Tag Archives: rdpr recruitment 2021

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ಅರ್ಜಿ ಆಹ್ವಾನ

By | 08/09/2021

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ ( ಗ್ರಾಮೀಣ) ಯೋಜನೆಯಡಿ ರಾಜ್ಯ ಕಚೇರಿ ಹಾಗೂ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. ಕೇಂದ್ರ ಕಚೇರಿ , ಬೆಂಗಳೂರು ಜ್ಯೂನಿಯರ್ ಕನ್ಸಲ್ಟೆಂಟ್, ಯೋಜನಾ ವ್ಯವಸ್ಥಾಪಕರು, ಮೇಲ್ವಿಚಾರಕ ಹಾಗೂ ಮೌಲ್ಯಮಾಪನ ತಜ್ಞರು, ಸ್ಯಾನಿಟೈಸೇಶನ್ ಆಂಡ್ ಹೈಜಿನ್ ಪ್ರಮೋಶನ್ ಕನ್ಸಲ್ಟೆಂಟ್,ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ,ಎಂಎಚ್ ಎಂ ಕನ್ಸಲ್ಟೆಂಟ್. ಜಿಲ್ಲಾ ಪಂಚಾಯತಿ… Read More »

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಹಾಸನ ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

By | 04/09/2021

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಸನ‌ ವಿಭಾಗ ಹಾಸನ ವ್ಯಾಪ್ತಿಯ ತಾಲ್ಲೂಕು ಪ್ರಯೋಗಾಲಯಕ್ಕೆ ಕೆಳಕಂಡ ಸಿಬ್ಬಂದಿಯನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ವಿವರ : ಅರಸೀಕೆರೆ ತಾಲ್ಲೂಕು ಪ್ರಯೋಗಾಲಯಕ್ಕೆ ವಿಶ್ಲೇಷಣೆಗಾರರು ( Analyst) ಸಂಖ್ಯೆ : 01 ವಿದ್ಯಾರ್ಹತೆ : ಬಿಎಸ್ಸಿ ವಿತ್ ಕೆಮಿಸ್ಟ್ರಿ / ಎಂಎಸ್ಸಿ ಇನ್ ಕೆಮಿಸ್ಟ್ರಿ/ ಬಯೋಕೆಮೆಸ್ಟ್ರಿ ವಯೋಮಿತಿ : 45 ವರ್ಷಗಳು ಮೀರಿರಬಾರದು. ನೀರಿನ ಮಾದರಿ ಸಂಗ್ರಹಗಾರರು ( water sample collector) ಹುದ್ದೆ ಸಂಖ್ಯೆ… Read More »

RDPR : ವಿವಿಧ ಹುದ್ದೆ

By | 06/04/2021

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ‌ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಹಾಗೂ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ /ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರ : 1. ಕೇಂದ್ರ ಕಚೇರಿ- a. ಸಮಾಲೋಚಕರು – 03 b. ಐ.ಟಿ‌.ಸಮಾಲೋಚಕರು- 01 c. ಡಬ್ಲ್ಯೂ.ಕ್ಯೂ.ಎಮ್.ಎಸ್ ಸಮಾಲೋಚಕರು I – 01. d. ಡಬ್ಲ್ಯೂ. ಕ್ಯೂ.ಎಮ್.ಎಸ್ ಸಮಾಲೋಚಕರು 4,5,6 – 03 e. ಡಬ್ಲ್ಯೂ.… Read More »

ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಲ್ಲಿ Intership ಗಾಗಿ ಅರ್ಜಿ ಆಹ್ವಾನ

By | 27/03/2021

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ವಿವಿಧ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಮಹಾತ್ಮಗಾಂಧೀ ನರೇಗಾ ಯೋಜನೆಯ ಅನುಷ್ಠಾನದಲ್ಲಿ ದಾಖಲೀಕರಣದಲ್ಲಿ ನೆರವು ನೀಡಲು ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರ ಅಭ್ಯರ್ಥಿಗಳು ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆ : ಇಂಟರ್ನ್ ಹುದ್ದೆಯನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹತೆ : ಸ್ನಾತಕೋತ್ತರ/ಸ್ನಾತಕ ಪದವಿ( ಸಮಾಜ ವಿಜ್ಞಾನ/ ಸಿವಿಲ್ ಇಂಜಿನಿಯರಿಂಗ್) ಪಡೆದಿರಬೇಕು. ಹುದ್ದೆ ಸಂಖ್ಯೆ : ಒಟ್ಟು ಹುದ್ದೆ 05… Read More »

ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

By | 03/02/2021

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ ( ಗ್ರಾಮೀಣ) ಯೋಜನೆಯಡಿ ಕೇಂದ್ರ ಕಚೇರಿ ಹಾಗೂ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ‌. ಹುದ್ದೆಯ ವಿವರ ಈ ಕೆಳಗಿನಂತಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆ ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು- 022.ಜಿಲ್ಲಾ ಯೋಜನಾ ವ್ಯವಸ್ಥಾಪಕರು-01 ಜಿಲ್ಲಾ MIS ಸಮಾಲೋಚಕರು-05 ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು(IEC)-045.ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು ಈ ಮೇಲಿನ ಹುದ್ದೆಗಳು… Read More »