Tag Archives: ಅಮ್ಮ

ಕತೆ; ‘ಕೃಷ್ಣಾರ್ಪಣ ಮಸ್ತು’

ಪವಿತ್ರಾ ಶೆಟ್ಟಿ ಅಮ್ಮ ಫೋನ್ ಮಾಡಿದ್ದಳು. ಚಿಕ್ಕಮ್ಮತ್ತೆ ಏನೇನೋ ಮಾತಾಡುತ್ತಿದ್ದಾರೆ. ಯಾಕೋ ಇತ್ತೀಚೆಗೆ ಅವರು ಈ ಲೋಕದಲ್ಲಿ ಇದ್ದವರ ಹಾಗೇ ಇಲ್ಲಪ್ಪ. ನೀ ಒಮ್ಮೆ ಬಂದು ಹೋಗು. ಎದೆಯೊಳಗೆ ಪುಕು ಪುಕು ಶುರುವಾಗಿ ಅದು ಹೊಟ್ಟೆಯೊಳಗೂ ಕಾಣಿಸಿಕೊಂಡು ಯಾಕೋ ಪಾಯಿಖಾನೆಗೆ ಓಡಿಯೇ ಬಿಡೋಣ ಅನ್ನಿಸಿ ಅಮ್ಮಾ.. ನಿನಗೆ ಆಮೇಲೆ ಫೋನ್ ಮಾಡುತ್ತೇನೆ ಎಂದು ಪೋನಿಟ್ಟೆ. ಹೆದರಿಕೆಯಾದಾಗಲೆಲ್ಲ ಹೊಟ್ಟೆಯೊಳಗೆ ಏನೇನೋ ತಳಮಳವಾಗಿ ನನಗೆ ಪಾಯಿಖಾನೆಗೆ ಹೋಗಬೇಕು ಅನ್ನಿಸುವುದು ಮೊದಲಿನಿಂದಲೂ ಇದ್ದ ಖಯಾಲಿ. ಅದು ಚಿಕ್ಕಮ್ಮತ್ತೆಯಿಂದಲೇ ಬಂದ ಉಡುಗೊರೆ. ಇನ್ನು ತಡ ಮಾಡುವುದು ಬೇಡ… Read More »

ಲೇಖನ: ಮಗುವಿಗೆ ತುತ್ತುಣಿಸುವ ಕಷ್ಟ-ಸುಖ

ಒಂಬತ್ತು ತಿಂಗಳ ಪ್ರತೀಕ್ಷೆಯ ನಂತರ ಕೂಸೊಂದು ಕೈಗೆ ಬಂದಿತ್ತು.ಅದರ ಬೆಣ್ಣೆಯಂತಹ ಕೈ ಬೆರಳನ್ನು ನನ್ನ ಕೈ ಬೆರಳ ನಡುವೆ ಹಿಡಿದುಕೊಂಡಾಗ ಸಿಕ್ಕ ಅನುಭೂತಿ ಈ ಜನಮಕೆ ಇನ್ನೇನು ಬೇಡ ಇದೊಂದೇ ಸಾಕು ಅನ್ನುವ ಹಾಗಿತ್ತು. ಆರು ತಿಂಗಳ ವರೆಗೆ ಮಗುವಿನ ಲಾಲನೆ ಪಾಲನೆಯಲ್ಲಿ ಹೊತ್ತು ಹೋಗಿದ್ದೆ ತಿಳಿಯಲಿಲ್ಲ. ನಿಜದ ಪರಿಸ್ಥಿತಿಯ ಅರ್ಥವಾಗಿದ್ದು ಆರು ತಿಂಗಳ ಬಳಿಕ ಅದು ಮಗುವಿಗೆ ಊಟ ಕೊಡಿಸುವಾಗ. ಅಲ್ಲಿಯತನಕ ಮೆಂತೆ ಗಂಜಿ, ಜೀರಿಗೆ ಗಂಜಿ, ಸೋರೆಕಾಯಿ ಪಲ್ಯ, ಹಲ್ವಾ, ಚೂರ್ಣ ಹೀಗೆ ತಿಂದುಂಡು ಕೊಬ್ಬಿದ ದೇಹವನ್ನು ನನ್ನ… Read More »