Tag Archives: students

ಶಿಷ್ಯವೇತನ ಯೋಜನೆ : ಸಚಿವ ಸಂಪುಟದ ನಿರ್ಧಾರ

By | 10/09/2021

ಸಚಿವ ಸಂಪುಟದ ನಿರ್ಣಯ ಹಿನ್ನೆಲೆಯಲ್ಲಿ ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಹೊಸ ಶಿಷ್ಯವೇತನ (scholarship) ಯೋಜನೆಯನ್ನು ಜಾರಿಗೆ ತರುವ ಬಗ್ಗೆ ಚರ್ಚಿಸಲಾಯಿತು. ಹಾಗಾಗಿ ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣಕ್ಕೆ ಒತ್ತುಕೊಡಲು ಮತ್ತು ಪ್ರೋತ್ಸಾಹಿಸಲು ರೂಪಾಯಿ ಒಂದು ಸಾವಿರ ಕೋಟಿಗಳ ಹೆಚ್ಚುವರಿ ವೆಚ್ಚದಲ್ಲಿ ಒಂದು ಹೊಸ ಶಿಷ್ಯ ವೇತನ ಯೋಜನೆಯನ್ನು ಜಾರಿಗೆ ತರಲು ಸಚಿವ ಸಂಪುಟ ನಿರ್ಧರಿಸುತ್ತದೆ. ಅದರಂತೆ ಎಸ್ ಎಸ್ ಎಲ್ ಸಿ ಅಥವಾ 10 ನೇ ತರಗತಿಯನ್ನು ಪೂರ್ಣಗೊಳಿಸಿದ ನಂತರ ಕರ್ನಾಟಕ ರಾಜ್ಯದ… Read More »

ICSE ಮತ್ತು ISE ಫಲಿತಾಂಶ ನಾಳೆ ಪ್ರಕಟ

By | 23/07/2021

ಕೌನ್ಸಿಲ್ ಫಾರ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ ತಮ್ಮ ಪ್ರಕಟಣೆಯಲ್ಲಿ ಐಸಿಎಸ್ ಇ ( ಹತ್ತನೇ ತರಗತಿ) ಮತ್ತು ಐಎಸ್ ಸಿ ( 12 ನೇ ತರಗತಿ) ಪರೀಕ್ಷೆಯ ಫಲಿತಾಂಶವು ನಾಳೆ ಅಪರಾಹ್ನ 3 ಗಂಟೆಗೆ ಪ್ರಕಟವಾಗಲಿದೆ ಎಂದು ತಿಳಿಸಿದೆ. ಕೊರೊನಾ ಕಾರಣದಿಂದ ಐಸಿಎಸ್ ಇ ಮತ್ತು ಐಎಸ್ಸಿ ವಿದ್ಯಾರ್ಥಿಗಳಿ ತಮ್ಮ ಉತ್ತರ ಪತ್ರಿಕೆ ಮರು ಮೌಲ್ಯ ಮಾಪನಕ್ಕೆ ಅರ್ಜಿ‌ ಸಲ್ಲಿಸಲು ಈ ಬಾರಿ ಸಾಧ್ಯವಿಲ್ಲ. ವಿದ್ಯಾರ್ಥಿಗಳಿಗೆ ತಮ್ಮ ಫಲಿತಾಂಶದ ಕುರಿತು ಆಕ್ಷೇಪಣೆ ಇದ್ದರೆ ಯಾವ ಕಾರಣಕ್ಕಾಗಿ ಮರು ಮೌಲ್ಯಮಾಪನ ನಡೆಸಬೇಕು… Read More »

ಬಡ ಮಕ್ಕಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

By | 22/07/2021

‘ ಕೃಷಿಕ್ ಸರ್ವೋದಯ‌ ಫೌಂಡೇಶನ್ ‘ ಸಂಸ್ಥೆ ಪ್ರಸಕ್ತ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಪಿಯುಸಿ, ಸ್ನಾತಕ, ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಕೋರ್ಸ್ ಗಳಲ್ಲಿ ಉತ್ತೀರ್ಣರಾಗಿ ವಿದ್ಯಾಭ್ಯಾಸ ಮುಂದುವರಿಸಲಿರುವ ಗ್ರಾಮೀಣ ಬಡ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ‌ಯನ್ನು ಆಹ್ವಾನಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ಬಡ ಅಭ್ಯರ್ಥಿಗಳು ಆದಾಯ, ಆಸ್ತಿ ಸೇರಿ ಕೆಲವು ದೃಢೀಕರಣ ಪತ್ರ ಹಾಗೂ ದಾಖಲೆಗಳ ಸಹಿತ ಅರ್ಜಿಯನ್ನು ಆ.20 ರೊಳಗೆ ನಂ.15, 2 ನೇ ಹಂತ, ಗಾಲ್ಫ್‌ ಅವೆನ್ಯೂ ರಸ್ತೆ, ಹಳೆ ವಿಮಾನ ನಿಲ್ದಾಣ ರಸ್ತೆ, ಕೋಡಿಹಳ್ಳಿ ಬೆಂಗಳೂರು ‌- 560008… Read More »

ಎಸ್ ಸಿ ವಿದ್ಯಾರ್ಥಿಗಳಿಗೆ ಉಚಿತ ಸ್ಕಾಲರ್ಶಿಪ್ ಇ ಕಾರ್ಡ್ ವಿತರಣೆ

By | 16/07/2021

ಮೆಟ್ರಿಕ್ ನಂತರ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಬಗ್ಗೆ ಕೇಂದ್ರ ಸರಕಾರದ ಮಾರ್ಗಸೂಚಿಗಳನ್ನು ಜಾರಿಗೆ ತರುವ ಮೊದಲ ರಾಜ್ಯ ಕರ್ನಾಟಕ ಎಂದು ಆಡಳಿತ ಸುಧಾರಣಾ ಮತ್ತು ಸಿಬ್ಬಂದಿ ಇಲಾಖೆ ( ಇ ಆಡಳಿತ ) ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ ಗುರುವಾರ ಹೇಳಿದರು. ಪರಿಶಿಷ್ಟ ಜಾತಿ ( ಎಸ್ ಸಿ) ವಿದ್ಯಾರ್ಥಿಗಳ ಮೆಟ್ರಿಕ್ ನಂತರ ಆಧಾರ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು, ಅಂತಿಮ ಬೋರ್ಡ್ ಪರೀಕ್ಷೆಯ ನೋಂದಣಿ ಸಂಖ್ಯೆ ಬಳಸಿಕೊಂಡು ಫ್ರೀ ( ಉಚಿತ) ಸ್ಕಾಲರ್ಶಿಪ್ ಇ-… Read More »