ಉದ್ಯೋಗದಲ್ಲಿ ಯಶಸ್ಸು ಪಡೆಯಬೇಕೆ? ಸ್ವಾಮಿ ವಿವೇಕಾನಂದರು ಹೇಳಿದ ಈ ಹಿತವಚನಗಳನ್ನು ಪಾಲಿಸಿ

By | 25/12/2021

ಸ್ವಾಮಿ ವಿವೇಕಾನಂದರು ವಿವಿಧ ಸಂದರ್ಭಗಳಲ್ಲಿ ಹೇಳಿರುವ ನುಡಿಮುತ್ತುಗಳು, ಅವರು ಅನುಸರಿಸಿದ ಹಾದಿಗಳು ಕರಿಯರ್ ಯಶಸ್ಸು ಪಡೆಯಲು ಬಯಸುವವರಿಗೆ ಸೂರ್ತಿದಾಯಕ ಪಾಠವಾಗಬಹುದು. ಸ್ವಾಮಿ ವಿವೇಕಾನಂದರು ಜನಿಸಿದ್ದು 1863ರಲ್ಲಿ. ಆ ಕಾಲದಲ್ಲಿ ಜಗತ್ತು ಈಗಿನಂತೆ ಇರಲಿಲ್ಲ. ಮೊಬೈಲ್ ಇರಲಿಲ್ಲ. ಇಂಟರ್‍ನೆಟ್ ಇರಲಿಲ್ಲ. ಸೀಮಿತ ತಂತ್ರಜ್ಞಾನಗಳು ಇದ್ದವು. ಆದರೆ, ಅವರ ಬೋಧನೆಗಳು, ಅವರ ವ್ಯಕ್ತಿತ್ವ ಆ ಕಾಲದಲ್ಲಿಯೇ ಜಗತ್‍ಖ್ಯಾತಿ ಪಡೆಯಿತು. ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವವರು, ಹೊಸ ಉದ್ಯೋಗಕ್ಕೆ ಪ್ರಯತ್ನಿಸುತ್ತಿರುವವರು, ಸ್ವಂತ ಉದ್ದಿಮೆ ಕಟ್ಟಲು ಪ್ರಯತ್ನಿಸುತ್ತಿರುವ ತರುಣ, ತರುಣಿಯರು, ಕರಿಯರ್‍ನಲ್ಲಿ ಪ್ರಗತಿ ಕಾಣಲು ಬಯಸುವವರಿಗೆ ವಿವೇಕವಾಣಿಯು… Read More »

ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರರು, ಬೆರಳಚ್ಚುಗಾರರ ಹುದ್ದೆಗೆ ಅರ್ಜಿ ಆಹ್ವಾನ- ಸುದ್ದಿಜಾಲ ನ್ಯೂಸ್

By | 24/12/2021

ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಯ ವಿವರ : ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು ಹುದ್ದೆಗಳ ಸಂಖ್ಯೆ : 17 ಹುದ್ದೆ ಶೀಘ್ರಲಿಪಿಗಾರರು – 4 ಹುದ್ದೆ, ಬೆರಳಚ್ಚುಗಾರರು – 9 ಹುದ್ದೆ, ಬೆರಳಚ್ಚು ನಕಲುಗಾರರು – 4 ಹುದ್ದೆ ವಯೋಮಿತಿ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ, ಸಾಮಾನ್ಯ ವರ್ಗ ಗರಿಷ್ಠ 35 ವರ್ಷ, 2 ಎ, 2 ಬಿ, 3 ಎ, 3… Read More »

SSC ಇಂದ ಗ್ರೂಪ್ ಬಿ, ಸಿ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ : ಜನವರಿ 23 ರವರೆಗೆ ಆನ್ಲೈನ್ ಅರ್ಜಿ ಸಲ್ಲಿಸಲು ಅವಕಾಶ – ಸುದ್ದಿಜಾಲ ನ್ಯೂಸ್

By | 24/12/2021

ಸೆಲೆಕ್ಷನ್ ಕಮಿಷನ್ ( ಸಿಬ್ಬಂದಿ ನೇಮಕಾತಿ ಆಯೋಗ ) ಕಂಬೈನ್ಡ್ ಗ್ರಾಜ್ಯುಯೇಟ್ ಲೆವೆಲ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಪ್ರಕಟವಾಗಿದೆ. ಟೈಯರ್ 1 ಪರೀಕ್ಷೆಗೆ ರಿಜಿಸ್ಟ್ರೇಶನ್ ಪಡೆಯಲು ಲಿಂಕ್ ಬಿಡುಗಡೆ ಮಾಡಲಾಗಿದೆ. ಯಾವುದೇ ಪದವೀಧರರು ಎಸ್ ಎಸ್ ಸಿ ಸಿಜಿಎಲ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಕಿಯ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ :23-12-2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 23, 2022 ಅಸಿಸ್ಟೆಂಟ್ ಅಡಿಟ್ ಆಫೀಸರ್, ಇನ್ಸ್ ಪೆಕ್ಟರ್, ಇನ್ ಕಮ್ ಟ್ಯಾಕ್ಸ್ ಇನ್ಸ್ ಪೆಕ್ಟರ್, ಸಬ್… Read More »

ಹಟ್ಟಿ ಚಿನ್ನದಗಣಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ- ಸುದ್ದಿಜಾಲ ನ್ಯೂಸ್

By | 24/12/2021

ಹಟ್ಟಿ ಚಿನ್ನದ ಗಣಿಯಲ್ಲಿ ಸ್ಥಳೀಯ ಮತ್ತು ಸ್ಥಳಿಯೇತರ ವೃಂದದಲ್ಲಿ ವಿವಿಧ ವರ್ಗದ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಲು ನಿಗದಿ ಪಡಿಸಿರುವ ಶೈಕ್ಷಣಿಕ ವಿದ್ಯಾರ್ಹತೆ ಅನುಭವ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆ : ಪ್ರಧಾನ ವ್ಯವಸ್ಥಾಪಕರು. ಉಪ ಪ್ರಧಾನ ವ್ಯವಸ್ಥಾಪಕರು ಹಿರಿಯ ವ್ಯವಸ್ಥಾಪಕರು ವ್ಯವಸ್ಥಾಪಕರು ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ 22-12-2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21-01-2022 ಆಯ್ಕೆ ಪ್ರಕ್ರಿಯೆ : ಮೆರಿಟ್ ಆಧಾರದ ಮೇಲೆ ಭರ್ತಿ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ… Read More »

ಉಡುಪಿ : ಅಂಗನವಾಡಿಯಲ್ಲಿ ಖಾಲಿ ಇರುವ 23 ಹುದ್ದೆಗಳಿಗೆ ನೇಮಕ, ಆಸಕ್ತ ಮಹಿಳಾ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ- ಸುದ್ದಿಜಾಲ ನ್ಯೂಸ್

By | 24/12/2021

ಉಡುಪಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 4 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 23 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸದರಿ ಹುದ್ದೆಗಳು ಉಡುಪಿ ಜಿಲ್ಲೆಯಲ್ಲಿ ಖಾಲಿ ಇದ್ದು, ಅಲ್ಲಿನ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ಡಿಸೆಂಬರ್ 23, 2021 ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು… Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ( ರಿ) – ವಿವಿಧ ಉದ್ಯೋಗಗಳಿಗೆ ಅರ್ಜಿ ಆಹ್ವಾನ

By | 24/12/2021

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ( ರಿ) ಯು ರಾಜ್ಯದ ಪ್ರತಿಷ್ಠಿತ ಸೇವಾ ಸಂಸ್ಥೆಯಾಗಿದೆ. ಇಲ್ಲಿ ಖಾಲಿ ಇರುವ ಅನೇಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರ : ಕರ್ನಾಟಕ ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಮೇಲ್ವಿಚಾರಕ, ಸಂಘ ಪರಿವೀಕ್ಷಕ, ಕೃಷಿ ಮೇಲ್ವಿಚಾರಕ ಮತ್ತು ಆಡಳಿತ ( ಸಹಾಯಕ ) ಪ್ರಬಂಧಗಳ ಹುದ್ದೆಗಳು ಖಾಲಿ ಇವೆ‌. ಅರ್ಹತೆ: ಸಮಾಜಸೇವೆಯಲ್ಲಿ ಆಸಕ್ತಿಯಿದ್ದು, ಅಭಿವೃದ್ಧಿಯ ಕುರಿತು ಗ್ರಾಮೀಣ ಪರಿಸರದಲ್ಲಿ ಕರ್ತವ್ಯ ನಿರ್ವಹಿಸಲು ಆಸಕ್ತಿ ಇರುವ ಯುವಕ/ಯುವತಿಯರು ಅರ್ಜಿ ಸಲ್ಲಿಸಬಹುದು. ಆನ್ಲೈನ್… Read More »