ಟಿಇಟಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯವಾದ ಮಾಹಿತಿ

ಶಿಕ್ಷಕರ ನೇಮಕಾತಿಗಾಗಿ ಕರ್ನಾಟಕ ಶಿಕ್ಷಕರ‌ ಅರ್ಹತಾ ಪರೀಕ್ಷೆ ಟಿಇಟಿ ಬರೆದ ಅಭ್ಯರ್ಥಿಗಳಿಗೆ‌ ಮುಖ್ಯ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಕಳೆದ ಭಾನುವಾರ ನಡೆದ ಶಿಕ್ಷಕರ ಅರ್ಹತಾ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. ಆಕ್ಷೇಪಣೆಗಳಿದ್ದರೆ ಆಗಸ್ಟ್ 31 ರ ಸಂಜೆ 5.30 ರವರೆಗೆ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

ಕೀ ಉತ್ತರದ ಕುರಿತು ಆಕ್ಷೇಪಣೆ ಅಥವಾ ಮಾಹಿತಿಗಾಗಿ www.schooleducation.kar.nic.in ವೆಬ್ಸೈಟ್ ಮೂಲಕ ನೋಡಬಹುದು. ಅದರಲ್ಲಿ ‌ನೀಡಲಾದ ಲಿಂಕ್ ಮೂಲಕ ಆಕ್ಷೇಪಣೆಗಳನ್ನು ಆಗಸ್ಟ್ 31 ರ ಸಂಜರ 5.30 ರೊಳಗೆ ಸಲ್ಲಿಸಬಹುದಾಗಿದೆ ಎಂದು ಹೇಳಲಾಗಿದೆ.

error: Content is protected !!