ಕೆಪಿಎಸ್ ಸಿ ಪ್ರವೇಶ ಪತ್ರ ರದ್ದು – ಪ್ರಕಟಣೆ
ಕರ್ನಾಟಕ ಲೋಕಸೇವಾ ಆಯೋಗವು 2019 ನೇ ಸಾಲಿನ ರಾಜ್ಯದ ವಿವಿಧ ಇಲಾಖೆಗಳಲ್ಲಿನ ಮತ್ತು ಕರ್ನಾಟಕ ಭವನ ದೆಹಲಿಯ ಉಳಿಕೆ ಮೂಲ ವೃಂದದ ಮತ್ತು ಹೈದ್ರಬಾದ್ ಕರ್ನಾಟಕ ವೃಂದದ ಸಹಾಯಕ/ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ದಿನಾಂಕ : 24.01.2021 (ಭಾನುವಾರ ) ರ ಸ್ಪರ್ಧಾತ್ಮಕ ಪರೀಕ್ಷೆ ಗಾಗಿ ಜಾರಿಗೊಳಿಸಲಾಗಿದ್ದ ಪ್ರವೇಶ ಪತ್ರವನ್ನು ರದ್ದುಪಡಿಸಿದೆ ಎಂದು ತಿಳಿಸಿದೆ. ಪ್ರಸ್ತುತ, ಸದರಿ ಪರೀಕ್ಷೆಯ ಅಭ್ಯರ್ಥಿಗಳಿಗೆ ಮರು ನಿಗದಿಯಾದ ದಿನಾಂಕ : 28.02.2021 ರ ಸ್ಪರ್ಧಾತ್ಮಕ ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ಬಿಡುಗಡೆಗೊಳಿಸಿದ್ದು, ಅಭ್ಯರ್ಥಿಗಳು ಆಯೋಗದ… Read More »