಕ್ಷಣದ ಎಲ್ಲಾ ಸೀಟುಗಳಿಗೆ ನೀಟ್ (ಯುಜಿ)- 2021 ರ ಪ್ರವೇಶಾತಿಗಾಗಿ ಆನ್ಲೈನ್ ಅರ್ಜಿಗಳನ್ನು ಕರೆಯಲಾಗಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗ ಕಾಯ್ದೆ , 2019 ರ ಸೆಕ್ಷನ್ 14 ರ ಅನ್ವಯ ಜಾರಿಯಲ್ಲಿರುವ ಯಾವುದೇ ಕಾನೂನಡಿಯಲ್ಲಿ ಆಡಳಿತ ನಡೆಸುವವರು ಸೇರಿದಂತೆ ಎಲ್ಲಾ ವೈದ್ಯಕೀಯ ಸಂಸ್ಥೆಗಳಲ್ಲಿ ಅಂಡರ್ ಗ್ರಾಜ್ಯುಯೇಟ್ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆಯಲು, ನೀಟ್ (ಯುಜಿ) ಅನ್ನು ಸಾಮಾನ್ಯ ಮತ್ತು ಏಕರೂಪದ ರಾಷ್ಟ್ರೀಯ ಅರ್ಹತೆ – ಕಮ್ – ಪ್ರವೇಶ… Read More »