ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ಅರ್ಜಿ ಆಹ್ವಾನ

By | 08/09/2021

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ ( ಗ್ರಾಮೀಣ) ಯೋಜನೆಯಡಿ ರಾಜ್ಯ ಕಚೇರಿ ಹಾಗೂ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ.

ಕೇಂದ್ರ ಕಚೇರಿ , ಬೆಂಗಳೂರು

ಜ್ಯೂನಿಯರ್ ಕನ್ಸಲ್ಟೆಂಟ್, ಯೋಜನಾ ವ್ಯವಸ್ಥಾಪಕರು, ಮೇಲ್ವಿಚಾರಕ ಹಾಗೂ ಮೌಲ್ಯಮಾಪನ ತಜ್ಞರು, ಸ್ಯಾನಿಟೈಸೇಶನ್ ಆಂಡ್ ಹೈಜಿನ್ ಪ್ರಮೋಶನ್ ಕನ್ಸಲ್ಟೆಂಟ್,ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ,ಎಂಎಚ್ ಎಂ ಕನ್ಸಲ್ಟೆಂಟ್.

ಜಿಲ್ಲಾ ಪಂಚಾಯತಿ ಕಚೇರಿ- ಜಲಜೀವನ ಮಿಷನ್ ಹಾಗೂ ಸ್ವಚ್ಛ ಭಾರತ ಮಿಷನ್

ಜಿಲ್ಲಾ ವ್ಯವಸ್ಥಾಪಕರು, ಜಿಲ್ಲಾ ಎಂಐಎಸ್ ಸಮಾಲೋಚಕರು, ನೈರ್ಮಲ್ಯ ಹಾಗೂ ಶುಚಿತ್ವ ಸಮಾಲೋಚಕರು

ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು, ಘನ ಹಾಗೂ ದ್ರವ ತ್ಯಾಜ್ಯ ನಿರ್ವಹಣೆ ಸಮಾಲೋಚಕರು

ವಯೋಮಿತಿ : ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 45 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27-09-2021

ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಲಾದ ನೋಟಿಫಿಕೇಶನ್ ನೋಡಿ

Leave a Reply

Your email address will not be published. Required fields are marked *