Tag Archives: Ombudsman

ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಖಾಲಿ ಇರುವ ‘ ಓಂಬುಡ್ಸ್ ಮನ್ ‘ ಉದ್ಯೋಗಗಳಿಗೆ ಅರ್ಜಿ ಆಹ್ವಾನ

By | 15/12/2021

ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದ ಸಂಬಂಧದಲ್ಲಿ ಸ್ವೀಕೃತವಾಗುವ ದೂರುಗಳ ವಿಲೇವಾರಿ ಮತ್ತು ಕುಂದುಕೊರತೆಗಳ ನಿವಾರಣೆಗಾಗಿ ಈ ಕೆಳಕಂಡ ಜಿಲ್ಲೆಗಳಲ್ಲಿ ರಚಿತವಾಗಿರುವ ಒಂಬುಡ್ಸ್ ಮನ್ ರವರ ಹುದ್ದೆಗಳನ್ನು ಆಯ್ಕೆ ಮಾಡುವ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಂಬುಡ್ಸ್ ಮೆನ್ ಹುದ್ದೆಗಳಿರುವ ಜಿಲ್ಲೆಗಳು : ಬೆಳಗಾವಿ, ಬೆಂಗಳೂರು ಗ್ರಾಮಾಂತರ/ ನಗರ, ಶಿವಮೊಗ್ಗ, ಚಿತ್ರದುರ್ಗ, ಬೀದರ, ಹಾಸನ/ ಕೊಡಗು, ಕೊಪ್ಪಳ ಮತ್ತು ವಿಜಯನಗರ ಅರ್ಹತೆ : ಸಾರ್ವಜನಿಕ ಆಡಳಿತ, ಕಾನೂನು, ಶೈಕ್ಷಣಿಕ ಕ್ಷೇತ್ರ, ಸಮಾಜ ಸೇವೆ/ಮ್ಯಾನೇಜ್ಮೆಂಟ್ ಈ ಕ್ಷೇತ್ರದಲ್ಲಿ 10 ವರ್ಷಗಳ ಸೇವಾನುಭವ… Read More »