ಕರಿಯರ್ ಪ್ಲ್ಯಾನಿಂಗ್ ಹೇಗೆ? ಯಶಸ್ಸು ಪಡೆಯಲು ಬಯಸುವವರಿಗೆ ಅಮೂಲ್ಯ ಟಿಪ್ಸ್

By | 06/07/2021

ಕರಿಯರ್‌ ಯೋಜನೆ ಮಾಡುವುದು ಕೊಂಚ ಕಷ್ಟದ ಕೆಲಸ. ಹೀಗಾಗಿ, ಬಹುತೇಕರು ಇದನ್ನು ಮಾಡಲು ಹೋಗುವುದಿಲ್ಲ. ಇದರಿಂದಾಗಿ ಹೆಚ್ಚಿನವರ ಕರಿಯರ್‌ ಬದುಕು ಗಾಳಿಬಂದ ಕಡೆ ಸಾಗುವ ಗಾಳಿಪಟದಂತಾಗುತ್ತದೆ. ಕರಿಯರ್‌ ಪ್ಲ್ಯಾನಿಂಗ್‌ ಎಂದರೇನು? ವ್ಯಕ್ತಿಯೊಬ್ಬರ ವೃತ್ತಿಪರ ಗುರಿಗಳನ್ನು ನಿಗದಿಪಡಿಸುವ ಮತ್ತು ಅವುಗಳನ್ನು ಸಾಧಿಸಲು ದಾರಿ ಹುಡುಕುವ ನಿರಂತರ ಪ್ರಕ್ರಿಯೆಯಾಗಿದೆ. ಇದಕ್ಕಾಗಿ ಸ್ವಯಂ ಮೌಲ್ಯಮಾಪನ, ಮಾರುಕಟ್ಟೆ ಅಧ್ಯಯನ ಮತ್ತು ನಿರಂತರ ಕಲಿಕೆ ಅತ್ಯಂತ ಅವಶ್ಯ. ನಿಮ್ಮ ಕರಿಯರ್‌ ಅನ್ನು ಯಶಸ್ವಿಯಾಗಿ ನಿರ್ವಹಣೆ ಮಾಡಲು ಇದು ಅಗತ್ಯವಾಗಿದೆ. ಪ್ರಯೋಜನಗಳು ಈ ಮುಂದಿನ ವಿಧಾನಗಳನ್ನು ಅನುಸರಿಸಿ. *ನಿಮ್ಮ ಗುರಿಗಳನ್ನು… Read More »

ವಿದ್ಯಾರ್ಥಿಗಳು ಪ್ರಿಪೇಡ್‌ ಎಜುಕೇಷನ್ App ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ?

By | 06/07/2021

ಬಾಗಲಕೋಟೆಯ ಜನಪ್ರಿಯ ನೆಪ್ರೊಲಜಿಸ್ಟ್ ಡಾ. ಸಂದೀಪ್ ಹುಯಿಲಗೋಳ ಅವರು ಒಂದಿಷ್ಟು ಸಮಾನಾಸಕ್ತ ತಂಡವನ್ನು ಕಟ್ಟಿಕೊಂಡು ಆರಂಭಿಸಿದ ಪ್ರಿಪೆಡ್‌ ಕಲಿಕಾ ಆಪ್‌ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ. ಮುಖ್ಯವಾಗಿ ನರ್ಸಿಂಗ್‌, ಪ್ಯಾರಾಮೆಡಿಕಲ್‌ ಮತ್ತು ಅಲೈಡ್‌ ಹೆಲ್ತ್ ಕೇರ್‌ ವಿದ್ಯಾರ್ಥಿಗಳಿಗೆ, ಇಂಗ್ಲಿಷ್‌ನಲ್ಲಿ ಕಲಿಯುವುದು ಕಷ್ಟ ಎನ್ನುವವರಿಗೆ ಈ ವೈದ್ಯರ ತಂಡವು ಸರಳವಾಗಿ ಆಪ್‌ ಮೂಲಕ ಬೋಧಿಸುತ್ತಿದೆ. ಶೈಕ್ಷಣಿಕ ಹಬ್ ಆದ ಬಾಗಲಕೋಟೆಯ ಡಾ. ಸಂದೀಪ್ ಅವರು ಕನ್ನಡ ವಿದ್ಯಾರ್ಥಿಗಳಿಗೆ ಅರ್ಥವಾಗುವಂತೆ ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಆರೋಗ್ಯಸೇವೆಯ ಬೋಧಿಸುವ ವಿಶೇಷ ಸೇವೆ ಪರಿಚಯಿಸಿದ್ದಾರೆ. ಈ ಕುರಿತು ನಮ್ಮ… Read More »

SSLC ಪರೀಕ್ಷೆ : ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ

By | 01/07/2021

2020-21 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. ವಿವರಗಳು ಈ ಕೆಳಗಿನಂತಿವೆ ಜುಲೈ 19 ( ಸೋಮವಾರ) – ಗಣಿತ, ವಿಜ್ಞಾನ, ಸಮಾಜ‌ ವಿಜ್ಞಾನ ಪರೀಕ್ಷೆ ಬೆಳಿಗ್ಗೆ 10.30 ರಿಂದ 1.30 ರವರೆಗೆ. ಜುಲೈ 19 ( ಸೋಮವಾರ) – ಮಧ್ಯಾಹ್ನ ಕಿರಿಯ ತಾಂತ್ರಿಜ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಜುಲೈ 22 ( ಗುರುವಾರ)- ಬೆಳಿಗ್ಗೆ 10.30 ರಿಂದ 1.30 ರವರೆ್ಎ ಭಾಷಾ ವಿಷಯಗಳ (ಪ್ರಥಮ ಭಾಷೆ ಕನ್ನಡ, ಪ್ರಥಮ… Read More »

ಪಿಯು ರಿಸಲ್ಟ್ ಜು.31 ರೊಳಗೆ

By | 25/06/2021

ಜುಲೈ 31 ರೊಳಗೆ ಎಲ್ಲ ರಾಜ್ಯಗಳ ಶಿಕ್ಷಣ ಮಂಡಳಿಗಳು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಬೇಕೆಂದು ಗುರುವಾರ ಸುಪ್ರೀಂಕೋರ್ಟ್ ಸೂಚಿಸಿದೆ. ಇದೇ ವೇಳೆ ಕೆಲವು ಪಾಲಕರ, ವಿದ್ಯಾರ್ಥಿಗಳ ಕೋರಿಕೆಯಾದ ಭೌತಿಕವಾಗಿ ಪರೀಕ್ಷೆ ನಡೆಸಬೇಕೆನ್ನುವುದನ್ನು ನ್ಯಾಯಪೀಠ ತಳ್ಳಿ ಹಾಕಿದೆ. ಮೌಲ್ಯಾಂಕನ ವಿಧಾನ ಆಯಾ ಮಂಡಳಿಗೆ ಬಿಟ್ಟ ವಿಷಯ. ಹತ್ತು ದಿನದಲ್ಲಿ ವಿದ್ಯಾರ್ಥಿಗಳ ಆಂತರಿಕ ಮೌಲ್ಯಾಂಕನ‌ ವಿಧಾನ ಪೂರೈಸಿದರೆ ಜುಲೈ 31 ರೊಳಗೆ ಫಲಿತಾಂಶವನ್ನು ಪ್ರಕಟಿಸಲು ಕಷ್ಟವಾಗದು. ಜುಲೈ 31 ರೊಳಗೆ ಸಿಬಿಎಸ್ ಇ ಮತ್ತು ಸಿಐಎಸ್ ಸಿಇ ವುಗಳು 2 ವಾರದಲ್ಲಿ ಮೌಲ್ಯಾಂಕನ ವಿಧಾನ… Read More »

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ : ಪಿಹೆಚ್‌ಡಿ ಪ್ರವೇಶಾತಿ ಪರಿಷ್ಕೃತ ಅಧಿಸೂಚನೆ

By | 23/06/2021

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿ ಇಲ್ಲಿ ಶೈಕ್ಷಣಿಕ ವರ್ಷ 2020-21 ನೇ ಸಾಲಿಗೆ ನಡೆಯಬೇಕಾಗಿದ್ದ ಪಿಹೆಚ್‌ಡಿ ಪ್ರವೇಶ ಪರೀಕ್ಷೆಗಳನ್ನು ಕೋವಿಡ್ -19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿರುವ ಕಾರಣದಿಂದ, ಸ್ನಾತಕೋತ್ತರ ಕೇಂದ್ರಗಳಾದ ವಿಜಯಪುರ, ಬಾಗಲಕೋಟ, ಜಮಖಂಡಿ ಮತ್ತು ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ವಿವಿಧ ವಿಭಾಗದಲ್ಲಿ ಪಿಹೆಚ್‌ಡಿ ಅಧ್ಯಯನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈಗಾಗಲೇ 2020-21 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ… Read More »

ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ

By | 23/06/2021

430 ಸರಕಾರಿ ಪ್ರಥಮ ದರ್ಜೆ ಕಾಲೇಜು, 87 ಸರಕಾರಿ ಪಾಲಿಟೆಕ್ನಿಕ್ ಹಾಗೂ 14 ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲು ವ್ಯಾಸಂಗ ಮಾಡುತ್ತಿರುವ 1.55 ಲಕ್ಷ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇಲಾಖೆಯಡಿ ಸರಕಾರ ಟ್ಯಾಬ್ ಪಿಸಿ ವಿತರಿಸಲಿದೆ. ಬುಧವಾರ ಮುಖ್ಯಮಂತ್ರಿ ಯಡಿಯೂರಪ್ಪ ಸಾಂಕೇತಿಕವಾಗಿ ವಿಧಾನಸೌಧದಲ್ಲಿ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಲಿದ್ದು, ಆ ಬಳಿಕ ಶಾಸಕರು, ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಆಯಾ ಜಿಲ್ಲೆಗಳಲ್ಲಿ ವಿತರಣೆ ಮಾಡಲಿದ್ದಾರೆ. ಕೆಲ ವಿದ್ಯಾರ್ಥಿಗಳು ಕೂಡ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ನಗರ ಮತ್ತು ಗ್ರಾಮೀಣ ವಿದ್ಯಾರ್ಥಿಗಳ‌… Read More »