Tag Archives: H.D.Kumaraswamy

ಕನ್ನಡದಲ್ಲಿ IBPS ಪರೀಕ್ಷೆ : ಹೆಚ್.ಡಿ.ಕುಮಾರಸ್ವಾಮಿ ಸ್ವಾಗತ

By | 11/06/2021

ಐಬಿಪಿಎಸ್ ನಡೆಸುವ ಪ್ರಾದೇಶಿಕ, ಗ್ರಾಮೀಣ ಬ್ಯಾಂಕಿಂಗ್ ( ಆರ್ ಆರ್ ಬಿ) ನೇಮಕಾತಿಯ ಪೂರ್ವಬಾವಿ ಮತ್ತು ಮುಖ್ಯ ಪರೀಕ್ಷೆ ಈ ಬಾರಿ ಕನ್ನಡದಲ್ಲಿಯೂ ನಡೆಯಲಿದೆ ಎಂಬ ಐಬಿಪಿಎಸ್ ನಡೆಯನ್ನು ಮಾಜಿ ಸಿ ಎಂ ಹೆಚ್ ಕುಮಾರಸ್ವಾಮಿ ಸ್ವಾಗರಿಸಿದರು. 2014 ಕ್ಕೂ ಮುನ್ನ ಇದ್ದ ನೇಮಕಾತಿ ಕಟ್ಟಲೆಗಳನ್ನು ಜಾರಿಗೆ ತರಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆಯಾಗಿದೆ ಎಂದರು. ಕರ್ನಾಟಕದಲ್ಲಿ ಕನ್ನಡಿಗನಿಗೇ ಬ್ಯಾಂಕಿಂಗ್ ನೌಕರಿ ಸಿಗುವಂತೆ ಮಾಡಲು ಇದು ತುಂಬಾ ಸಹಕಾರಿ ಹಾಗೂ ಅತ್ಯಗತ್ಯ. ,2014 ಕ್ಕೆ ಮುನ್ನ ಕರ್ನಾಟಕದಲ್ಲಿ ಬ್ಯಾಂಕ್ ಸಿಬ್ಬಂದಿಗೆ ಕನ್ನಡ… Read More »