ಶಿಕ್ಷಕ ಹುದ್ದೆಯ ಆಕಾಂಕ್ಷಿದಾರರಿಗೆ ಇಲ್ಲಿದೆ ಸಿಹಿ ಸುದ್ದಿ : 444 ಶಿಕ್ಷಕರ ನೇಮಕ

By | 11/09/2021

ಬೆಂಗಳೂರು : ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರಕಾರ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು ವಾಲ್ಮೀಕಿ ಆಶ್ರಮಶಾಲೆಗಳಲ್ಲಿ ಖಾಲಿಯಿರುವ ಒಟ್ಟು 444 ಶಿಕ್ಷಕರನ್ನು ನೇರ ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರಕಾರ ಅನುಮೋದನೆ‌ ನೀಡಿದೆ.

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಾಲ್ಮೀಕಿ ಆಶ್ರಮ ಶಾಲೆ ಶಿಕ್ಷಕರ ( 1 ರಿಂದ 5 ) ಹುದ್ದೆಗಳನ್ನು ನೇರ ನೇಮಕಾತಿ ( ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆ) ಮೂಲಕ ಭರ್ತಿ ಮಾಡಿಕೊಳ್ಳುವ ಕುರಿತು ಅಧಿಸೂಚನೆ ಹೊರಡಿಸಲು ರಾಜ್ಯ ಸರಕಾರ ಅನುಮೋದನೆ ನೀಡಿದೆ.

Leave a Reply

Your email address will not be published. Required fields are marked *