ಕ್ಯಾಡ್‌ನೆಸ್ಟ್‌ನಿಂದ ಹತ್ತು ದಿನಗಳ ಉದ್ಯೋಗಾಧರಿತ ಕೋರ್ಸ್‌ಗಳ ಉಚಿತ ಕಲಿಕೆಗೆ ಅವಕಾಶ, ಈಗಲೇ ಜಾಯಿನ್ ಆಗಿ

By | 22/06/2021

ಕೋವಿಡ್‌-೧೯ ಅನ್‌ಲಾಕ್‌ ಬಳಿಕ ಇದೇ ಮೊದಲ ಬಾರಿಗೆ ಹತ್ತು ದಿನಗಳ ವಿಶೇಷ ಉಚಿತ ಆನ್‌ಲೈನ್‌ ಕೋರ್ಸ್‌ಗಳನ್ನು ಕರ್ನಾಟಕದ ಪ್ರಮುಖ ಕೌಶಲ್ಯ ತರಬೇತಿ ಸಂಸ್ಥೆ ಕ್ಯಾಡ್‌ನೆಸ್ಟ್‌ ಆರಂಭಿಸಿದೆ. ಈ ಅವಧಿಯಲ್ಲಿ ಕ್ಯಾಡ್‌ನೆಸ್ಟ್‌ ವಿದ್ಯಾರ್ಥಿಗಳು ಮತ್ತು ಇತರರು ಉದ್ಯೋಗ ಕ್ಷೇತ್ರದಲ್ಲಿ ಬೇಡಿಕೆಯಲ್ಲಿರುವ ವಿವಿಧ ಕೋರ್ಸ್‌ಗಳನ್ನು ಕಲಿಯಬಹುದು. ಯಾವೆಲ್ಲ ಕೋರ್ಸ್‌ಗಳು ಉಚಿತ ಅಡ್ವಾನ್ಸಡ್‌ ಎಕ್ಸೆಲ್‌, ಕಂಪ್ಯೂಟರ್‌ ಬೇಸಿಕ್ಸ್‌, ಟ್ಯಾಲಿ ಪ್ರೈಮ್‌, ಆಟೋಕ್ಯಾಡ್‌ ಮೆಕ್ಯಾನಿಕಲ್‌ ಈ ನಾಲ್ಕು ಕೋರ್ಸ್‌ಗಳನ್ನು ಕರ್ನಾಟಕದ ವಿದ್ಯಾರ್ಥಿಗಳು ಕಲಿಯಬಹುದಾಗಿದೆ. ಇವುಗಳಲ್ಲಿ ಅಡ್ವಾನ್ಸಡ್‌ ಎಕ್ಸೆಲ್‌, ಕಂಪ್ಯೂಟರ್‌ ಬೇಸಿಕ್ಸ್‌ ಮತ್ತು ಟ್ಯಾಲಿ ಪ್ರೈಮ್‌ ಕೋರ್ಸ್‌ಗಳು ಪ್ರತಿದಿನ… Read More »

ಒಂದರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಡಿಡಿ ಚಂದನಾದಲ್ಲಿ ವೀಡಿಯೋ ಪಾಠ

By | 22/06/2021

ಹೊಸದಾಗಿ ಶಿಕ್ಷಣ ನೀತಿ ಜಾರಿಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಕ ತರಬೇತಿ ಸಂಸ್ಥೆಗಳು ಬಲಿಷ್ಠವಾಗಬೇಕು ಎಂಬ ನಿಟ್ಟಿನಲ್ಲಿ ತರಬೇತಿ ಹಾಗೂ ಸಂಶೋಧನಾ ಸಂಸ್ಥೆಗಳು ಶಿಕ್ಷಣ ಗುಣಮಟ್ಟ ಸುಧಾರಣೆಗೆ ಹೆಚ್ಚು ಗಮನಹರಿಸಲು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಡಿಎಸ್ ಇಆರ್ ಟಿ ಸಂಸ್ಥೆಯು ಶಿಕ್ಷಣ ಸಂಶೋಧನೆಯಲ್ಲಿ ಪ್ರಧಾನವಾದ ಜವಾಬ್ದಾರಿ ಹೊಂದಿದ್ದು, ಈ ಸ್ವಾಯತ್ತ ಸಂಸ್ಥೆ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಲು ಸಂಶೋಧನಾ ವಿದ್ವಾಂಸರ ಸೇವೆಯನ್ನು ಪಡೆಯಲು ಆಲೋಚಿಸಲಾಗಿದೆ ಎಂದು ಸಚಿವರು ಹೇಳಿದರು. ಜುಲೈ 1 ರಿಂದ ದೂರದರ್ಶನದ ಚಂದನಾ ವಾಹಿನಿಯ ಮೂಲಕ… Read More »

ಈ ಬಾರಿ SSLC ಪರೀಕ್ಷೆ ಸರಳೀಕರಣ : ಮಾಹಿತಿ ಇಲ್ಲಿದೆ

By | 19/06/2021

ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಈ ಬಾರಿ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸರಳೀಕರಿಸಿ ಎರಡು ದಿನದಲ್ಲಿ ನಡೆಸಲು ತೀರ್ಮಾನ ಮಾಡಿದ್ದ ಶಿಕ್ಷಣ ಇಲಾಖೆ ಈಗ ಈ ಬಗ್ಗೆ ಅಧಿಕೃತವಾಗಿ ಆದೇಶ ಮಾಡಿದೆ. ಭಾಷಾ ವಿಭಾಗದ ಮೂರು ವಿಷಯಗಳಿಗೆ ಒಂದು ಪ್ರಶ್ನೆ ಪತ್ರಿಕೆ ಮತ್ತು ಕೋರ್ ವಿಷಯಗಳಿಗೆ ಮತ್ತೊಂದು ಪ್ರಶ್ನೆ ಪತ್ರಿಕೆ ಸೇರಿ ಎರಡು ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ಎರಡು ದಿನದಲ್ಲಿ ಪರೀಕ್ಷೆ ಪೂರ್ಣಗೊಳಿಸಲು ಇಲಾಖೆಯು ನಿರ್ಧರಿಸಿದೆ. ಹಾಗಾಗಿ ಆರು ವಿಷಯಗಳಿಗೆ ಪ್ರತ್ಯೇಕವಾಗಿ 6 ದಿನ ಪರೀಕ್ಷೆ ಇರುವುದಿಲ್ಲ. ಪ್ರತಿ ವಿಷಯಕ್ಕೆ 40 ಅಂಕಗಳಿಗೆ ಪ್ರಶ್ನೆ… Read More »

ದ್ವಿತೀಯ ಪಿಯುಸಿ ಫಲಿತಾಂಶಕ್ಕೆ ತಡೆ

By | 17/06/2021

ಹೈಕೋರ್ಟ್ 2020-21 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಬಾರದು ಎಂದು ಆದೇಶ ಹೊರಡಿಸಿದೆ. ಈ ಬಾರಿ ರಾಜ್ಯ ಸರಕಾರವು ಪಿಯುಸಿ ರಿಪೀಟರ್ಸ್ ಮಾತ್ರ ಈ ಬಾರಿ ಪರೀಕ್ಷೆಯನ್ನು ಬರೆಯಬೇಕೆಂದು ಘೋಷಿಸಿತ್ತು. ಹೈಕೋರ್ಟ್ ನಲ್ಲಿ ಈ ಬಗ್ಗೆ ಅರ್ಜಿ ಸಲ್ಲಿಸಲಾಗಿತ್ತು. ಸಮಗ್ರ ನಿರ್ಧಾರ ತೆಗೆದುಕೊಳ್ಳುವವರೆಗೆ ಫಲಿತಾಂಶವನ್ನು ಪ್ರಕಟಿಸಬಾರದು ಎಂದು ಹೈಕೋರ್ಟ್ ವಿಭಾಗೀಯ ಪೀಠದಿಂದ ‌ಮಧ್ಯಂತರ ಆದೇಶ ಹೊರಡಿಸಿದೆ. 76 ಸಾವಿರ ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕೆಂದು ತಿಳಿಸಲಾಗಿದೆ. 5.92 ಲಕ್ಷ ಪಿಯು ವಿದ್ಯಾರ್ಥಿಗಳ ಫಲಿತಾಂಶ ಬರಬೇಕಾಗಿದೆ. ಹೈಕೋರ್ಟ್ ” ತಜ್ಞರ… Read More »

12 ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿ ಗ್ರೇಡ್ ಹೇಗೆ? : ಸುಪ್ರೀಂ ಕೋರ್ಟ್ ಗೆ ಸಿಬಿಎಸ್ ಇ ವರದಿ ಸಲ್ಲಿಕೆ

By | 17/06/2021

ದ್ವಿತೀಯ ಪಿಯುಸಿ ( 12 ನೇ ತರಗತಿ) ವಿದ್ಯಾರ್ಥಿಗಳಿಗೆ ಈ ಬಾರಿ ಗ್ರೇಡ್ ಹೇಗೆ ನೀಡಲಾಗುತ್ತದೆ, ಮೌಲ್ಯಮಾಪನ ಮಾನದಂಡ ಬಗ್ಗೆ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ಸಮಿತಿ ಅಂತಿಮ ವರದಿಯನ್ನು ಸುಪ್ರೀಯ ಕೋರ್ಟ್ ಮುಂದೆ ಮಂಡಿಸಿದೆ. 11 ನೇ ತರಗತಿಯ ಅಂತಿಮ ಪರೀಕ್ಷೆಯಲ್ಲಿ ಶೇಕಡಾ 30 ರಷ್ಟು ಅಂಕ, ಶೇಕಡಾ 30 ರಷ್ಟು ಅಂಕಗಳನ್ನು 10 ನೇ ತರಗತಿಯ ಮೂರು ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕಗಳು ಯಾವ ಪರೀಕ್ಷೆಯಲ್ಲಿ ಬಂದಿರುತ್ತದೋ ಅದರಿಂದ ಸೇರಿಸಿ ಹಾಗೂ ಉಳಿದ ಶೇಕಡಾ 40 ನ್ನು 12… Read More »

PUC ಪುನರಾವರ್ತಿತ ವಿದ್ಯಾರ್ಥಿಗಳ ಪರೀಕ್ಷೆ ಬಗ್ಗೆ ಇಂದು ನಿರ್ಧಾರ

By | 17/06/2021

ಕರ್ನಾಟಕ ದ್ವಿತೀಯ ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕು ಎಂಬುದರ ಬಗ್ಗೆ ಹೈಕೋರ್ಟ್ ಇಂದು ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. ಕೋವಿಡ್ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ರದ್ದು ಮಾಡಲಾಗಿರುವುದರಿಂದ ಹಾಗೂ ಪು‌ನರಾವರ್ತಿತ ವಿದ್ಯಾರ್ಥಿಗಳ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿತ್ತು. 93,000 ಅಭ್ಯರ್ಥಿಗಳು ಪರೀಕ್ಷೆ ಬರೆಯಬೇಕಾಗಿರುವುದರಿಂದ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಮಾತ್ರ ಈ ನಿರ್ಧಾರ ಸರಿಯಲ್ಲ ಎಂಬುದರ ಬಗೆ ಹೈಕೋರ್ಟ್ ನಲ್ಲಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ಉತ್ತೀರ್ಣ ಮಾಡಿದರೆ ಎಲ್ಲರನ್ನೂ ಮಾಡಬೇಕು, ಈ ರೀತಿ ಮಾಡುವುದು ತಾರತಮ್ಯ ಮಾಡಿದಂತೆ ಆಗುತ್ತದೆ.… Read More »