KSP : ಮಂಗಳಮುಖಿಯರಿಗೆ ಪೊಲೀಸ್ ಇಲಾಖೆಯಲ್ಲಿ ಉದ್ಯೋಗವಕಾಶ – ಸುದ್ದಿಜಾಲ ನ್ಯೂಸ್
ಬೆಂಗಳೂರು : ಇನ್ನು ಮುಂದೆ ಮಂಗಳಮುಖಿಯರಯ ಕೂಡ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸಬಹುದು. ಕೆ ಎಸ್ ಆರ್ ಪಿ ಹಾಗೂ ಭಾರತೀಯ ರಿಸರ್ವ್ ಬೆಟಾಲಿಯನ್ ನ ವಿಶೇಷ ಮೀಸಲು ಉಪ ನಿರೀಕ್ಷಕರ ಹುದ್ದೆಗೆ ಪುರುಷ, ಮಹಿಳೆ ಹಾಗೂ ಮಂಗಳಮುಖಿಯರಿಗೆ ಅರ್ಜಿ ಸಲ್ಲಿಸಲು ಕೆಎಸ್ ಪಿ ಆಹ್ವಾನ ನೀಡಿದೆ. ಈ ಮೂಲಕ ಕರ್ನಾಟಕದಲ್ಲಿ ಮಂಗಳಮುಖಿಯರಿಗೆ ಮಹತ್ವದ ಅವಕಾಶವನ್ನು ನೀಡಲಾಗಿದ್ದು, ಪೊಲೀಸ್ ಇಲಾಖೆಯ ಎಲ್ಲಾ ವಿಭಾಗದಲ್ಲಿಯೂ ಅವರು ಕೆಲಸ ಮಾಡಬಹುದಾಗಿದೆ. ಪ್ರತಿ ವಿಭಾಗದಲ್ಲಿಯೂ ಶೇ.1 ರಷ್ಟುಮೀಸಲಾತಿ ನೀಡಲಾಗಿದೆ. ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡಿರುವ… Read More »