Tag Archives: ಮುತ್ತಪ್ಪ ರೈ

ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ : ಮುತ್ತಪ್ಪ ರೈ ಪುತ್ರನ ವಿರುದ್ಧ ದೂರು ದಾಖಲು

By | 02/11/2021

ಉದ್ಯಮಿ ಶ್ರೀನಿವಾಸ ನಾಯ್ಡು ಅವರ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ ಮತ್ತೊಂದು ತಿರುವು ದೊರಕಿದೆ. ಮಾಜಿ ಭೂಗತ ದೊರೆ ಮುತ್ತಪ್ಪ ರೈ ಮಗ ರಿಕ್ಕಿ ರೈ ವಿರುದ್ಧ ವಂಚನೆ ಹಾಗೂ ಪ್ರಾಣಬೆದರಿಕೆ ದೂರನ್ನು ಶ್ರೀನಿವಾಸ ನಾಯ್ಡು ನೀಡಿದ್ದಾರೆ. ಈಗಾಗಲೇ ಶ್ರೀನಿವಾಸ ನಾಯ್ಡು ನೀಡಿದ ದೂರಿನ ಮೇರೆಗೆ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಜಯ ಕರ್ನಾಟಕ ಸಂಘಟನೆ ಕಾನೂನು ಘಟಕದ ಮುಖ್ಯಸ್ಥ ನಾರಾಯಣಸ್ವಾಮಿಯ ಐವರು ಕಿರಿಯ ವಕೀಲರು ಸೇರಿ ಆರು ಮಂದಿಯನ್ನು ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ನಾರಾಯಣ ಸ್ವಾಮಿ ತಲೆಮರೆಸಿಕೊಂಡಿದ್ದಾರೆ ಇದರ… Read More »