Tag Archives: ವಿವೇಕನಂದರ ನುಡಿಗಳು

ಉದ್ಯೋಗದಲ್ಲಿ ಯಶಸ್ಸು ಪಡೆಯಬೇಕೆ? ಸ್ವಾಮಿ ವಿವೇಕಾನಂದರು ಹೇಳಿದ ಈ ಹಿತವಚನಗಳನ್ನು ಪಾಲಿಸಿ

By | 25/12/2021

ಸ್ವಾಮಿ ವಿವೇಕಾನಂದರು ವಿವಿಧ ಸಂದರ್ಭಗಳಲ್ಲಿ ಹೇಳಿರುವ ನುಡಿಮುತ್ತುಗಳು, ಅವರು ಅನುಸರಿಸಿದ ಹಾದಿಗಳು ಕರಿಯರ್ ಯಶಸ್ಸು ಪಡೆಯಲು ಬಯಸುವವರಿಗೆ ಸೂರ್ತಿದಾಯಕ ಪಾಠವಾಗಬಹುದು. ಸ್ವಾಮಿ ವಿವೇಕಾನಂದರು ಜನಿಸಿದ್ದು 1863ರಲ್ಲಿ. ಆ ಕಾಲದಲ್ಲಿ ಜಗತ್ತು ಈಗಿನಂತೆ ಇರಲಿಲ್ಲ. ಮೊಬೈಲ್ ಇರಲಿಲ್ಲ. ಇಂಟರ್‍ನೆಟ್ ಇರಲಿಲ್ಲ. ಸೀಮಿತ ತಂತ್ರಜ್ಞಾನಗಳು ಇದ್ದವು. ಆದರೆ, ಅವರ ಬೋಧನೆಗಳು, ಅವರ ವ್ಯಕ್ತಿತ್ವ ಆ ಕಾಲದಲ್ಲಿಯೇ ಜಗತ್‍ಖ್ಯಾತಿ ಪಡೆಯಿತು. ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವವರು, ಹೊಸ ಉದ್ಯೋಗಕ್ಕೆ ಪ್ರಯತ್ನಿಸುತ್ತಿರುವವರು, ಸ್ವಂತ ಉದ್ದಿಮೆ ಕಟ್ಟಲು ಪ್ರಯತ್ನಿಸುತ್ತಿರುವ ತರುಣ, ತರುಣಿಯರು, ಕರಿಯರ್‍ನಲ್ಲಿ ಪ್ರಗತಿ ಕಾಣಲು ಬಯಸುವವರಿಗೆ ವಿವೇಕವಾಣಿಯು… Read More »