Tag Archives: Teachers

ಶಿಕ್ಷಕ ವೃತ್ತಿ ನಿರೀಕ್ಷೆಯಲ್ಲಿರುವವರಿಗೆ ಸಿಹಿಸುದ್ದಿ : ಸರಕಾರಿ ಶಾಲೆಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರಕಾರ ನಿರ್ಧಾರ

By | 11/12/2021

ರಾಜ್ಯದ ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಒಟ್ಟು 15,000 ಶಿಕ್ಷಕರ ನೇಮಕಾತಿ ಮಾಡಲು ರಾಜ್ಯ ಸರಕಾರ ನಿರ್ಧಾರ ಕೈಗೊಂಡಿದೆ. ಈ ಕುರಿತು ಅತೀ ಶೀಘ್ರದಲ್ಲೇ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟ್ವೀಟ್ ಮಾಡಿದ್ದಾರೆ. ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು ” ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ 10,000 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಹಾಗೂ ಕಲ್ಯಾಣ ವೃಂದದ ಪದವೀಧರ ಪ್ರಾಥಮಿಕ ಶಾಲಾ… Read More »

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ : ರಾಜ್ಯದ ಪ್ರಾಥಮಿಕ/ ಪ್ರೌಢಶಾಲಾ ಶಿಕ್ಷಕರು ಮಾತೃ ಇಲಾಖೆಯಲ್ಲಿ ಕರ್ತವ್ಯ ನಿರ್ವಹಣೆ- ಸುದ್ದಿಜಾಲ ನ್ಯೂಸ್

By | 07/12/2021

ಬೆಂಗಳೂರು : ಸರಕಾರಿ ಪ್ರಾಥಮಿಕ/ಪ್ರೌಢ ಶಾಲಾ ಶಿಕ್ಷಕರನ್ನು ಅನ್ಯ ಇಲಾಖೆಗೆ ನಿಯೋಜಿಸಿರುವುದನ್ನು ರದ್ದುಪಡಿಸಿ ತಮ್ಮ ಮಾತೃ ಇಲಾಖೆಯಲ್ಲಿಯೇ ಕರ್ತವ್ಯ ನಿರ್ವಹಿಸುವ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದು, ಸರಕಾರಿ ಪ್ರಾಥಮಿಕ/ ಪ್ರೌಢ ಶಾಲಾ ಶಿಕ್ಷಕರನ್ನು ವಿವಿಧ ಇಲಾಖೆಗಳ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ನಿಯೋಜನೆ ಮೇರೆಗೆ ಸರಕಾರ ಅನುಮತಿ ನೀಡಿರುತ್ತದೆ. ಸದರಿ ಶಿಕ್ಷಕರುಗಳ ನಿಯೋಜನೆ ಮಾರ್ಚ್ 2021 ಕ್ಕೆ ಅಂತ್ಯವಾಗಿದ್ದು, ಕೆಲವು ಶಿಕ್ಷಕರು ಬೋಧಕೇತರ ಹುದ್ದೆಗಳಿಗೆ ನಿಯೋಜನೆಗೊಳಿಸಿರುವುದರಿಂದ ಇದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ… Read More »

ಶ್ರೀ ರಾಮ ವಿದ್ಯಾಕೇಂದ್ರ ಕಲ್ಲಡ್ಕ ಬಂಟ್ವಾಳ : ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

By | 20/11/2021

ಶ್ರೀ ರಾಮ ವಿದ್ಯಾಕೇಂದ್ರ‌ ಕಲ್ಲಡ್ಕ , ಬಂಟ್ವಾಳ ಖಾಲಿ ಇರುವ ಭೌತಶಾಸ್ತ್ರ ಉಪನ್ಯಾಸಕ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆ : ಉಪನ್ಯಾಸಕ ಹುದ್ದೆ ಭೌತಶಾಸ್ತ್ರ ( ಎಂ.ಎಸ್ಸಿ) – 1 ಹುದ್ದೆ ಸಂಬಂಧಿಸಿದ ವಿಷಯದಲ್ಲಿ ಕನಿಷ್ಠ ಶೇ.55 ರಷ್ಟು ಅಂಕವಿರಬೇಕು NET, SLET ಉತ್ತೀರ್ಣರಾದವರಿಗೆ ಆದ್ಯತೆ ಅರ್ಹ ಅಭ್ಯರ್ಥಿಗಳು ತಮ್ಮ ಸಂಪೂರ್ಣ ಮಾಹಿತಿಯೊಂದಿಗೆ ಬಯೋಡೇಟಾವನ್ನು‌ ದಿನಾಂಕ : 25.11.2021 ರ ಮೊದಲಾಗಿ ಪ್ರಾಂಶುಪಾಲರು – ಶ್ರೀರಾಮ ಪದವಿ ಮಹಾವಿದ್ಯಾಲಯ ಕಲ್ಲಡ್ಕ ಬಂಟ್ವಾಳ 574222 ಇವರಿಗೆ ಅರ್ಜಿ ಸಲ್ಲಿಸುವುದು ಅಥವಾ [email protected] ಗೆ… Read More »

ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

By | 10/09/2021

ಶ್ರೀ ಬಲಭೀಮ ಜನತಾ ವಿದ್ಯಾವರ್ಧಕ ಸಂಘ, ಸಾಸನೂರ , ಸಂಘದ ಆಶ್ರಯದಲ್ಲಿ ನಡೆಯುತ್ತಿರುವ ಈ ಕೆಳಕಾಣಿಸಿಸ ಪ್ರೌಢಶಾಲೆಯಲ್ಲಿ ನಿವೃತ್ತಿಯಿಂದ ಖಾಲಿಯಿರುವ ಒಂದು ಅನುದಾನಿತ ಹುದ್ದೆಯನ್ನು ತುಂಬಿಕೊಳ್ಳಲು ಈ ಕೆಳಗೆ ಕಾಣಿಸಿದ ಪ್ರೌಢಶಾಲೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದ್ದು, ವಿವರ ಈ ಕೆಳಗೆ ನೀಡಲಾಗಿದೆ. ಹುದ್ದೆ : ಸಹ ಶಿಕ್ಷಕರು ( ಆಂಗ್ಲ) ಆಸಕ್ತ ಅಭ್ಯರ್ಥಿಗಳು ಜಾಹೀರಾತು ಪ್ರಕಟಗೊಂಡ 21 ದಿನಗಳ ಒಳಗಾಗಿ ತಮ್ಮ ಶೈಕ್ಷಣಿಕ ಪ್ರಮಾಣ ದೃಢೀಕೃತ ಝರಾಕ್ಸ್ ಪ್ರತಿಗಳೊಂದಿಗೆ ರೂಪಾಯಿ 800/- ರಾಷ್ಟ್ರೀಕೃತ ಬ್ಯಾಂಕ್ ಹುಂಡಿಯೊಂದಿಗೆ… Read More »

ಟಿಇಟಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯವಾದ ಮಾಹಿತಿ

By | 26/08/2021

ಶಿಕ್ಷಕರ ನೇಮಕಾತಿಗಾಗಿ ಕರ್ನಾಟಕ ಶಿಕ್ಷಕರ‌ ಅರ್ಹತಾ ಪರೀಕ್ಷೆ ಟಿಇಟಿ ಬರೆದ ಅಭ್ಯರ್ಥಿಗಳಿಗೆ‌ ಮುಖ್ಯ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಶಿಕ್ಷಣ ಪ್ರಸಾರಕ ಮಂಡಳ, ರಾಯಬಾಗ : ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

By | 25/08/2021

ಶಿಕ್ಷಣ ಪ್ರಸಾರಕ ಮಂಡಳ, ರಾಯಬಾಗ ಬೆಳಗಾವಿ ಈ ಸಂಸ್ಥೆಯಿಂದ ನಡೆಯುತ್ತಿರುವ ವಿವಿಧ ಅನುದಾನಿತ ಪ್ರೌಢಶಾಲೆ/ ಸಂ.ಪ.ಪೂ‌ ಮಹಾವಿದ್ಯಾಲಯಗಳಲ್ಲಿ ಖಾಲಿ ಇರುವ ಈ ಕೆಳಕಂಡ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಯ ವಿವರ :ಸಹ ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರು ಆಸಕ್ತ ಅಭ್ಯರ್ಥಿಗಳು ಈ ಜಾಹೀರಾತು ಪ್ರಕಟಗೊಂಡ 21 ದಿನಗಳ ಒಳಗಾಗಿ ತಮ್ಮ ಶೈಕ್ಷಣಿಕ ಪ್ರಮಾಣ ಪತ್ರಗಳ ಝೆರಾಕ್ಸ್ ಪ್ರತಿಗಳೊಂದಿಗೆ ಸಾಮಾನ್ಯ ಅಭ್ಯರ್ಥಿಗಳು ರೂ.500/-, ಪ್ರವರ್ಗ 2 ಎ, 2 ಬಿ, 2 ಬಿ ಅಭ್ಯರ್ಥಿಗಳು ರೂ.250/- ಹಾಗೂ… Read More »