ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ಅರ್ಜಿ ಆಹ್ವಾನ
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ ( ಗ್ರಾಮೀಣ) ಯೋಜನೆಯಡಿ ರಾಜ್ಯ ಕಚೇರಿ ಹಾಗೂ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. ಕೇಂದ್ರ ಕಚೇರಿ , ಬೆಂಗಳೂರು ಜ್ಯೂನಿಯರ್ ಕನ್ಸಲ್ಟೆಂಟ್, ಯೋಜನಾ ವ್ಯವಸ್ಥಾಪಕರು, ಮೇಲ್ವಿಚಾರಕ ಹಾಗೂ ಮೌಲ್ಯಮಾಪನ ತಜ್ಞರು, ಸ್ಯಾನಿಟೈಸೇಶನ್ ಆಂಡ್ ಹೈಜಿನ್ ಪ್ರಮೋಶನ್ ಕನ್ಸಲ್ಟೆಂಟ್,ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ,ಎಂಎಚ್ ಎಂ ಕನ್ಸಲ್ಟೆಂಟ್. ಜಿಲ್ಲಾ ಪಂಚಾಯತಿ… Read More »